Leo: 1500 ರೂ.ಗೆ ಮಾರಾಟವಾದ ʼಲಿಯೋʼ ಟಿಕೆಟ್‌; ಬೆಂಗಳೂರಿನಲ್ಲೇ ಅತ್ಯಧಿಕ ದರ.!


Team Udayavani, Oct 16, 2023, 3:41 PM IST

Leo: 1500 ರೂ.ಗೆ ಮಾರಾಟವಾದ ʼಲಿಯೋʼ ಟಿಕೆಟ್‌; ಬೆಂಗಳೂರಿನಲ್ಲೇ ಅತ್ಯಧಿಕ ದರ.!

ಚೆನ್ನೈ: ದಳಪತಿ ವಿಜಯ್‌ ಅವರ ʼಲಿಯೋʼ ಸಿನಿಮಾ ರಿಲೀಸ್‌ ಗೆ ದಿನಗಣನೆ ಬಾಕಿ ಉಳಿದಿದೆ. ಇದೇ ವಾರ ಸಿನಿಮಾ ವಿಶ್ವದೆಲ್ಲೆಡೆ ಅದ್ಧೂರಿಯಾಗಿ ತೆರೆಗೆ ಬರಲಿದೆ. ಈ ನಡುವೆ ಸಿನಿಮಾದ ಅಡ್ವಾನ್ಸ್‌ ಬುಕಿಂಗ್‌ ಆರಂಭಗೊಂಡಿದೆ.

ಟ್ರೇಲರ್‌ ನಿಂದ ಸಿನಿಮಾದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ. ಅಡ್ವಾನ್ಸ್‌ ಬುಕಿಂಗ್‌ ನಲ್ಲೂ ʼಲಿಯೋʼ ಸದ್ದು ಮಾಡುತ್ತಿದೆ. ಭಾರತ ಸೇರಿದಂತೆ ವಿದೇಶದಲ್ಲೂ ಸಿನಿಮಾದ ಟಿಕೆಟ್‌ ಗಳು ಮುಂಗಡವಾಗಿ ಮಾರಾಟವಾಗುತ್ತಿದೆ.

ರಿಕ್ಲೈನರ್ ಸೀಟ್‌ಗೆ (ಮಲಗಿಕೊಂಡು ನೋಡುವ ಸೀಟು) ನಲ್ಲಿ ʼಲಿಯೋʼ ಸಿನಿಮಾ ನೋಡಲು 1,500 ರೂ. ಟಿಕೆಟ್‌ ನೀಡಬೇಕಿದೆ. ಈಗಾಗಲೇ ಈ ಟಿಕೆಟ್‌ ನ್ನು ಕೆಲವರು ಖರೀದಿಸಿದ್ದಾರೆ ಎಂದು ಬುಕ್ ಮೈ ಶೋ ಹೇಳಿದೆ.

ತಮಿಳುನಾಡು, ಕೇರಳ, ಕರ್ನಾಟಕ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ʼಲಿಯೋʼ ಅಡ್ವಾನ್ಸ್‌ ಬುಕಿಂಗ್‌ ಆರಂಭಗೊಂಡಿದೆ. 200 ರೂ.ನಿಂದ 1500 ರೂ.ವರೆಗೆ ʼಲಿಯೋʼ ಟಿಕೆಟ್‌ ಬೆಲೆ ನಿಗದಿಯಾಗಿದೆ.

ಬೆಂಗಳೂರಿನ ಕೆಲ ಮಲ್ಟಿಫ್ಲೆಕ್ಸ್‌ ನಲ್ಲಿ ʼಲಿಯೋʼ ಸಿನಿಮಾದ ರಿಕ್ಲೈನರ್ ಸೀಟ್‌ ನ ದರವನ್ನು 1500 ರೂಪಾಯಿಗೆ ನಿಗದಿಪಡಿಸಲಾಗಿದೆ. ಈ ಟಿಕೆಟ್‌ ನ್ನು ಅನೇಕರು ಖರೀದಿಸಿದ್ದಾರೆ.

ಚೆನ್ನೈನಲ್ಲಿ 190 ರೂ.ವಿನಿಂದ ಟಿಕೆಟ್‌ ಬೆಲೆ ಆರಂಭಗೊಂಡಿದೆ. ಸರ್ಕಾರದ ಆದೇಶದಂತೆ ಮುಂಜಾನೆ 9 ಗಂಟೆಯಿಂದ ತಮಿಳುನಾಡಿನಲ್ಲಿ ಶೋ ಆರಂಭಗೊಳ್ಳಲಿದೆ.

ಇತ್ತ ಕೇರಳ ಹಾಗೂ ತಮಿಳುನಾಡಿನಲ್ಲಿ ಮುಂಜಾನೆ 4 ಗಂಟೆಯಿಂದಲೇ ʼಲಿಯೋʼ ಶೋ ಆರಂಭಗೊಳ್ಳಲಿದೆ. ಕೊಚ್ಚಿಯಲ್ಲಿ ರಿಕ್ಲೈನರ್ ಸೀಟ್‌ಗೆ 340 ರೂ.ವನ್ನು ನಿಗದಿಪಡಿಸಲಾಗಿದೆ. ಬಾಲಿವುಡ್‌ ನಲ್ಲಿ ʼಗಣಪತ್‌ʼ ಸಿನಿಮಾ ರಿಲೀಸ್‌ ಆಗಿರುವುದರಿಂದ ಮುಂಬಯಿ ಹಾಗೂ ಪುಣೆಯಲ್ಲಿ ಕೆಲ ಥಿಯೇಟರ್‌ ನಲ್ಲಿ ಮಾತ್ರ ʼಲಿಯೋʼ ಬಿಡುಗಡೆ ಆಗಲಿದೆ. ಮುಂಬೈನಲ್ಲಿ ಅತಿ ಹೆಚ್ಚು ಟಿಕೆಟ್ ಬೆಲೆ 450 ರೂ ಆಗಿದ್ದರೆ, ಪುಣೆಯಲ್ಲಿ 340 ರೂ.ಆಗಿದೆ.

ಇತ್ತ ತೆಲುಗು ರಾಜ್ಯದಲ್ಲಿ ʼಲಿಯೋʼ ಸಿನಿಮಾಕ್ಕೆ  ಬಾಲಕೃಷ್ಣ ಅಭಿನಯದ ‘ಭಗವಂತ ಕೇಸರಿ’ ಹಾಗೂ ರವಿತೇಜ ಅಭಿನಯದ ‘ಟೈಗರ್ ನಾಗೇಶ್ವರ ರಾವ್ʼ ಟಕ್ಕರ್‌ ನೀಡಲಿದ್ದು,ಇಲ್ಲಿ ʼಲಿಯೋʼ ಸಿನಿಮಾದ ಅತ್ಯಧಿಕ ಟಿಕೆಟ್‌ ಬೆಲೆ 700 ರೂ.ಆಗಿದೆ.( ರಿಕ್ಲೈನರ್ ಸೀಟ್‌ಗೆ)

ಲೋಕೇಶ್‌ ಕನಕರಾಜ್‌ ನಿರ್ದೇಶನದ ʼಲಿಯೋʼ ಚಿತ್ರದ ಬಗ್ಗೆ ದೊಡ್ಡ ನಿರೀಕ್ಷೆಯಿದ್ದು, ದಳಪತಿ ವಿಜಯ್ ಯೊಂದಿಗೆ ತ್ರಿಶಾ, ಮತ್ತು ಸಂಜಯ್ ದತ್ ,ಅರ್ಜುನ್ ಸರ್ಜಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದು,ಗೌತಮ್ ವಾಸುದೇವ್ ಮೆನನ್, ಮಿಸ್ಕಿನ್, ಪ್ರಿಯಾ ಆನಂದ್ ಮತ್ತು ಮನ್ಸೂರ್ ಅಲಿ ಖಾನ್ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

 

ಟಾಪ್ ನ್ಯೂಸ್

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.