ದೀಪಿಕಾ ಪಡುಕೋಣೆ ಟ್ವಿಟ್ಟರ್, ಇನ್ ಸ್ಟಾಗ್ರಾಂನ ಎಲ್ಲಾ ಫೋಸ್ಟ್ ಗಳು ಡಿಲೀಟ್: ಕಾರಣವೇನು ?


Team Udayavani, Jan 2, 2021, 8:10 PM IST

like-deepika-padukone-here-are-other-popular-celebs-who-deleted-all-their-instagram-posts-to-start-afresh

ಮುಂಬೈ: ಬಾಲಿವುಡ್ ಅಂಗಳದ ಬಹು ಬೇಡಿಕೆಯ ನಟಿ ದೀಪಿಕಾ ಪಡುಕೋಣೆ ತಮ್ಮ ಇನ್ ಸ್ಟಾಗ್ರಾಂ, ಟ್ವಿಟ್ಟರ್  ಖಾತೆಯ ಪೋಸ್ಟ್ ಗಳೆಲ್ಲವನ್ನೂ ಡಿಲೀಟ್ ಮಾಡಿದ್ದು, ಈ ಕುರಿತು ಸಾಮಾಜಿಕ ಜಾಲ ತಾಣಗಳಲ್ಲಿ ಭಾರಿ ಚರ್ಚೆ ನಡೆಸಲಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ ನಟಿ ದೀಪಿಕಾ ಪಡುಕೋಣೆ, ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ವೀವ್ ಆಗಿದ್ದು , ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಬರೋಬ್ಬರಿ 52.5 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದ್ದರು. ಟ್ವಿಟ್ಟರ್ ನಲ್ಲೂ 27.7 ಮಿಲಿಯನ್ ಅಭಿಮಾನಿಗಳನ್ನು ಗಳಿಸಿಕೊಂಡಿದ್ದರು.

ತಾವು ಪ್ರತಿ ಸಿನಿಮಾದಲ್ಲಿ ನಟಿಸಿದ  ಬಳಿಕ  ಆ ಸಿನಿಮಾದ ಪೋಟೋಗಳನ್ನು  ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಳ್ಳುತ್ತಿದ್ದ  ಈ ನಟಿ ಇದೀಗ ಒಮ್ಮೆಲೆ ತನ್ನ ಖಾತೆಯಲ್ಲಿರುವ ಎಲ್ಲಾ ಪೋಸ್ಟ್ ಗಳನ್ನು ಡಿಲಿಟ್ ಮಾಡಿರುವುದು ಹಲವು ಪ್ರಶ್ನೆಗಳಿಗೆ ಎಡೆಮಾಡಿದೆ. ಆದರೆ ಈ ಕುರಿತಾದ ಯಾವುದೇ ಮಾಹಿತಿಯನ್ನು ನಟಿ ಇಲ್ಲಿಯವರೆಗೂ ಬಹಿರಂಗಪಡಿಸಿಲ್ಲ.

ನಟಿ ದೀಪಿಕಾ ಅವರ ಈ ವಿಚಾರಕ್ಕೆ ಸಂಬಂಧಿಸಿದಂತೆ ಹಲವಾರು ಜನರು ತಮ್ಮ ಅಭಿಪ್ರಾಯಗಳನ್ನು ಟ್ಟೀಟರ್ ಮೂಲಕ ಹಂಚಿಕೊಂಡಿದ್ದು, ದೀಪಿಕಾ ಅವರಿಗೆ ಏನಾಗಿದೆ? ಯಾಕಾಗಿ ಹೀಗೆ ಮಾಡಿದ್ದಾರೆ? ಎಂದು ಪ್ರೆಶ್ನೆಗಳನ್ನು ಕೇಳಲಾರಂಭಿಸಿದ್ದಾರೆ.

ಇದನ್ನೂ ಓದಿ:ಸಿಂಹದ ಮರಿಯನ್ನು ದತ್ತುಪಡೆದ ವಸಿಷ್ಠ ಸಿಂಹ

ಇನ್ನೂ ಕೆಲವರು ದೀಪಿಕಾ ಅವರು ಸಾಮಾಜಿಕ ಜಾಲತಾಣಗಳಿಂದ ಹೊರಗುಳಿಯಲು ನಿರ್ಧರಿಸಿದ್ದಾರೆಯೇ ? ಅಥವಾ ಇದು ಪ್ರಚಾರ ಗಿಟ್ಟಿಸಿಕೊಳ್ಳುವ ಮಾರ್ಗವಾಗಿರಬಹುದೇ ?  ಎಂದು ಅಭಿಪ್ರಾಯಪಟ್ಟಿದ್ದಾರೆ.  ಈ ನಡುವೆ ಕೆಲ  ಅಭಿಮಾನಿಗಳು  ದಯವಿಟ್ಟು ಮತ್ತೆ ಸಾಮಾಜಿಕ ಜಾಲತಾಣಕ್ಕೆ ಹಿಂದಿರುಗಿ ಎಂದು ದೀಪಿಕಾ ಅವರಲ್ಲಿ ಮನವಿ ಮಾಡಿದ್ದಾರೆ.

ಏತನ್ಮಧ್ಯೆ ದೀಪಿಕಾ ಪಡುಕೋಣೆಯವರ ಇನ್ ಸ್ಟಾಗ್ರಾಂ, ಟ್ವಿಟ್ಟರ್  ಖಾತೆಯಲ್ಲಿನ ಪೋಸ್ಟ್ ಗಳು ಡಿಲೀಟ್ ಆಗಿರುವುದಕ್ಕೆ  ಹ್ಯಾಕರ್ ಗಳು ಕಾರಣವಾಗಿರಬಹುದೇ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಎಲ್ಲಾ ಸುದ್ದಿಗಳ ಹೊರತಾಗಿ ಸ‍ದ್ಯ ನಟಿ ದೀಪಿಕಾ, ಪತಿ ರಣವೀರ್ ಜೊತೆ ರಣತಂಬೋರ್ ನಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.