ರಾಮನ ಪೋಷಾಕು, ಸೀತೆ ಜತೆ ವನವಾಸ….ರಾಮಾಯಣಕ್ಕೆ ಟಾಲಿವುಡ್ ಪ್ರಿನ್ಸ್ ಗೆ ಬಿಗ್ ಆಫರ್  


Team Udayavani, Feb 10, 2021, 1:40 PM IST

Mahesh babu

ಬಾಲಿವುಡ್ ನಿರ್ಮಾಪಕ ಮಧು ‘ರಾಮಾಯಣ’ ಕಥೆಯನ್ನು ತ್ರೀಡಿ ರೂಪದಲ್ಲಿ ತೆರೆ ಮೇಲೆ ತರಲು ಪ್ಲ್ಯಾನ್ ಮಾಡಿರೋದು ಎಲ್ಲರಿಗೂ ಗೊತ್ತು. ಈಗಾಗಲೇ ಈ ಚಿತ್ರಕ್ಕೆ ಕಲಾವಿದರ ಆಯ್ಕೆ ಕೂಡ ಭರ್ಜರಿಯಾಗೇ ನಡೆದಿದೆ. ಸದ್ಯದ ಇಂಟ್ರೆಸ್ಟಿಂಗ್ ಮ್ಯಾಟರ್ ಏನಂದ್ರೆ, ಈ ಚಿತ್ರದಲ್ಲಿ ರಾಮನ ಪಾತ್ರ ಯಾರು ನಿಭಾಯಿಸುತ್ತಾರೆ ಅನ್ನೋದು.

ಅವತಾರ ಪುರುಷ ರಾಮ ಪಾತ್ರಕ್ಕೆ ಸರಿಹೊಂದುವ ನಟನ ಹಂಟಿಂಗ್ ನಲ್ಲಿರುವ ಮಧು ಅವರ ಕಣ್ಣಿಗೆ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಬಿದ್ದಿದ್ದಾರೆ. ಬಾಬು ರಾಮನ ಪಾತ್ರಕ್ಕೆ ಹೇಳಿ ಮಾಡಿಸಿದ ನಟ, ಅವರಿಂದಲೇ ಈ ಕ್ಯಾರೆಕ್ಟರ್ ಮಾಡಿಸ್ಬೇಕು ಅನ್ನೋದು ಮಧು ಅವರ ಇಚ್ಛೆ. ಈಗಾಗಲೇ ಈ ಬಗ್ಗೆ ಮಹೇಶ್ ಜತೆ ಮಾತುಕತೆ ಕೂಡ ನಡೆದಿದೆಯಂತೆ. ಕಥೆ ಇಷ್ಟಪಟ್ಟಿರುವ ಪ್ರಿನ್ಸ್ ಇನ್ನೂ ಒಪ್ಪಿಗೆ ನೀಡಿಲ್ಲವಂತೆ.

ಅಂದಹಾಗೆ ಈ ರಾಮಾಯಣ ಚಿತ್ರದಲ್ಲಿ ಸೀತೆಯ ಪಾತ್ರಕ್ಕೆ ಬಾಲಿವುಡ್ ನ ದೀಪಿಕಾ ಪಡುಕೋಣೆ ಫೈನಲ್ ಆಗಿದ್ದಾರೆ. ರಾವಣನ ರೋಲ್ ಗೆ ಹೃತಿಕ್ ರೋಷನ್ ಒಪ್ಪಿಕೊಂಡಿದ್ದಾರೆ. ಇನ್ನು ರಾಮನ ಪಾತ್ರಕ್ಕೆ ಮಾತ್ರ ಹೀರೋ ಸಿಗಬೇಕಿದೆ. ಒಂದು ವೇಳೆ ಮಹೇಶ್ ಬಾಬು ಗ್ರೀನ್ ಸಿಗ್ನಲ್ ನೀಡಿದ್ದೇಯಾದರೆ ಚಿತ್ರೀಕರಣ ಶೀಘ್ರದಲ್ಲೇ ಶುರುವಾಗಲಿದೆ.

ಇದನ್ನೂ ಓದಿ :ಪ್ರೇಮಿಗಳ ದಿನಕ್ಕೆ ಪೊಗರು ಆಡಿಯೋ

ಇನ್ನು ಈಗಾಗಲೇ ರಾಮಾಯಣ ಕಥೆಯಾಧಾರಿತ ಅವತಾರ ಪುರುಷ ಸಿನಿಮಾ ಸೆಟ್ಟೇರಿದೆ. ಈ ಚಿತ್ರದಲ್ಲಿ ರಾಮನ ಪಾತ್ರದಲ್ಲಿ ಟಾಲಿವುಡ್ ಸೂಪರ್ ಸ್ಟಾರ್ ಪ್ರಭಾಸ್ ಹಾಗೂ ರಾವಣನ ಪಾತ್ರದಲ್ಲಿ ಬಾಲಿವುಡ್ ಛೋಟಾ ನವಾಬ್ ಸೈಫ್ ಅಲಿಖಾನ್ ಹಾಗೂ ಸೀತಾ ಮಾತೆ ಪಾತ್ರದಲ್ಲಿ ಕೃತಿ ಸಾನೂನ್ ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.