ದತ್ತು ಪಡೆದ ಗ್ರಾಮಗಳ ಜನರಿಗೆ ಉಚಿತ ಲಸಿಕೆ ಕಲ್ಪಿಸಿದ ನಟ ಮಹೇಶ್ ಬಾಬು
Team Udayavani, May 17, 2021, 12:30 PM IST
ಹೈದರಾಬಾದ್ : ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ತಾವು ದತ್ತು ಪಡೆದಿರುವ ಎರಡು ಹಳ್ಳಿಗಳ ಜನತೆಗೆ ಉಚಿತವಾಗಿ ಕೋವಿಡ್ ಲಸಿಕೆ ವ್ಯವಸ್ಥೆ ಮಾಡಿದ್ದಾರೆ.
ತಮ್ಮ ‘ಶ್ರೀಮಂತಡು’ ಸಿನಿಮಾ ಬಿಡುಗಡೆಯ ನಂತರ ಆಂಧ್ರ ಪ್ರದೇಶದ ಬರಿಪಲೇಮ್ ಹಾಗೂ ಸಿದ್ದಪುರಂ ಎಂಬ ಎರಡು ಹಳ್ಳಿಗಳನ್ನು ಮಹೇಶ್ ಬಾಬು ಅವರು ದತ್ತು ಪಡೆದರು. ಅಂದಿನಿಂದ ಈ ಗ್ರಾಮಗಳ ಅಭಿವೃದ್ಧಿಯ ಹರಿಕಾರ ಆಗಿರುವ ಅವರು, ಈಗಾಗಲೇ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಶಿಕ್ಷಣ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದ್ದಾರೆ. ಇದೀಗ ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಈ ಹಳ್ಳಿಗಳ ಜನರ ನೆರವಿಗೆ ಧಾವಿಸಿದ್ದಾರೆ.
ಬರಿಪಲೇಮ್ ಹಾಗೂ ಸಿದ್ದಪುರಂ ಗ್ರಾಮಗಳ ಜನರಿಗೆ ಉಚಿತವಾಗಿ ಲಸಿಕೆ ಹಾಕಿಸುವ ವ್ಯವಸ್ಥೆ ಮಾಡಿಸಿದ್ದಾರೆ ಮಹೇಶ್ ಬಾಬು. ಈ ಮೂಲಕ ಈ ಜನರ ಪಾಲಿಗೆ ರಿಯಲ್ ಹೀರೋ ಆಗಿದ್ದಾರೆ.
ಇನ್ನು ಮಹೇಶ್ ಬಾಬು ಅವರು ಕೋವಿಡ್ ವಿರುದ್ಧ ಜಾಗೃತಿ ಮೂಡಿಸುತ್ತಿದ್ದಾರೆ. ಭಾರತ ಸರ್ಕಾರವು 18 ವಯೋಮಾನದ ಮೇಲಿನವರು ಲಸಿಕೆ ಪಡೆಯಲು ಅವಕಾಶ ನೀಡಿರುವುದನ್ನು ಸ್ವಾಗತಿಸಿದ ಮಹೇಶ್ ಬಾಬು, ಎಲ್ಲರೂ ತಪ್ಪದೆ ಲಸಿಕೆ ಪಡೆಯುವಂತೆ ತಮ್ಮ ಅಭಿಮಾನಿಗಳಿಗೆ ಹಾಗೂ ಜನರಿಗೆ ತಿಳಿ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ