Bollywood: ಒಂದೇ ವಿಮಾನದಲ್ಲಿ ಹಾರಿದ ಮಲೈಕಾ – ಅರ್ಜುನ್:‌ ಮದುವೆಗೆ ರೆಡಿಯಾದ್ರಾ ಮುನ್ನಿ?

ಮದುವೆಗೆ ರೆಡಿಯಾದ್ರಾ ಮುನ್ನಿ?

Team Udayavani, Apr 13, 2023, 10:25 AM IST

Bollywood: ಒಂದೇ ವಿಮಾನದಲ್ಲಿ ಹಾರಿದ ಮಲೈಕಾ – ಅರ್ಜುನ್:‌ ಮದುವೆಗೆ ರೆಡಿಯಾದ್ರಾ ಮುನ್ನಿ?

ಮುಂಬಯಿ: ಬಾಲಿವುಡ್‌ ಲವ್‌ ಬರ್ಡ್ಸ್‌ ಅರ್ಜುನ್‌ ಕಪೂರ್‌ ಹಾಗೂ ಮಲೈಕಾ ಆರೋರಾ ಕಳೆದ ಕೆಲ ವರ್ಷಗಳಿಂದ ಡೇಟಿಂಗ್‌ ನಲ್ಲಿರುವುದು ಗೊತ್ತೇ ಇದೆ. ಇಬ್ಬರ ನಡುವಿನ ರಿಲೇಷನ್‌ ಶಿಪ್‌ ಮದುವೆ ಹಂತಕ್ಕೆ ಬಂದು ತಲುಪಿದೆ ಎನ್ನುವ ಗಾಸಿಪ್‌ ಗಳು ಬಿಟೌನ್‌ ನಲ್ಲಿ ಹರಿದಾಡುತ್ತಿದೆ.

ಮಲೈಕಾ ಅರ್ಜುನ್‌ ಅವರಿಗಿಂತ ದೊಡ್ಡವರು. ಇಬ್ಬರ ರಿಲೇಷನ್‌ ಶಿಪ್‌ ಬಗ್ಗೆ ಹಲವು ಬಾರಿ ಟ್ರೋಲ್‌ ಗಳು ಕೂಡ ಆಗಿವೆ. ಆದರೆ ಇಬ್ಬರೂ ಅವುಗಳ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಪರಸ್ಪರ ಜೊತೆಯಾಗಿ ತಿರುಗಾಟ, ವ್ಯಾಕೇಷನ್ ನ್ನು ಕಳೆದಿದ್ದಾರೆ. ಮಲೈಕಾ – ಅರ್ಜುನ್‌ ಪರಸ್ಪರ ಇಬ್ಬರನ್ನು ಗೌರವದಿಂದ ಕಾಣುತ್ತಾರೆ.

ಬಾಲಿವುಡ್‌ ಜೋಡಿಯ ಬಗ್ಗೆ ಅನೇಕ ಬಾರಿ ಗಾಸಿಪ್‌ ಗಳು ಹಬ್ಬಿದೆ. ಸದ್ಯ ಮಲೈಕಾ – ಅರ್ಜುನ್‌ ಏರ್‌ ಪೋರ್ಟ್‌ ವೊಂದರಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದು, ವೈರಲ್‌ ಆಗಿದೆ. ಅದಕ್ಕೆ ಕಾರಣ ಇತ್ತೀಚೆಗೆ ಮಲೈಕಾ ಅವರು ಮದುವೆಯ ಬಗ್ಗೆ ಸುಳಿವು ನೀಡಿದ ಹೇಳಿಕೆ.

ಸಂದರ್ಶನವೊಂದರಲ್ಲಿ ಬಾಲಿವುಡ್‌ ಮುನ್ನಿ, ನಟಿ ಮಲೈಕಾ “ನಾನೀಗ ಜೀವನದ ಮಹತ್ವದ ಘಟ್ಟದಲ್ಲಿದ್ದೇನೆ ಎಂದು ನನಗೆ ಅನ್ನಿಸುತ್ತದೆ. ಮುಂದಿನ 30 ವರ್ಷಗಳ ಕಾಲ ನಾನು ಈ ರೀತಿ ಕೆಲಸ ಮಾಡಲು ಬಯಸುತ್ತೇನೆ. ನಾನು ಹೊಸತನ್ನು ಅನ್ವೇಷಿಸಲು ಬಯಸುತ್ತೇನೆ. ಜೀವನದಲ್ಲಿ ಮುಂದೆ ಪ್ರಯಾಣಿಸಲು ಬಯಸುತ್ತೇನೆ. ನನ್ನ ಹಾಗೂ ಅರ್ಜುನ್‌ ನಡುವಿನ ಸಂಬಂಧವನ್ನು ನಾನು ಮುಂದಿನ ಹಂತಕ್ಕೆ ಕೊಂಡೊಯ್ಯಲು  ನಾನು ಇಷ್ಟಪಡುತ್ತೇನೆ. ನಾವಿಬ್ಬರೂ ಇದಕ್ಕೆ ಸಿದ್ಧರಿದ್ದೇವೆ” ಎಂದು ಹೇಳಿದ್ದರು.

ಇದಾದ ಬಳಿಕ ಮಲೈಕಾ ಹಾಗೂ ಅರ್ಜುನ್‌ ಒಂದೇ ಏರ್‌ ಪೋರ್ಟ್‌ ನಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವುದು ಇಬ್ಬರು ಮದುವೆಯಾಗಲು ಸಿದ್ದತೆಯನ್ನು ನಡೆಸುತ್ತಿದ್ದಾರೆ ಎನ್ನುವ ಹಾಟ್‌ ಗಾಸಿಪ್‌ ನ್ನು ಹಬ್ಬಿಸಿದೆ.

ನೆಟ್ಟಿಗರು ಇಬ್ಬರನ್ನು ನೋಡಿ, ಇವರಿಬ್ಬರೂ ಈಗ ಮದುವೆಯಾಗುವುದು ಸೂಕ್ತವೆಂದು ಕಮೆಂಟ್‌ ಮಾಡಿದ್ದಾರೆ.

 

View this post on Instagram

 

A post shared by Viral Bhayani (@viralbhayani)

 

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.