Viral Video: ತನ್ನ ಪತ್ನಿಯೆಂದು ಮಲೈಕಾ ಕೈ ಹಿಡಿದ ನಿರ್ಮಾಪಕ: ಮುಜುಗರಕ್ಕೊಳಗಾದ ಮುನ್ನಿ


Team Udayavani, Apr 11, 2023, 10:26 AM IST

Viral Video: ತನ್ನ ಪತ್ನಿಯೆಂದು ಮಲೈಕಾ ಕೈ ಹಿಡಿದ ನಿರ್ಮಾಪಕ: ಮುಜುಗರಕ್ಕೊಳಗಾದ ಮುನ್ನಿ

ಮುಂಬಯಿ: ಸೆಲೆಬ್ರಿಟಿಗಳು ಸದಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಲ್ಲಿರುತ್ತಾರೆ. ಬಾಲಿವುಡ್‌ ನಲ್ಲಿ ಸೆಲೆಬ್ರಿಟಿಗಳ ದಿನನಿತ್ಯದ ಚಟುವಟಿಕೆ ಹಾಗೂ ಗಾಸಿಪ್‌ ಗಳನ್ನು ಪತ್ತೆ ಹಚ್ಚಲು ಪಾಪರಾಜಿಗಳಿರುತ್ತಾರೆ. ಎಕ್ಸ್‌ ಕ್ಲೋಸಿವ್‌ ಫೋಟೋ, ವಿಡಿಯೋಸ್‌, ಸುದ್ದಿಗಳನ್ನು ಪಾಪರಾಜಿ ಕವರ್‌ ಮಾಡುತ್ತಾರೆ.

ಎಷ್ಟೋ ಸಲಿ ಪಾಪರಾಜಿಗಳಿಗೆ ಕೆಮರಾ ಕಣ್ಣಿನಲ್ಲಿ ಬೇರೆ ಬೇರೆ ವಿಚಾರಗಳು ಸೆರೆಯಾಗುತ್ತದೆ. ಇಂಥದ್ದೇ ಒಂದು ಅನಿರೀಕ್ಷಿತ ಸನ್ನಿವೇಶ ಮಲೈಕಾ ಆರೋರಾ ಅವರ ಬಗ್ಗೆ ಪಾಪರಾಜಿಗಳು ಸೆರೆ ಹಿಡಿದಿರುವ ವಿಡಿಯೋ ವೈರಲ್‌ ಆಗಿದೆ.

ಸೆಲೆಬ್ರಿಟಿಗಳು ಪಾರ್ಟಿಗಳಲ್ಲಿ ಪಾಲ್ಗೊಳ್ಳುವುದು ಸಾಮಾನ್ಯ ಬಾಲಿವುಡ್‌ ನ ಮುನ್ನಿ, ನಟಿ ಮಲೈಕಾ ಆರೋರಾ ಇತ್ತೀಚೆಗೆ ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದಾರೆ. ಪಾರ್ಟಿಯಲ್ಲಿ ನಿರ್ಮಾಪಕ ರಿತೇಶ್ ಸಿಧ್ವಾನಿ ತನ್ನ ಪತ್ನಿ ಡಾಲಿಯೊಂದಿಗೆ ಭಾಗಿಯಾಗಿದ್ದಾರೆ. ಪಾರ್ಟಿಯಿಂದ ಹೊರಬರುವ ವೇಳೆ ಫೋನ್‌ ಕಾಲ್‌ ನಲ್ಲಿ ರಿತೇಶ್ ಸಿಧ್ವಾನಿ ಬ್ಯುಸಿಯಾಗಿದ್ದಾರೆ. ರಿತೇಶ್ ಸಿಧ್ವಾನಿ ಅವರ ಹಿಂದೆ ಅದೇ ಪಾರ್ಟಿಯಲ್ಲಿ ಭಾಗಿಯಾಗಿದ್ದ ಮಲೈಕಾ ಅವರು ವಾಪಾಸ್‌ ಆಗಿದ್ದಾರೆ. ಫೋನಿನಲ್ಲಿದ್ದ ರಿತೇಶ್ ಸಿಧ್ವಾನಿ ತನ್ನ ಪತ್ನಿಯ ಕೈ ಹಿಡಿಯುವ ಬದಲು, ತನ್ನ ಪತ್ನಿ ಡಾಲಿಯ ಕೈಯೆಂದುಕೊಂಡು ಮಲೈಕಾ ಅವರ ಕೈಯನ್ನು ಹಿಡಿದು ಸ್ವಲ್ಪ ಮುಂದಕ್ಕೆ ಬಂದಿದ್ದಾರೆ.

ಈ ಕಸಿವಿಸಿ ಸ್ಥಿತಿಯನ್ನರಿತ ಮಲೈಕಾ ಮುಜುಗರಕ್ಕೆ ಒಳಗಾಗಿದ್ದಾರೆ. ಕೂಡಲೇ ರಿತೇಶ್ ಸಿಧ್ವಾನಿ ಅವರಿಗೆ ಇದು ತನ್ನ ಪತ್ನಿಯಲ್ಲ ಎನ್ನುವುದು ಗೊತ್ತಾಗಿದೆ. ಆ ಬಳಿಕ ತನ್ನ ಪತ್ನಿಯ ಕೈ ಹಿಡಿದು ಪಾರ್ಟಿಯಿಂದ ಹೊರ ಬಂದಿದ್ದಾರೆ.

ಈ ಸಂದರ್ಭದಲ್ಲಿ ಅಲ್ಲೇ ನೆರೆದಿದ್ದ ಪಾಪರಾಜಿಗಳು  ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಸದ್ಯ ಮಲೈಕಾ ಅವರ ಕಸಿವಿಸಿ ಹಾಗೂ ರಿತೇಶ್ ಸಿಧ್ವಾನಿ ಅನಿರೀಕ್ಷಿತ ನಡವಳಿಕೆ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಮಲೈಕಾ ಆರೋರಾ ಅರ್ಜುನ್‌ ಕಪೂರ್‌ ಅವರೊಂದಿಗೆ ಡೇಟಿಂಗ್‌ ನಲ್ಲಿದ್ದು, ಬಿಟೌನ್‌ ಜೋಡಿಯ ಪ್ರಣಯ ವಿಹಾರದ ವಿಚಾರ ಮದುವೆಗೂ ಬಂದು ತಲುಪಿದೆ.

 

View this post on Instagram

 

A post shared by Viral Bhayani (@viralbhayani)

 

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.