ನಟ ರಾತ್ರಿ ಮನೆಗೆ ಕರೆದರೂ ಹೋಗಬೇಕು,ಇಲ್ಲದಿದ್ರೆ..ಕರಾಳ ಅನುಭವ ಬಿಚ್ಚಿಟ್ಟ ಶೆರಾವತ್‌


Team Udayavani, Aug 2, 2022, 3:30 PM IST

ನಟ ರಾತ್ರಿ ಮನೆಗೆ ಕರೆದರೂ ಹೋಗಬೇಕು,ಇಲ್ಲದಿದ್ರೆ..ಕರಾಳ ಅನುಭವ ಬಿಚ್ಚಿಟ್ಟ ಶೆರಾವತ್‌

ಮುಂಬಯಿ: ಬಾಲಿವುಡ್‌ ನಲ್ಲಿ ತನ್ನ ಗ್ಲಾಮರಸ್‌ ಪಾತ್ರಗಳಿಂದ ಪಡ್ಡೆ ಹುಡುಗರ ನಿದ್ದೆಗೆಡಿಸಿದ ನಟಿ ಮಲ್ಲಿಕಾ ಶೆರಾವತ್‌ ಸಿನಿಮಾರಂಗದಲ್ಲಿನ ತಮ್ಮ ಕರಾಳ ಅನುಭವದ ಬಗ್ಗೆ ಮುಕ್ತವಾಗಿ ಮಾತಾನಾಡಿದ್ದಾರೆ.

‘ಮರ್ಡರ್‌ʼ ಸಿನಿಮಾದಲ್ಲಿನ ತಮ್ಮ ಪಾತ್ರದಿಂದ ಬಾಲಿವುಡ್‌ ನಲ್ಲಿ ಗುರುತಿಸಿಕೊಂಡ ಮಲ್ಲಿಕಾ, ಆ ಬಳಿಕ ಗ್ಲಾಮರಸ್‌ ಪಾತ್ರಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡರು. ಅವರ ಜನಪ್ರಿಯತೆಯಿಂದ ಅವರು ಹಾಲಿವುಡ್‌ ಸಿನಿಮಾದಲ್ಲೂ ಕಾಣಿಸಿಕೊಂಡರು.

ಮಲ್ಲಿಕಾ ಶೆರಾವತ್‌ ನಟನೆಯ ಆರ್‌ ಕೆ/ಆರ್ಕೆ ಸಿನಿಮಾದ ಸುದ್ದಿಗೋಷ್ಟಿಯಲ್ಲಿ ಮಾತಾನಾಡಿರುವ ಅವರು, ಚಿತ್ರ ರಂಗದಲ್ಲಿನ ಕರಾಳ ಅನುಭವದ ಬಗ್ಗೆ ಹೇಳಿದ್ದಾರೆ.

“ಎ ಗ್ರೇಡ್‌ ನಟರು ನನ್ನೊಂದಿಗೆ ನಟಿಸಲು ನಿರಾಕರಿಸಿದರು. ನಾನು ಅವರೊಂದಿಗೆ ಕಾಂಪ್ರಮೈಸ್‌ ಮಾಡಿಕೊಳ್ಳಲ್ಲ ಎನ್ನುವ ಕಾರಣಕ್ಕಾಗಿ ಅವರು ಹೀಗೆ ಮಾಡಿದರು. ಆದರೆ ನಾನು ಕಾಂಪ್ರಮೈಸ್‌ ಮಾಡಿಕೊಳ್ಳಲ್ಲ. ನನ್ನ ವ್ಯಕ್ತಿತ್ವ ಅಂಥದ್ದಲ್ಲ” ಎಂದವರು ಹೇಳಿದ್ದಾರೆ.

ಇದನ್ನೂ ಓದಿ: ಕಾಮನ್‌ವೆಲ್ತ್‌ ಗೇಮ್ಸ್‌: ಗ್ರಾಹಕರನ್ನು ದಿಗ್ಭ್ರಮೆಗೊಳಿಸಿದ ಫ್ರೆಂಚ್‌ ಫ್ರೈಸ್‌ ಬೆಲೆ!

“ಕಾಂಪ್ರಮೈಸ್‌ ಎಂದರೆ ನಾವು ನಟಿಸುವ ನಟನೊಂದಿಗೆ ನಾವು ಒಳ್ಳೆಯ ರೀತಿಯಲ್ಲಿರಬೇಕು. ಅವರ ನಿಯಂತ್ರಣದಲ್ಲಿರಬೇಕು. ಯಾವಾಗ, ಎಲ್ಲಿಗೆ ಹೇಳುತ್ತಾರೋ ಅಲ್ಲಿಗೆ ಹೋಗಬೇಕು. ಅವರು ರಾತ್ರಿ 3 ಗಂಟಗೆ ಫೋನ್‌ ಮಾಡಿ ಮನೆಗೆ ಕರೆದರೂ ನಾವು ಹೋಗಬೇಕು. ಇಲ್ಲದಿದ್ರೆ, ಚಿತ್ರದಿಂದ ನಮ್ಮನ್ನು ತೆಗೆಯಲಾಗುತ್ತದೆ” ಎಂದು ಹೇಳಿದ್ದಾರೆ.

ನಾಯಕಿಯಾಗಿ ನಾನು ಎಲ್ಲ ನಟ -ನಟಿಯರ ಹಾಗೆ ಒಂದಷ್ಟು ತಪ್ಪುಗಳನ್ನು ಮಾಡಿದ್ದೇನೆ. ಹೆಚ್ಚು ನಟಿಸಲು ಪ್ರಯತ್ನಿಸಿದ್ದೇನೆ. ಉತ್ತಮ ಪಾತ್ರವನ್ನು ಮಾಡಿದ್ದೇನೆ,ಕೆಟ್ಟ ಪಾತ್ರವನ್ನೂ ಮಾಡಿದ್ದೇನೆ. ನನ್ನ ಜರ್ನಿಯ ಬಗ್ಗೆ ನನಗೆ ತೃಪ್ತಿಯಿದೆ ಎಂದಿದ್ದಾರೆ.

ಇದೇ ವೇಳೆ ಅವರು, ನಾನು ಚಿತ್ರರಂಗಕ್ಕೆ ಬಂದು 20 ವರ್ಷಗಳಾಗಿವೆ. ಮರ್ಡರ್‌ ಚಿತ್ರದ ಬಳಿಕ ಜಾಕಿಜಾನ್‌ ಅವರ ಚಿತ್ರದಲ್ಲಿ ನಟಿಸಲು ಅವಕಾಶ ಕೊಟ್ಟರು. ಎರಡು ಬಾರಿ ಬರಾಕ್‌ ಒಬಾಮರನ್ನು ಭೇಟಿಯಾಗಿದ್ದೇನೆ. ನನ್ನ ಪಯಣದಲ್ಲಿ ನನ್ನನು ಸಾಕಷ್ಟು ಅವಕಾಶಗಳು ಹುಡುಕಿಕೊಂಡು ಬಂದಿವೆ. ಅದರ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ಹೇಳಿದ್ದಾರೆ.

ಮಲ್ಲಿಕಾ ಶೆರಾವತ್‌ ಹಾಲಿವುಡ್‌ ನಲ್ಲಿ ʼದಿ ಮಿತ್‌, ʼಹಿಸ್‌, ʼಪಾಲಿಟಿಕ್ಸ್‌ ಆಫ್‌ ಲವ್‌ʼ, ʼಟೈಮ್‌ ರೈಡರ್ಸ್‌ʼ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.