ಬೆಂಗಳೂರಿನ ಗೆಳೆಯನೊಂದಿಗೆ ಗೋವಾದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಜಿಎಫ್ ಬೆಡಗಿ


Team Udayavani, Jan 27, 2022, 1:17 PM IST

ಬೆಂಗಳೂರಿನ ಗೆಳೆಯನೊಂದಿಗೆ ಗೋವಾದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಜಿಎಫ್ ಬೆಡಗಿ

ಕೆಜಿಎಫ್ ಚಿತ್ರದಮೊದಲ ಭಾಗದ ಹಿಂದಿ ಅವತರಣಿಕೆಯ ಪ್ರಮುಖ ಹಾಡಿನಲ್ಲಿ ಕಾಣಿಸಿಕೊಂಡು ಮಿಂಚಿದ್ದ ಮೌನಿ ರಾಯ್ ಇದೀಗ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಗುರುವಾರ ಗೋವಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೌನಿ ರಾಯ್ ಅವರು ಗೆಳೆಯ ಸೂರಜ್ ನಂಬಿಯಾರ್ ಅವರನ್ನು ವರಿಸಿದರು.

ಮೌನಿ ರಾಯ್ ಮತ್ತು ಸೂರಜ್ ನಂಬಿಯಾರ್ ಅವರ ವಿವಾಹದ ಚಿತ್ರಗಳನ್ನು ನಟ ಅರ್ಜುನ್ ಬಿಜಲಾನಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಶ್ವೇತ ವರ್ಣದ ಸೀರೆ, ದಕ್ಷಿಣ ಭಾರತೀಯ ಶೈಲಿಯ ಆಭರಣಗಳನ್ನು ಧರಿಸಿದ ಮೌನಿ ಮಿಂಚಿದರು. ಕುರ್ತಾ ಮತ್ತು ಬಿಳಿ ಬಣ್ಣದ ಧೋತಿಯನ್ನು ವರ ಸೂರಜ್ ಧರಿಸಿದ್ದರು.

ಇದನ್ನೂ ಓದಿ:ಪಂದ್ಯ ಗೆಲ್ಲಲು ವಿಚಿತ್ರ ನಿರ್ಧಾರ ಕೈಗೊಂಡ ಕೋಚ್: ಇದು ತಪ್ಪು ಎಂದ ನೆಟ್ಟಿಗರು! ವಿಡಿಯೋ ನೋಡಿ

ಮೌನಿ ಮತ್ತು ಸೂರಜ್ ವಿವಾಹವು ಮಲಯಾಳಿ ಮತ್ತು ಬೆಂಗಾಲಿ ಪದ್ದತಿಯಂತೆ ನಡೆಯಿತು.  ಮಂದಿರಾ ಬೇಡಿ, ಆಶ್ಕಾ ಗೊರಾಡಿಯಾ, ಅರ್ಜುನ್ ಬಿಜಲಾನಿ ಸೇರಿದಂತೆ ಹಲವು ಸೆಲೆಬ್ರಟಿಗಳು ಮೌನಿ ರಾಯ್ ವಿವಾಹದಲ್ಲಿ ಭಾಗವಹಿಸಿದ್ದಾರೆ.

 

View this post on Instagram

 

A post shared by Arjun Bijlani (@arjunbijlani)

ಯಾರು ಈ ಸೂರಜ್ ನಂಬಿಯಾರ್?

ಮಲಯಾಳಿ ಕುಟುಂಬದ ಸೂರಜ್ ಜನಿಸಿದ್ದು ಕರ್ನಾಟಕದ ಬೆಂಗಳೂರಿನಲ್ಲಿ. ಇಲ್ಲಿಯೇ ಶಾಲಾ ಕಾಲೇಕು ಮುಗಿಸಿರುವ ಸೂರಜ್ ಇಂಜಿನಿಯರಿಂಗ್ ಪದವೀಧರ. ಸದ್ಯ ಉದ್ಯಮಿ ಮತ್ತು ದುಬೈನಲ್ಲಿ ಇನ್ವೆಸ್ಟ್ ಮೆಂಟ್ ಬ್ಯಾಂಕರ್ ಆಗಿರುವ ಸೂರಜ್ ಗೆ 2019ರಲ್ಲಿ ಮೊದಲ ಬಾರಿಗೆ ನ್ಯೂ ಇಯರ್ ಪಾರ್ಟಿಯಲ್ಲಿ ಮೌನಿ ರಾಯ್ ಪರಿಚಯವಾಗಿದ್ದರು.

 

View this post on Instagram

 

A post shared by nagin officiall (@naginofficia)

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.