ಚಿತ್ರರಂಗದಲ್ಲಿ 30 ವರ್ಷ: ನನ್ನ ಹಸಿವು ತಣಿಯುವುದಿಲ್ಲ; ಅಜಯ್ ದೇವಗನ್


Team Udayavani, Nov 22, 2021, 6:06 PM IST

1-ddsf

ಮುಂಬಯಿ: ಸೂಪರ್‌ಸ್ಟಾರ್ ಅಜಯ್ ದೇವಗನ್ ಸೋಮವಾರ ಹಿಂದಿ ಚಲನಚಿತ್ರೋದ್ಯಮದಲ್ಲಿ 30 ವರ್ಷಗಳನ್ನು ಪೂರೈಸಿದ್ದಾರೆ.

ಸಿನಿಮಾ ಜಗತ್ತಿನಲ್ಲಿ ನನ್ನ ಸುಸ್ಥಿರತೆಗೆ ಪ್ರಮುಖ ಅಂಶವೆಂದರೆ ಚಲನಚಿತ್ರಗಳ ಮೇಲಿನ ಉತ್ಸಾಹ ಮತ್ತು ವಿಕಸನಗೊಳ್ಳಲು ನನ್ನ ಹಠಮಾರಿತನವೇ ಕಾರಣ ಎಂದು ಅವರು ಹೇಳಿದರು.

52 ರ ಹರೆಯದ ಅಜಯ್ ಅವರು ನವೆಂಬರ್ 22, 1991 ರಂದು ಬಿಡುಗಡೆಯಾದ “ಫೂಲ್ ಔರ್ ಕಾಂಟೆ” ಮೂಲಕ ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟಿದ್ದರು.

ಕುಕು ಕೊಹ್ಲಿ-ನಿರ್ದೇಶನದ ರೋಮ್ಯಾಂಟಿಕ್-ಆಕ್ಷನ್ ಚಿತ್ರ ಹಿಟ್ ಆಗಿ ಚಿತ್ರದಲ್ಲಿ ದೇವಗನ್ ಅವರಿಗೆ ಜನಪ್ರಿಯತೆ ತಂದಿತ್ತು. ಚಿತ್ರದಲ್ಲಿ ಎರಡು ಬೈಕ್ ಗಳಲ್ಲಿ ಸಮತೋಲನ ಮಾಡಿ ಸಾಹಸ ಮೆರೆಯುವ ಸನ್ನಿವೇಶವನ್ನು ಅವರ ದಿವಂಗತ ತಂದೆ ಮತ್ತು ಹಿರಿಯ ಆಕ್ಷನ್ ಕೊರಿಯೋಗ್ರಾಫರ್ ವೀರು ದೇವಗನ್ ವಿನ್ಯಾಸಗೊಳಿಸಿದ್ದರು.

ಸರ್ವೈವಲ್ ಆಫ್ ದಿ ಫಿಟೆಸ್ಟ್. ಇದನ್ನು ಸಾಮಾನ್ಯವಾಗಿ ಹೇಳಲಾಗುತ್ತದೆ, 30 ವರ್ಷಗಳ ಕಾಲ ರಂಗದಲ್ಲಿ ಉಳಿಯಬೇಕಾದರೆ ನೀವು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢವಾಗಿರಬೇಕು. ವಿರಾಮವನ್ನು ಹುಡುಕಬಾರದು ಎಂದು ನಿರ್ದೇಶಕ ಮತ್ತು ನಿರ್ಮಾಪಕರೂ ಆಗಿರುವ ನಟ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಸಿನಿಮಾದ ಮೇಲಿನ ಉತ್ಸಾಹವು ಅವರನ್ನು ಪ್ರತಿ ನಿಮಿಷವೂ ಮುಂದುವರಿಯುವಂತೆ ಮಾಡುತ್ತದೆ ಎಂದು ಅವರು ಹೇಳಿದರು.

ಸಿನಿಮಾದ ಪ್ರತಿಯೊಂದು ಅಂಶವೂ ಸಂತೋಷಕರ, ಆನಂದದಾಯಕ ಮತ್ತು ಪಾಲಿಸಬೇಕಾದದ್ದು. ಭಾವನೆಯಿಂದ ತಂತ್ರಜ್ಞಾನದವರೆಗೆ, ಸಿನಿಮಾ ನಿರಂತರವಾಗಿ ವಿಕಸನಗೊಳ್ಳುತ್ತಿದೆ ಮತ್ತು ಇದಕ್ಕಾಗಿ ನನ್ನ ಹಸಿವು ತಣಿಯುವುದಿಲ್ಲ”ಎಂದು ಅವರು ಹೇಳಿದರು.

‘ಶೀರ್ಷಿಕೆಯನ್ನು ಇನ್ನೂ ಅಂತಿಮಗೊಳಿಸದ ಚಿತ್ರ ಮುಂದಿನ ವರ್ಷದ ಆರಂಭದಲ್ಲಿ ಸೆಟ್ಟೇರಲಿದೆ “ಸಿಂಗಮ್ 3” ಅಕ್ಟೋಬರ್‌ನಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ. ಉಳಿದ ಯೋಜನೆಗಳಾದ ‘ರೇಡ್ 2’, ‘ಚಾಣಕ್ಯ’, ‘ಗೋಲ್ಮಾಲ್ 5′ ಕುರಿತು ಯಾವುದೇ  ಟೈಮ್‌ಲೈನ್‌ಗಳಿಲ್ಲ. ಆ ಚಲನಚಿತ್ರಗಳು ನಡೆಯುತ್ತವೆ ಎಂದು ನನಗೆ ತಿಳಿದಿದೆ. ಕೋವಿಡ್ ನಾವೆಲ್ಲರೂ ಒಂದೆರಡು ವರ್ಷಗಳನ್ನು ಕಳೆದುಕೊಳ್ಳುವಂತೆ ಮಾಡಿತು’ ಎಂದು ಅಜಯ್ ಹೇಳಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.