ದಾಂಪತ್ಯ ಕಲಹ : ನಟ ನಾಗಚೈತನ್ಯಗೆ ಕಾಡುತ್ತಿದೆಯಂತೆ ಆ ಭಯ


Team Udayavani, Sep 15, 2021, 2:25 PM IST

fsfset

ಹೈದರಾಬಾದ್ : ನಟ ನಾಗಚೈತನ್ಯ ಹಾಗೂ ನಟಿ ಸಮಂತಾ ಅವರ ದಾಂಪತ್ಯ ಕಲಹ ಕಳೆದ ಕೆಲ ದಿನಗಳಿಂದ ಟಾಕ್ ಆಫ್‍ ದಿ ಟೌನ್ ಆಗಿದೆ. ಈ ಜೋಡಿ ವಿಚ್ಛೇದನ ತೆಗೆದುಕೊಳ್ಳಲಿದ್ದಾರೆ ಎನ್ನುವ ವದಂತಿ ಕೇಳಿ ಬರುತ್ತಿದ್ದರೂ ಇವರ ಕುಟುಂಬದವರು ಇದರ ಬಗ್ಗೆ ತುಟಿ ಪಿಟಕ್ ಅಂದಿಲ್ಲ. ಇದೀಗ ಹೊಸ ವಿಚಾರ ಏನಂದರೆ ಸಮಂತಾ ಹಾಗೂ ಡಿವೋರ್ಸ್ ವಿಷಯದ ಬಗ್ಗೆ ಮಾಧ್ಯಮಗಳಿಂದ ಎದುರಾಗಬಹುದಾದ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳಲು ನಾಗಚೈತನ್ಯ ಮುಂದಾಗಿದ್ದಾರೆ.

ನಾಗ ಚೈತನ್ಯ ನಟಿಸಿರುವ ‘ಲವ್ ಸ್ಟೋರಿ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರದ ಪ್ರಮೋಷನ್ ಕಾರ್ಯ ಚಿತ್ರತಂಡದಿಂದ ಭರದಿಂದ ಸಾಗಿದೆ. ಚಿತ್ರದ ನಾಯಕ ಚೈತನ್ಯ ಕೂಡ ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ಪ್ರಚಾರ ಮಾಡುತ್ತಿದ್ದಾರೆ. ಆದರೆ, ಮಾಧ್ಯಮಗಳ ಎದುರು ಅವರು ಹಾಜರಾಗುತ್ತಿಲ್ಲ. ಇದಕ್ಕೆ ಕಾರಣ ತನ್ನ ಹಾಗೂ ಪತ್ನಿ ಸಮಂತಾ ಕುರಿತು ಪ್ರಶ್ನೆಗಳು ಎದುರಾಗಬಹುದೆನ್ನುವ ಭಯವಂತೆ.

ಮಾಧ್ಯಮಗಳ ಎದುರು ಫ್ಯಾಮಿಲಿ ಮ್ಯಾಟರ್ ಮಾತಾಡಬಾರದು ಎನ್ನುವ ಯೋಚನೆಯಲ್ಲಿದ್ದಾರಂತೆ ಈ ನಟ. ಆದರೂ ಸಿನಿಮಾ ಪ್ರಮೋಷನ್‍ಗಾಗಿ ಮಾಧ್ಯಮಗಳ ಎದುರು ಅವರು ಹಾಜರಾಗಲೇ ಬೇಕಾದ ಅನಿವಾರ್ಯತೆ ಎದುರಾಗಿದೆ.

ಲವ್ ಸ್ಟೋರಿ ಪ್ರಮೋಷನ್‍ಗಾಗಿ ಮಾಧ್ಯಮಗಳ ಎದುರು ಕಾಣಿಸಿಕೊಳ್ಳುತ್ತಿರುವ ನಾಗ ಚೈತನ್ಯ ತಮ್ಮ ಚಿತ್ರತಂಡ ಹಾಗೂ ಪಿಆರ್‍ ಗಳಿಗೆ ಮೊದಲೆ ತಾಕಿತ್ತು ಮಾಡಿದ್ದಾರಂತೆ. ಯಾವುದೇ ಕಾರಣಕ್ಕೂ ಮಾಧ್ಯಮಗಳು ಸಮಂತಾ ಹಾಗೂ ಡಿವೋರ್ಸ್ ಬಗ್ಗೆ ಪ್ರಶ್ನೆಗಳನ್ನು ಕೇಳದಂತೆ ನೋಡಿಕೊಳ್ಳಿ ಎಂದು ಕಂಡಿಷನ್ ಹಾಕಿದ್ದಾರಂತೆ.

ಇನ್ನು ಸಮಂತಾ ಅಕ್ಕೀನೆನಿ ಹೆಸರು ಕೈ ಬಿಟ್ಟಾಗಿನಿಂದ ಇವರ ದಾಂಪತ್ಯದಲ್ಲಿ ಎಲ್ಲವೂ ಸರಿ ಇಲ್ಲ ಅನುಮಾನ ಹೊಗೆಯಾಡಲು ಶುರುವಾಯಿತು. ಇತ್ತೀಚಿಗೆ ಈ ಜೋಡಿ ಜೊತೆಯಾಗಿ ಕಾಣಿಸಿಕೊಳ್ಳದಿರುವುದು ಕೂಡ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.