ರಾಷ್ಟ್ರೀಯವಾದಿಗಳ ನಿಗೂಢ ಸಾವಿನ ಬಗ್ಗೆ ಬರಲಿದೆ ಸಿನಿಮಾ
Team Udayavani, Feb 24, 2018, 3:26 PM IST
ನವದೆಹಲಿ: ಶ್ಯಾಮ ಪ್ರಸಾದ್ ಮುಖರ್ಜಿ, ದೀನದಯಾಳ ಉಪಾಧ್ಯಾಯ ಸೇರಿದಂತೆ ಹಲವು ಹಿಂದೂ ರಾಷ್ಟ್ರೀಯವಾದಿ ನಾಯಕರ ಅನುಮಾನಾಸ್ಪದ ಸಾವಿಗೆ ಸಂಬಂಧಿಸಿದಂತೆ ಸಿನಿಮಾ ನಿರ್ಮಿಸಲು ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಿನಿಮಾ ನಿರ್ದೇಶಕ ಉಜ್ವಲ್ ಚಟರ್ಜಿ ನಿರ್ಧರಿಸಿದ್ದಾರೆ. ಅಲ್ಲದೆ ಜನ ಸಂಘದ ಮಾಜಿ ಮುಖ್ಯಸ್ಥ ರಘು ವೀರ್ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಸಾವಿನ ಬಗ್ಗೆಯೂ ಸಿನಿಮಾದಲ್ಲಿ ಪ್ರಸ್ತಾಪಿಸಲಾಗುತ್ತದೆ ಎಂದಿದ್ದಾರೆ.
ಕಾಂಗ್ರೆಸ್ನ ಸಿದ್ಧಾಂತಗಳನ್ನು ಒಪ್ಪದವರನ್ನು ರಷ್ಯಾದ ಗುಪ್ತಚರ ಸಂಸ್ಥೆ ಕೆಜಿಬಿ ನೆರವಿನಿಂದ ಹತ್ಯೆಗೈಯಲಾಗಿದೆ ಎಂದು ನಿರ್ದೇಶಕ ಚಟರ್ಜಿ ಹೇಳಿದ್ದಾರೆ. ಸಿನಿಮಾದ ಕಥೆಯನ್ನು ಅತುಲ್ ಗಂಗ್ವಾರ್ ಬರೆಯುತ್ತಿದ್ದು, ಗಣ್ಯರ ಸಾವಿನ ಪ್ರಕರಣದ ಸನ್ನಿವೇಶಗಳ ಸಮಗ್ರ ಅಧ್ಯಯನ
ನಡೆಸುತ್ತಿದ್ದಾರೆ. ಕೆಜಿಬಿಗೆ ಶಾಸ್ತ್ರಿ ಸಹಕರಿಸುತ್ತಿರಲಿಲ್ಲ. ಹೀಗಾಗಿ ಅವರನ್ನೂ ಹತ್ಯೆಗೈಯಲಾಗಿದೆ. ಇವೆಲ್ಲವೂ ರಾಜಕೀಯ ಹತ್ಯೆಗಳಾಗಿದ್ದು, ಸಹಜ ಹತ್ಯೆ ಎಂಬಂತೆ ಬಿಂಬಿಸಲಾಗಿದೆ ಎಂದು ನಿರ್ದೇಶಕ ಚಟರ್ಜಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ