69th National Film Awards: ಅಲ್ಲು‌,ಆಲಿಯಾ ಭಟ್‌.. ಪ್ರಶಸ್ತಿ ಗೆದ್ದ ಕನ್ನಡದ ಚಾರ್ಲಿ


Team Udayavani, Aug 24, 2023, 6:23 PM IST

69th National Film Awards: ಅಲ್ಲು‌,ಆಲಿಯ ಭಟ್‌.. ಪ್ರಶಸ್ತಿ ಗೆದ್ದ ಕನ್ನಡದ ಚಾರ್ಲಿ

ನವದೆಹಲಿ: 2023ರ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಗುರುವಾರ (ಆ.24) ಪ್ರಕಟವಾಗಿದ್ದು, ಹಲವಾರು ವಿಭಾಗಗಳಲ್ಲಿ ಪ್ರಶಸ್ತಿ ಗೆದ್ದವರ ಪಟ್ಟಿಯನ್ನು ಘೋಷಿಸಲಾಗಿದೆ. ಹಿಂದಿ ಸೇರಿ ಪ್ರಾದೇಶಿಕ ಚಿತ್ರರಂಗದ ಗಮನಸೆಳೆದ ಹಲವು ಸಿನಿಮಾಗಳಿಗೆ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಿಗೆ 28 ​​ಭಾಷೆಗಳಲ್ಲಿ 280 ಚಲನಚಿತ್ರಗಳು ಪ್ರಶಸ್ತಿಗಾಗಿ ಸಲ್ಲಿಕೆ ಆಗಿತ್ತು.

ಆಲಿಯಾ ಭಟ್, ಕೃತಿ ಸನೋನ್ , ಅಲ್ಲು ಅರ್ಜುನ್ ಮುಂತಾದ ಖ್ಯಾತ ಕಲಾವಿದರು ಪ್ರಮುಖ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಪ್ರಶಸ್ತಿಗಳ ಪಟ್ಟಿ ಮತ್ತು ವಿಭಾಗ:

ಅತ್ಯುತ್ತಮ ನಟ ಪ್ರಶಸ್ತಿ : ಅಲ್ಲು ಅರ್ಜುನ್ (ಪುಷ್ಪ)

ಅತ್ಯುತ್ತಮ ನಟಿ ಪ್ರಶಸ್ತಿ: (ಇಬ್ಬರಿಗೆ)ಆಲಿಯಾ ಭಟ್‌ ( ಗಂಗೂಬಾಯಿ ಕಾಠಿಯಾವಾಡಿ)

ಕೃತಿ ಸನೋನ್ (ಮಿಮಿ)

ಅತ್ಯುತ್ತಮ ಚಲನಚಿತ್ರ ವಿಭಾಗಗಳು (ಪ್ರಾದೇಶಿಕ):

ಫೀಚರ್ ಫಿಲ್ಮ್ ವಿಭಾಗ:  

ಅತ್ಯುತ್ತಮ ಮಿಶಿಂಗ್ ಚಿತ್ರ ( ಅಸ್ಸಾಂ ಪ್ರಾದೇಶಿಕ ಭಾಷೆ)  – ಬ್ಯಾಂಬೋ ರೈಸ್

ಅತ್ಯುತ್ತಮ ಅಸ್ಸಾಮಿ ಚಲನಚಿತ್ರ – ಅನುರ್

ಅತ್ಯುತ್ತಮ ಬೆಂಗಾಲಿ ಚಲನಚಿತ್ರ – ಕಲ್ಕೊಕ್ಖೋ

ಅತ್ಯುತ್ತಮ ಹಿಂದಿ ಚಿತ್ರ – ಸರ್ದಾರ್ ಉದಾಮ್

ಅತ್ಯುತ್ತಮ ಗುಜರಾತಿ ಚಲನಚಿತ್ರ – ಲಾಸ್ಟ್‌ ಫಿಲ್ಮ್‌ ಶೋ

ಅತ್ಯುತ್ತಮ ಕನ್ನಡ ಚಲನಚಿತ್ರ – 777 ಚಾರ್ಲಿ

ಅತ್ಯುತ್ತಮ ಮೈತಾಲಿ ಚಿತ್ರ- ಸಮನಾಂತರ್

ಅತ್ಯುತ್ತಮ ಮರಾಠಿ ಚಿತ್ರ – ಎಕ್ದಾ ಕೇ ಜಲಾ

ಅತ್ಯುತ್ತಮ ಮಲಯಾಳಂ ಚಿತ್ರ – ಹೋಮ್

ಅತ್ಯುತ್ತಮ ಒಡಿಯಾ ಚಿತ್ರ – ಪ್ರತೀಕ್ಷ

ಅತ್ಯುತ್ತಮ ತಮಿಳು ಚಿತ್ರ – ಕಡೈಸಿ ವಿವಾಸಾಯಿ

ಅತ್ಯುತ್ತಮ ತೆಲುಗು ಚಿತ್ರ – ಉಪ್ಪೇನಾ

ಅತ್ಯುತ್ತಮ ಜನಪ್ರಿಯ ಸಿನಿಮಾ: 

RRR 

ಅತ್ಯುತ್ತಮ ಚೊಚ್ಚಲ ಚಿತ್ರ: ಮೆಪ್ಪಡಿಯಾನ್ 

ಅತ್ಯುತ್ತಮ ನಿರ್ದೇಶಕ- ಸುಕುಮಾರ್ (ಪುಷ್ಪ) 

ಅತ್ಯುತ್ತಮ ಸಂಗೀತ ನಿರ್ದೇಶಕ- ದೇವಿ ಶ್ರೀ ಪ್ರಸಾದ್

ನಾನ್ ಫೀಚರ್ ಫಿಲ್ಮ್ಸ್: (ನಾನ್-ಫೀಚರ್ ಫಿಲ್ಮ್ ವರ್ಗದ ಪ್ರಮುಖ ವಿಜೇತರು)

ಅತ್ಯುತ್ತಮ ನಾನ್-ಫೀಚರ್ ಚಿತ್ರ – ಏಕ್ ಥಾ ಗಾಂವ್ (ಗರ್ವಾಲಿ ಮತ್ತು ಹಿಂದಿ)

ಅತ್ಯುತ್ತಮ ನಿರ್ದೇಶಕ – ಸ್ಮೈಲ್ ಪ್ಲೀಸ್ (ಹಿಂದಿ) ಚಿತ್ರಕ್ಕಾಗಿ ಬಾಕುಲ್ ಮತೀಯಾನಿ

ಕೌಟುಂಬಿಕ ಮೌಲ್ಯಗಳ ಮೇಲಿನ ಅತ್ಯುತ್ತಮ ಚಲನಚಿತ್ರ – ಚಾಂದ್ ಸಾನ್ಸೆ (ಹಿಂದಿ) 

ಅತ್ಯುತ್ತಮ ನಾನ್‌ ಫೀಕ್ಷನ್ ಚಲನಚಿತ್ರ – ದಲ್ ಭಟ್ (ಗುಜರಾತಿ)  

ಅತ್ಯುತ್ತಮ ಛಾಯಾಗ್ರಾಹಕ – ಪಾತಾಳ ಟೀ (ಭೋಟಿಯಾ) – ಬಿಟ್ಟು ರಾವತ್

ಅತ್ಯುತ್ತಮ ತನಿಖಾ ಚಿತ್ರ – ಲುಕಿಂಗ್ ಫಾರ್ ಚಲನ್ (ಇಂಗ್ಲಿಷ್)

ಅತ್ಯುತ್ತಮ ಶೈಕ್ಷಣಿಕ ಚಿತ್ರ – ಸಿರ್ಪಿಗಲಿನ್ ಸಿಪಂಗಲ್ (ತಮಿಳು)

ಸಾಮಾಜಿಕ ಸಮಸ್ಯೆಗಳ ಮೇಲಿನ ಅತ್ಯುತ್ತಮ ಚಲನಚಿತ್ರ – ಮಿಥು ದಿ (ಇಂಗ್ಲಿಷ್), ತ್ರೀ ಟೂ ಒನ್ (ಮರಾಠಿ ಮತ್ತು ಹಿಂದಿ)

ಅತ್ಯುತ್ತಮ ಪರಿಸರ ಚಲನಚಿತ್ರ – ಮುನ್ನಂ ವಲವು (ಮಲಯಾಳಂ)

ಆರ್‌ಆರ್‌ಆರ್, ಸರ್ದಾರ್ ಉಧಮ್, ಗಂಗೂಬಾಯಿ ಕಾಥಿಯಾವಾಡಿ ಪ್ರಶಸ್ತಿ..

ರಾಷ್ಟ್ರೀಯ ಭಾವೈಕ್ಯತೆಯ ಅತ್ಯುತ್ತಮ ಚಲನಚಿತ್ರ – ಕಾಶ್ಮೀರ್ ಫೈಲ್ಸ್

ಸಂಪೂರ್ಣ ಮನರಂಜನೆಯ ಅತ್ಯುತ್ತಮ ಚಲನಚಿತ್ರ – RRR

ಅತ್ಯುತ್ತಮ ಚಲನಚಿತ್ರ – ರಾಕೆಟ್ರಿ: ದಿ ನಂಬಿ ಎಫೆಕ್ಟ್

ಅತ್ಯುತ್ತಮ  ಹಿನ್ನೆಲೆ ಗಾಯಕಿ – ಶ್ರೇಯಾ ಘೋಷಾಲ್ (ಇರವಿನ್ ನಿಜಾಲ್ ಸಿನಿಮಾಕ್ಕಾಗಿ)

ಅತ್ಯುತ್ತಮ  ಹಿನ್ನೆಲೆ ಗಾಯಕ – ಕಾಲ ಭೈರವ (RRR)

ಅತ್ಯುತ್ತಮ ಪೋಷಕ ನಟ – ಪಂಕಜ್ ತ್ರಿಪಾಠಿ (ಮಿಮಿ)

ಅತ್ಯುತ್ತಮ ಪೋಷಕ ನಟಿ – ಪಲ್ಲವಿ ಜೋಶಿ (ಕಾಶ್ಮೀರ್‌ ಫೈಲ್ಸ್‌)

ಅತ್ಯುತ್ತಮ ಸಂಕಲನ – ಗಂಗೂಬಾಯಿ ಕಾಥಿಯಾವಾಡಿ

ಅತ್ಯುತ್ತಮ ಛಾಯಾಗ್ರಹಣ – ಸರ್ದಾರ್ ಉಧಮ್

69ನೇ ರಾಷ್ಟ್ರೀಯ ಪ್ರಶಸ್ತಿ: ತಾಂತ್ರಿಕ ಪ್ರಶಸ್ತಿಗಳು

ಅತ್ಯುತ್ತಮ ಸಾಹಸ ನಿರ್ದೇಶನ ಪ್ರಶಸ್ತಿ – RRR

ಅತ್ಯುತ್ತಮ ನೃತ್ಯ ಸಂಯೋಜನೆ – RRR

ಅತ್ಯುತ್ತಮ ಸ್ಪೆಷೆಲ್‌ ಎಫೆಕ್ಟ್ಸ್ – RRR

ಸ್ಪೆಷೆಲ್‌ಜ್ಯೂರಿ ಅವಾರ್ಡ್ – ಶೇರ್ಷಾ

ಅತ್ಯುತ್ತಮ ಸಾಹಿತ್ಯ – ಕೊಂಡ ಪೋಲಂ   

ಇತರೆ ವಿಭಾಗದ ಪ್ರಶಸ್ತಿಗಳು..

ಅತ್ಯುತ್ತಮ ಸಂಗೀತ  – ಪುಷ್ಪ (ತೆಲುಗು) , ಆರ್‌ ಆರ್‌ ಆರ್

ಅತ್ಯುತ್ತಮ ವಸ್ತ್ರ ವಿನ್ಯಾಸ – ಸರ್ದಾರ್ ಉಧಮ್ 

ಅತ್ಯುತ್ತಮ ಮೇಕಪ್ ಕಲಾವಿದೆ – ಗಂಗೂಬಾಯಿ ಕಾಥಿಯಾವಾಡಿ  

ಅತ್ಯುತ್ತಮ ಸಂಕಲನ – ಗಂಗೂಬಾಯಿ ಕಾಥಿಯಾವಾಡಿ

ಅತ್ಯುತ್ತಮ ಆಡಿಯೋಗ್ರಫಿ – ಚವಿಟ್ಟು, ಸರ್ದಾರ್ ಉದಾಮ್ ಮತ್ತು ಜಿಲ್ಲಿ

ಅತ್ಯುತ್ತಮ ಚಿತ್ರಕಥೆ – ನಾಯಟ್ಟು, ಗಂಗೂಬಾಯಿ ಕಾಥಿಯಾವಾಡಿ  ‌ 

ಅತ್ಯುತ್ತಮ ನಟ ಪ್ರಶಸ್ತಿ ಗೆದ್ದ ಅಲ್ಲು ಅರ್ಜುನ್‌ ಅವರಿಗೆ ಜೂ.ಎನ್‌ ಟಿ ಆರ್‌ ಸೇರಿದಂತೆ ಅನೇಕರು ಅಭಿನಂದಿಸಿದ್ದಾರೆ. ಇನ್ನು ʼಮಿಮಿʼ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಗೆದ್ದ ಪಂಕಜ್‌ ತ್ರಿಪಾಠಿ ಅವರು “ಇದು ನನಗೆ ದುಃಖ ಅವಧಿಯಾಗಿದೆ. ಈ ಸಮಯದಲ್ಲಿ ನನ್ನೊಂದಿಗೆ ನನ್ನ ತಂದೆ ಇದ್ದಿದ್ದರೆ ತುಂಬಾ ಸಂತೋಷಪಡುತ್ತಿದ್ದರು. ಈ ಪ್ರಶಸ್ತಿಯನ್ನು ನಾನು ಅವರಿಗೆ ಅಪರ್ಪಿಸುತ್ತೇನೆ ಎಂದು ʼಇಂಡಿಯಾ ಟುಡೇʼ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.