ಜನ ಸಾಯುತ್ತಿದ್ದರೆ ನೀವು ಮೋಜು ಮಾಡುತ್ತಿದ್ದಿರಿ: ಸೆಲೆಬ್ರಿಟಿಗಳ ವಿರುದ್ಧ ಸಿದ್ಧಕಿ ಆಕ್ರೋಶ


Team Udayavani, Apr 24, 2021, 9:30 PM IST

gjgjty

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಲಾಕ್ ಡೌನ್ ಹಾಗೂ ನೈಟ್ ಕರ್ಫ್ಯೂ ಘೋಷಿಸುತ್ತಿದ್ದಂತೆ ಮಾಲ್ಡಿವ್ಸ್ ಗೆ ಹಾರಿರುವ ಕೆಲವು ತಾರೆಯರ ವಿರುದ್ಧ ಬಾಲಿವುಡ್ ನಟ ನವಾಜುದ್ದೀನ್ ಸಿದ್ಧಕಿ ಆಕ್ರೋಶ ಹೊರಹಾಕಿದ್ದರು.

ಇಲ್ಲಿ ಜನ ಊಟ ಇಲ್ಲದೇ ಸಾಯುತ್ತಿದ್ದಾರೆ, ನೀವು ಹಣವನ್ನು ಪ್ರವಾಸದಲ್ಲಿ ಉಡಾಯಿಸುತ್ತಿದ್ದೀರ. ಸ್ವಲ್ಪವಾದ್ರೂ ನಾಚಿಕೆ ಬೇಡವೇ ಎಂದು ಖಾರವಾಗಿ ಪ್ರಶ್ನಿಸಿರುವ ಸಿದ್ಧಕಿ, ನಿಮ್ಮನ್ನು ಸ್ಟಾರ್​​ಗಳೆಂದು ಆರಾಧಿಸುವ ಜನರೇ ಇಂದು ಸಂಕಷ್ಟದಲ್ಲಿದ್ದಾರೆ. ಸಾಧ್ಯವಾದರೆ ಅವರ ಕಷ್ಟಗಳಿಗೆ ಸ್ಪಂದಿಸಿ, ಇಲ್ಲವೇ ಸುಮ್ಮನಿರಿ. ಇಂಥ ಸಮಯದಲ್ಲಿ ಪ್ರವಾಸದ ಸುಂದರ ಫೋಟೋಗಳನ್ನು ಹಾಕಿ ಮಾನ ಕಳೆದುಕೊಳ್ಳಬೇಡಿ ಎಂದು ಗುಡುಗಿದ್ದಾರೆ.  

ಇನ್ನು ಇತ್ತೀಚೆಗಷ್ಟೇ ಬಾಲಿವುಡ್​ನ ಲವ್​ಬರ್ಡ್ಸ್​​ ರಣವೀರ್​ ಕಪೂರ್​- ಆಲಿಯಾ ಭಟ್​​ ಕೊರೋನಾದಿಂದ ಗುಣಮುಖರಾಗುತ್ತಲೇ ಮಾಲ್ಡೀವ್ಸ್​ಗೆ ಹಾರಿದ್ದರು. ನಟಿಮಣಿಯರಾದ ಜಾಹ್ನವಿ ಕಪೂರ್​, ಶ್ರದ್ಧಾ ಕಪೂರ್​, ದಿಶಾ ಪಟಾಣಿ ಕೂಡ ಬೀಚ್​ನಲ್ಲಿ ಬಿಕಿನಿ ತೊಟ್ಟು ಮಿಂಚುತ್ತಿರುವ ಫೋಟೋಗಳನ್ನು ಅಪಲೋಡ್​ ಮಾಡಿದ್ದರು.

ಇನ್ನು ಮುಂಬೈನಲ್ಲಿ ಕೋವಿಡ್ ಸೋಂಕು ಕೈ ಮೀರಿ ವ್ಯಾಪಿಸುತ್ತಿದೆ. ಒಂದು ಕಡೆ ಚೀನಿ ವೈರಸ್ ಅಬ್ಬರ ಹೆಚ್ಚಾಗಿದ್ದರೆ, ಮತ್ತೊಂದೆಡೆ ಆಸ್ಪತ್ರೆಗಲ್ಲಿ ಬೆಡ್ ಹಾಗೂ ಆಕ್ಸಿಜನ್‍ಗಳ ಅಭಾವ ಎದುರಾಗಿದೆ. ಕೋವಿಡ್ ಸರಪಳಿ ತುಂಡರಿಸಲು ಮಹಾ ಸರ್ಕಾರ ಹರಸಾಹಸ ಪಡುತ್ತಿದೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.