
ಜನ ಸಾಯುತ್ತಿದ್ದರೆ ನೀವು ಮೋಜು ಮಾಡುತ್ತಿದ್ದಿರಿ: ಸೆಲೆಬ್ರಿಟಿಗಳ ವಿರುದ್ಧ ಸಿದ್ಧಕಿ ಆಕ್ರೋಶ
Team Udayavani, Apr 24, 2021, 9:30 PM IST

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಲಾಕ್ ಡೌನ್ ಹಾಗೂ ನೈಟ್ ಕರ್ಫ್ಯೂ ಘೋಷಿಸುತ್ತಿದ್ದಂತೆ ಮಾಲ್ಡಿವ್ಸ್ ಗೆ ಹಾರಿರುವ ಕೆಲವು ತಾರೆಯರ ವಿರುದ್ಧ ಬಾಲಿವುಡ್ ನಟ ನವಾಜುದ್ದೀನ್ ಸಿದ್ಧಕಿ ಆಕ್ರೋಶ ಹೊರಹಾಕಿದ್ದರು.
ಇಲ್ಲಿ ಜನ ಊಟ ಇಲ್ಲದೇ ಸಾಯುತ್ತಿದ್ದಾರೆ, ನೀವು ಹಣವನ್ನು ಪ್ರವಾಸದಲ್ಲಿ ಉಡಾಯಿಸುತ್ತಿದ್ದೀರ. ಸ್ವಲ್ಪವಾದ್ರೂ ನಾಚಿಕೆ ಬೇಡವೇ ಎಂದು ಖಾರವಾಗಿ ಪ್ರಶ್ನಿಸಿರುವ ಸಿದ್ಧಕಿ, ನಿಮ್ಮನ್ನು ಸ್ಟಾರ್ಗಳೆಂದು ಆರಾಧಿಸುವ ಜನರೇ ಇಂದು ಸಂಕಷ್ಟದಲ್ಲಿದ್ದಾರೆ. ಸಾಧ್ಯವಾದರೆ ಅವರ ಕಷ್ಟಗಳಿಗೆ ಸ್ಪಂದಿಸಿ, ಇಲ್ಲವೇ ಸುಮ್ಮನಿರಿ. ಇಂಥ ಸಮಯದಲ್ಲಿ ಪ್ರವಾಸದ ಸುಂದರ ಫೋಟೋಗಳನ್ನು ಹಾಕಿ ಮಾನ ಕಳೆದುಕೊಳ್ಳಬೇಡಿ ಎಂದು ಗುಡುಗಿದ್ದಾರೆ.
ಇನ್ನು ಇತ್ತೀಚೆಗಷ್ಟೇ ಬಾಲಿವುಡ್ನ ಲವ್ಬರ್ಡ್ಸ್ ರಣವೀರ್ ಕಪೂರ್- ಆಲಿಯಾ ಭಟ್ ಕೊರೋನಾದಿಂದ ಗುಣಮುಖರಾಗುತ್ತಲೇ ಮಾಲ್ಡೀವ್ಸ್ಗೆ ಹಾರಿದ್ದರು. ನಟಿಮಣಿಯರಾದ ಜಾಹ್ನವಿ ಕಪೂರ್, ಶ್ರದ್ಧಾ ಕಪೂರ್, ದಿಶಾ ಪಟಾಣಿ ಕೂಡ ಬೀಚ್ನಲ್ಲಿ ಬಿಕಿನಿ ತೊಟ್ಟು ಮಿಂಚುತ್ತಿರುವ ಫೋಟೋಗಳನ್ನು ಅಪಲೋಡ್ ಮಾಡಿದ್ದರು.
ಇನ್ನು ಮುಂಬೈನಲ್ಲಿ ಕೋವಿಡ್ ಸೋಂಕು ಕೈ ಮೀರಿ ವ್ಯಾಪಿಸುತ್ತಿದೆ. ಒಂದು ಕಡೆ ಚೀನಿ ವೈರಸ್ ಅಬ್ಬರ ಹೆಚ್ಚಾಗಿದ್ದರೆ, ಮತ್ತೊಂದೆಡೆ ಆಸ್ಪತ್ರೆಗಲ್ಲಿ ಬೆಡ್ ಹಾಗೂ ಆಕ್ಸಿಜನ್ಗಳ ಅಭಾವ ಎದುರಾಗಿದೆ. ಕೋವಿಡ್ ಸರಪಳಿ ತುಂಡರಿಸಲು ಮಹಾ ಸರ್ಕಾರ ಹರಸಾಹಸ ಪಡುತ್ತಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gufi Paintal: ʼಮಹಾಭಾರತʼದ ʼಶಕುನಿ ಮಾಮಾʼ ಖ್ಯಾತಿಯ ನಟ ಗುಫಿ ಪೈಂಟಲ್ ನಿಧನ

Road mishap: ಭೀಕರ ಅಪಘಾತ; 39 ರ ಹರೆಯದಲ್ಲೇ ಇಹಲೋಕ ತ್ಯಜಿಸಿದ ಖ್ಯಾತ ನಟ

Bollywood ಹಿರಿಯ ನಟಿ ಸುಲೋಚನಾ ಲಾಟ್ಕರ್ ವಿಧಿವಶ

Sharwanand: ವೈವಾಹಿಕ ಜೀವನಕ್ಕೆ ಕಾಲಿಟ್ಟ ಟಾಲಿವುಡ್ ನಟ ಶರ್ವಾನಂದ್; ಫೋಟೋಸ್ ವೈರಲ್

ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರಶಾಂತ್ ನೀಲ್: ʼSalaarʼ ನಿಂದ ಬಂತು ಸ್ಪೆಷೆಲ್ ಗಿಫ್ಟ್
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

ಗೋಹತ್ಯೆ ನಿಷೇಧ ಕಾಯ್ದೆ ಚರ್ಚೆಗೆ ಬಂದಿಲ್ಲ: ಸಚಿವ ತಂಗಡಗಿ

Gruha Jyoti ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

Perfect 35 % ಪಡೆದು ಪಾಸಾಗಿ ಸುದ್ದಿಯಾದ ವಿದ್ಯಾರ್ಥಿ; ಹೆತ್ತವರ ಸಂಭ್ರಮ!

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

Umesh Karajola ವಿನೂತನ ಪ್ರತಿಭಟನೆ: ಕೈಗೆ ಬೇಡಿ-ಕೊರಳಲ್ಲಿ ಸಾಲದ ಫಲಕ