ಬಾಲಿವುಡ್‌ ನಟ ಸಿದ್ದಿಖಿಯಿಂದ 100 ಕೋ.ರೂ. ಮಾನನಷ್ಟ ಮೊಕದ್ದಮೆ ದಾಖಲು


Team Udayavani, Mar 28, 2023, 6:25 AM IST

ಬಾಲಿವುಡ್‌ ನಟ ಸಿದ್ದಿಖಿಯಿಂದ 100 ಕೋ.ರೂ. ಮಾನನಷ್ಟ ಮೊಕದ್ದಮೆ ದಾಖಲು

ಮುಂಬೈ: ಅವಮಾನಕರ ಹೇಳಿಕೆ ಹಾಗೂ ಮಾನಹಾನಿ ಆರೋಪಗಳನ್ನು ಮಾಡುವ ಮೂಲಕ ತನ್ನ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆಂದು ಆರೋಪಿಸಿ, 100 ಕೋಟಿ ರೂ. ಪರಿಹಾರ ಕೋರಿ ಬಾಲಿವುಡ್‌ ನಟ ನವಾಜುದ್ದೀನ್‌ ಸಿದ್ದಿಖಿ , ತಮ್ಮ ಮಾಜಿ ಪತ್ನಿ ಹಾಗೂ ಅವರ ಸಹೋದರನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಬಾಂಬೆ ಉಚ್ಚ ನ್ಯಾಯಾಲಯದಲ್ಲಿ ಮಾಜಿ ಪತ್ನಿ ಅಲಿಯಾ ಅಲಿಯಾಸ್‌ ಜೈನಾಬ್‌ ಸಿದ್ದಿಖೀ ಮತ್ತು ಆಕೆಯ ಸಹೋದರ ಶಂಸುದ್ದೀನ್‌ ಸಿದ್ದಿಖೀ ವಿರುದ್ಧ ನವಾಜ್‌ ದಾವೆ ಹೂಡಿದ್ದಾರೆ.

ಅರ್ಜಿಯನ್ನು ನ್ಯಾಯಮೂರ್ತಿ ರಿಯಾಜ್‌ ಛಂಗ್ಲಾ ಅವರ ನ್ಯಾಯಪೀಠವು ಮಾ.30ರಂದು ವಿಚಾರಣೆ ನಡೆಸಲಿದೆ. ಅಲಿಯಾ ಹಾಗೂ ಆಕೆಯ ಸಹೋದರ ನವಾಜ್‌ಗೆ 21 ಕೋಟಿ ರೂ. ವಂಚಿಸಿದ್ದು, ಅದನ್ನು ಮರಳಿ ಕೇಳಿದಾಗ ಜಾಲತಾಣದಲ್ಲಿ ನಕಲಿ ಸುದ್ದಿ ಬಿತ್ತರಿಸಿ, ಅವಮಾನಕರ ಪದಬಳಸಿ ಮಾನಹಾನಿ ಮಾಡುತ್ತಿದ್ದಾರೆಂದು ನವಾಜ್‌ ಆರೋಪಿಸಿದ್ದಾರೆ.

 

ಟಾಪ್ ನ್ಯೂಸ್

4-hunsur

HUNSUR: ಜಿಂಕೆಯನ್ನು ಬೇಟೆಯಾಡಿ ಮಾಂಸ ತಿನ್ನುತ್ತಿರುವ ಚಿರತೆ; ವಿಡಿಯೋ

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಮೃತ್ಯು

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಸ್ಥಳದಲ್ಲೇ ಮೃತ್ಯು

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

2-belagavi

Electric Shock: ಬಿಲ್ ಕಟ್ಟದಿರಲು ನೇಕಾರರ ನಿರ್ಧಾರ

LEH LADAKH

Delhi-Leh ಗೆ ನೇರ ಬಸ್‌- ಜೂ.15ರಿಂದ ಆರಂಭ

INDO CANADA

ನಕಲಿ ದಾಖಲೆ: ವಿದ್ಯಾರ್ಥಿಗಳು ಅತಂತ್ರ

LAKE

ಕೆರೆ ಸಂರಕ್ಷಣೆಗೆ “ಹಸುರು ಸರೋವರ” ಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಮೃತ್ಯು

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಸ್ಥಳದಲ್ಲೇ ಮೃತ್ಯು

10ಸಾವಿರ ಆದಿಪುರುಷ್ ಟಿಕೆಟ್‌ಗಳನ್ನು ಫ್ರೀಯಾಗಿ ನೀಡಲು ಮುಂದಾದ ಕಾಶ್ಮೀರ್‌ ಫೈಲ್ಸ್ ನಿರ್ಮಾಪಕ

10ಸಾವಿರ ಆದಿಪುರುಷ್ ಟಿಕೆಟ್‌ಗಳನ್ನು ಫ್ರೀಯಾಗಿ ನೀಡಲು ಮುಂದಾದ ಕಾಶ್ಮೀರ್‌ ಫೈಲ್ಸ್ ನಿರ್ಮಾಪಕ

tdy-7

ದೇಗುಲದ ಮುಂದೆ ʼಆದಿಪುರುಷ್‌ʼ ನಟಿಗೆ ಮುತ್ತು ಕೊಟ್ಟ ನಿರ್ದೇಶಕ: ಬಿಜೆಪಿ ನಾಯಕ ಕೆಂಡಾಮಂಡಲ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಫಹಾದ್‌ – ಸ್ವರಾ ಭಾಸ್ಕರ್‌ ದಂಪತಿ: Baby Bump ಫೋಟೋ ವೈರಲ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಫಹಾದ್‌ – ಸ್ವರಾ ಭಾಸ್ಕರ್‌ ದಂಪತಿ: Baby Bump ಫೋಟೋ ವೈರಲ್

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲು

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲು

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

4-hunsur

HUNSUR: ಜಿಂಕೆಯನ್ನು ಬೇಟೆಯಾಡಿ ಮಾಂಸ ತಿನ್ನುತ್ತಿರುವ ಚಿರತೆ; ವಿಡಿಯೋ

kannada movie darbar releasing today

ಟಿಕೆಟ್‌ ಖಚಿತ, ಕಾಮಿಡಿ ಉಚಿತ, ಖುಷಿ ನಿಶ್ಚಿತ!: ‘ದರ್ಬಾರ್’ ಸಿನಿಮಾ ಇಂದು ಬಿಡುಗಡೆ

gadayuddha kannada movie

ಹೊಸಬರ ಗದಾಯುದ್ಧ ಬಿಡುಗಡೆ

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಮೃತ್ಯು

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಸ್ಥಳದಲ್ಲೇ ಮೃತ್ಯು

3-hunsur

Tiger cubsಗಳೊಂದಿಗೆ ಬಿಂದಾಸ್ ಆಗಿ ಹೆಜ್ಜೆ ಹಾಕಿದ ತಾಯಿ ಹುಲಿ; ಪ್ರವಾಸಿಗರು ಪುಲ್ ಖುಷ್