‘ಪ್ರಮುಖ ಪಾತ್ರಕ್ಕಾಗಿ…. ‘: ಕಾಸ್ಟಿಂಗ್ ಕೌಚ್ ಕರಾಳ ಅನುಭವ ಬಿಚ್ಚಿಟ್ಟ ನಯನತಾರಾ


Team Udayavani, Feb 2, 2023, 2:35 PM IST

Nayanthara Exposes the Ugly Truth of Casting Couch

ಮುಂಬೈ: ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ ಎಂದೇ ಖ್ಯಾತರಾಗಿರುವ ನಯನತಾರಾ ಅವರು ಹಲವಾರು ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿದವರು. ಅಲ್ಲದೆ ಬಾಲಿವುಡ್ ಗೆ ಪದಾರ್ಪಣೆ ಮಾಡಲು ಸಿದ್ದರಾಗಿದ್ದು, ಶಾರುಖ್ ಖಾನ್ ಅವರ ‘ಜವಾನ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಸ್ಟಾರ್ ನಟಿ ನಯನತಾರಾ ಅವರು ಇತ್ತೀಚೆಗೆ ಕಾಸ್ಟಿಂಗ್ ಕೌಚ್ ನಲ್ಲಿ ತಮಗಾದ ಅನುಭವವನ್ನು ಹಂಚಿಕೊಂಡಿದ್ದಾರೆ.

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ನಯನತಾರಾ ತನ್ನ ಕಾಸ್ಟಿಂಗ್ ಕೌಚ್ ಸಂಕಷ್ಟವನ್ನು ಹಂಚಿಕೊಂಡರು. ‘ತಮಗೆ ಅನುಕೂಲಕರ’ವಾಗಿದ್ದರೆ ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ನೀಡುತ್ತೇವೆ ಎಂಬ ಆಫರ್ ಒಂದೊಮ್ಮೆ ನನಗೆ ಬಂದಿತ್ತು ಎಂದು ನಯಕತಾರಾ ಬಹಿರಂಗಪಡಿಸಿದರು. ಆದರೆ ‘ಇಲ್ಲ’ ಎಂದು ಹೇಳಿ ಆಫರ್ ತಿರಸ್ಕರಿಸುವಷ್ಟು ಧೈರ್ಯವಿತ್ತು, ನಾನು ನನ್ನ ನಟನಾ ಸಾಮರ್ಥ್ಯವನ್ನು ನಂಬುವವಳು ಎಂದು ನಯನತಾರಾ ಹೇಳಿದ್ದಾರೆ.

ಇದನ್ನೂ ಓದಿ:ಸಿ.ಟಿ ರವಿ ವಿರುದ್ಧ ಸ್ಪರ್ಧಿಸಿದರೆ ಅಡಿಕೆ ತೋಟ ಮಾರಿ 1 ಕೋಟಿ ರೂ ಕೊಡುತ್ತೇನೆ: ಸಿದ್ದರಾಮಯ್ಯಗೆ ಆಹ್ವಾನ

ನಟಿಯೊಬ್ಬರು ತನ್ನ ಕಾಸ್ಟಿಂಗ್ ಕೌಚ್ ಅನುಭವವನ್ನು ಹಂಚಿಕೊಂಡಿದ್ದು ಇದೇ ಮೊದಲಲ್ಲ. ಇದಕ್ಕೂ ಮೊದಲು, ಬಿಗ್ ಬಾಸ್ 16 ಖ್ಯಾತಿಯ ಅಂಕಿತ್ ಗುಪ್ತಾ ಮತ್ತು ಇತರರು ಸಿನಿಮಾ ಭರವಸೆಯಲ್ಲಿ ‘ರಾಜಿ’ ಮಾಡಿಕೊಳ್ಳಲು ಹೇಗೆ ಕೇಳಿಕೊಂಡರು ಎಂಬುದನ್ನು ಹಂಚಿಕೊಂಡಿದ್ದರು.

ನಯನತಾರಾ ಅಭಿಮಾನಿಗಳು ‘ಜವಾನ್‌’ ನಲ್ಲಿ ಶಾರುಖ್ ಎದುರು ಅವರನ್ನು ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಖ್ಯಾತ ನಿರ್ದೇಶಕ ಅಟ್ಲೀ ನಿರ್ದೇಶನದ ಚಿತ್ರದಲ್ಲಿ ಶಾರುಖ್ ಖಾನ್, ವಿಜಯ್ ಸೇತುಪತಿ, ಸಾನ್ಯಾ ಮಲ್ಹೋತ್ರಾ, ಸುನಿಲ್ ಗ್ರೋವರ್ ಮುಂತಾದವರು ನಟಿಸಿದ್ದಾರೆ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.