ಸುಶಾಂತ್ ಪ್ರಕರಣ: ರಿಯಾ ಚಕ್ರವರ್ತಿಗೆ ಎನ್ ಸಿಬಿ ಸಮನ್ಸ್, ವಿಚಾರಣೆಗೆ ಹಾಜರಾಗಲು ಸೂಚನೆ
Team Udayavani, Sep 6, 2020, 9:28 AM IST
ಮುಂಬೈ: ನಟ ಸುಶಾಂತ್ ಸಿಂಗ್ ಸಾವು ಪ್ರಕರಣದಲ್ಲಿ ಮಾದಕ ವಸ್ತು ನಂಟು ಕಂಡುಬಂದ ಹಿನ್ನಲೆಯಲ್ಲಿ ತನಿಖೆ ನಡೆಸುತ್ತಿರುವ ಎನ್ ಸಿಬಿ ತಂಡ ರಿಯಾ ಚಕ್ರವರ್ತಿ ಗೆ ಸಮನ್ಸ್ ನೀಡಿದೆ.
ಮಾದಕ ವಸ್ತು ನಿಯಂತ್ರಣ ಘಟಕದ ಒಂದು ತಂಡ ರಿಯಾ ಚಕ್ರವರ್ತಿಯ ಮುಂಬೈ ನಿವಾಸಕ್ಕೆ ಭೇಟಿ ನೀಡಿ ಸಮನ್ಸ್ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಸುಶಾಂತ್ ಹೌಸ್ ಮ್ಯಾನೇಜರ್ ಸ್ಯಾಮುವೆಲ್ ಮಿರಾಂಡರನ್ನು ಎನ್ ಸಿಬಿ ಈಗಾಗಲೇ ಬಂಧಿಸಿದ್ದು, ಸೆಪ್ಟೆಂಬರ್ 9ರ ವರೆಗೆ ಕಸ್ಟಡಿಗೆ ಪಡೆದಿದೆ.
ಸುಶಾಂತ್ ಸಿಂಗ್ ಸಾವು ಪ್ರಕರಣದಲ್ಲಿ ಡ್ರಗ್ಸ್ ನಂಟು ಕಂಡುಬಂದ ಹಿನ್ನಲೆಯಲ್ಲಿ ಎನ್ ಸಿಬಿ ತನಿಖೆ ಆರಂಭಿಸಿತ್ತು. ಡ್ರಗ್ ಪೆಡ್ಲರ್ ಗಳ ಜೊತೆಗಿನ ನಂಟು ಹೊಂದಿಂದ ಹಿನ್ನಲೆಯಲ್ಲಿ ಶೋವಿಕ್ ಚಕ್ರವರ್ತಿಯನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ