Ekta Kapoor: “ವಯಸ್ಕರ ಸಿನಿಮಾಗಳನ್ನು ಮಾಡುತ್ತೇನೆ..”: ನಿರ್ಮಾಪಕಿಯ ಟ್ವೀಟ್‌ ವೈರಲ್


Team Udayavani, Oct 9, 2023, 4:55 PM IST

Ekta Kapoor: “ವಯಸ್ಕರ ಸಿನಿಮಾಗಳನ್ನು ಮಾಡುತ್ತೇನೆ..”: ನಿರ್ಮಾಪಕಿಯ ಟ್ವೀಟ್‌ ವೈರಲ್

ಮುಂಬಯಿ: ಬಾಲಿವುಡ್‌ ನಿರ್ದೇಶಕಿ ಹಾಗೂ ನಿರ್ಮಾಪಕಿ ಏಕ್ತಾ ಕಪೂರ್ ಸದ್ಯ ʼಥ್ಯಾಂಕ್ಯೂ ಫಾರ್‌ ಕಮಿಂಗ್‌ʼ ಸಿನಿಮಾಕ್ಕೆ ಬರುತ್ತಿರುವ ಪ್ರತಿಕ್ರಿಯಿಂದ ಖುಷ್‌ ಆಗಿದ್ದಾರೆ. ಈ ನಡುವೆ ಅವರು ಮಾಡಿರುವ ಟ್ವೀಟ್‌ ವೊಂದು ವೈರಲ್‌ ಆಗಿದೆ.

ಕಿರುತೆರೆ ಹಾಗೂ ಬಿಟೌನ್‌ ನಲ್ಲಿ ತಮ್ಮ ಬಾಲಾಜಿ ಮೋಷನ್ ಪಿಕ್ಚರ್ಸ್ ಮೂಲಕ ಅನೇಕ ಸಿನಿಮಾ ಹಾಗೂ ಶೋಗಳಿಗೆ ಬಂಡವಾಳ ಹಾಕಿ ಸಿನಿರಂಗದಲ್ಲಿ ಯಶಸ್ಸಾಗಿರುವ ಏಕ್ತಾ ಕಪೂರ್‌ ಇತ್ತೀಚೆಗೆ ಕರಣ್ ಬೂಲಾನಿ ನಿರ್ದೇಶನದ ʼಥ್ಯಾಂಕ್ಯೂ ಫಾರ್‌ ಕಮಿಂಗ್‌ʼ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ಈ ಸಿನಿಮಾದ ಕಥಾಹಂದರ ಬೋಲ್ಡ್‌ ಆಗಿದ್ದು, ಇದಕ್ಕೆ ಸಂಬಂಧಿಸಿ ನೆಟ್ಟಿಗರೊಬ್ಬರು ಏಕ್ತಾ ಅವರ ಬಳಿ “ವಯಸ್ಕ ಚಲನಚಿತ್ರಗಳನ್ನು ಮಾಡುವುದನ್ನು ನಿಲ್ಲಿಸಿ” ಎಂದು ಟ್ವೀಟ್‌ ಮಾಡಿ ಹೇಳಿದ್ದಾರೆ. ಆದರೆ ಇದಕ್ಕೆ ಏಕ್ತಾ ಕಪೂರ್‌ ಕೊಟ್ಟಿರುವ ರಿಪ್ಲೈ ವೈರಲ್‌ ಆಗಿದೆ.

“ಇಲ್ಲ ನಾನು ವಯಸ್ಕನಾಗಿದ್ದೇನೆ ಆದ್ದರಿಂದ ನಾನು ವಯಸ್ಕ ಚಲನಚಿತ್ರಗಳನ್ನು ಮಾಡುತ್ತೇನೆ” ಎಂದು ನಿರ್ಮಾಪಕಿ ಟ್ವೀಟ್‌ ಮೂಲಕ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಇದನ್ನೂ ಓದಿ: Vaccine War: ಸಿನಿಮಾ ಪ್ರಚಾರ ಮಾಡಿಸಲು ಯೋಗಿ ಆದಿತ್ಯನಾಥ್‌ ಭೇಟಿಯಾದ ವಿವೇಕ್‌ ಅಗ್ನಿಹೋತ್ರಿ

ಇನ್ನೊಬ್ಬ ಬಳಕೆದಾರರು “ನೀವು ಹಾಗೂ ಕರಣ್‌ ಜೋಹರ್‌ ಇಡೀ ಭಾರತವನ್ನು ಬಿಗಾಡಿಸಿದ್ದಿರಿ.” ಎಂದಿದ್ದಾರೆ. ಇದಕ್ಕೆ ನಟಿ “ಹುಂ” ಎಂದು ರಿಪ್ಲೈ ಮಾಡಿದ್ದಾರೆ.

ಮತ್ತೊಬ್ಬರು “ನಿಮ್ಮಿಬ್ಬರಿಂದ(ಕರಣ್‌ – ಏಕ್ತಾ) ಭಾರತದಲ್ಲಿ ವಿಚ್ಚೇದನ ಹೆಚ್ಚಾಗಿದೆ” ಎಂದಿದ್ದಾರೆ. ಇದಕ್ಕೂ ಕೂಡ ನಿರ್ಮಾಪಕಿ ಏಕ್ತಾ “ಹುಂ” ಎಂದು ಪ್ರತಿಕ್ರಯಿಸಿದ್ದಾರೆ.

ʼಥ್ಯಾಂಕ್ಯೂ ಫಾರ್‌ ಕಮಿಂಗ್‌ʼ ಸಿನಿಮಾದಲ್ಲಿ ಭೂಮಿ ಪೆಡ್ನೇಕರ್, ಶೆಹನಾಜ್ ಗಿಲ್, ಡಾಲಿ ಸಿಂಗ್, ಕುಶಾ ಕಪಿಲಾ ಮತ್ತು ಶಿಬಾನಿ ಬೇಡಿ ನಟಿಸಿದ್ದಾರೆ.ಈ ಚಲನಚಿತ್ರವು 46ನೇ 2023 ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (TIFF) ಪ್ರಥಮ ಪ್ರದರ್ಶನಗೊಂಡಿತ್ತು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.