ಕುದುರೆ ಮೇಲೆ ನಿಂತು ಪೋಸ್ ಕೊಟ್ಟ ನಟ: ನೆಟ್ಟಿಗರು ಫುಲ್ ಗರಂ


Team Udayavani, Mar 13, 2021, 3:55 PM IST

Netizens Are Not Happy With Vicky Kaushal Standing Atop Horse

ಮುಂಬೈ: ಖ್ಯಾತ ಬಾಲಿವುಡ್ ನಟ ವಿಕಿ ಕೌಶಲ್ ಕುದುರೆ ಮೇಲೆ ನಿಂತು ಪೋಸ್ ಕೊಡುವ ಹುಚ್ಚು ಸಾಹಸಕ್ಕೆ ಕೈ ಹಾಕಿದ್ದು, ಇದೀಗ ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ನಟನ ಈ ರೀತಿಯ ವರ್ತನೆಯ ಕುರಿತಾಗಿ ನೆಟ್ಟಿಗರು ಅಸಮಾಧಾನಗೊಂಡಿದ್ದು, ಕಾಮೆಂಟ್ ಗಳ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಈ ಕುರಿತಾಗಿ ತಮ್ಮ ಅಭಿಪ್ರಾಯವನ್ನು ತಿಳಿಸಿರುವ ನೆಟ್ಟಿಗರು, ಪ್ರಾಣಿಗಳ ಬಗ್ಗೆ ಸ್ಪಲ್ಪ ಯೋಚನೆ ಮಾಡಿ, ಅವುಗಳ ಕುರಿತಾಗಿ ದಯೆ ಇರಲಿ ಎಂದು ಹೇಳಿದ್ದಾರೆ.

ಈ ಪೋಟೋದ ಕುರಿತಾಗಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ  ನಟ ವಿಕ್ಕಿ ಕೌಶಲ್, ಅನಿಲ್ ಕಪೂರ್ ಅವರ ಕುದುರೆಯ ಚಿತ್ರಕಲೆಯನ್ನು ಹೋಲಿಕೆ ಮಾಡಿದ್ದಾರೆ.

ಈ ವಿಧವಾದ ಪೋಟೋದಲ್ಲಿ ಕಾಣಿಸಿಕೊಂಡಿರುವ ನಟ ಕುದುರೆ ಸವಾರಿ ಮಾಡುವಾಗ ಬಳಸಲಾಗುವ ಉಡುಪನ್ನು ಧರಿಸಿದ್ದು, ಜೊತೆಯಲ್ಲಿ ಹೆಲ್ಮೆಟ್ ಹಾಗೂ ಕಾಲಿಗೆ ಶೂ ವನ್ನು ಧರಿಸಿದ್ದು, ಕುದುರೆ ಮೇಲೆ ನಿಂತು ಬ್ಯಾಲೆನ್ಸ್ ಮಾಡುತ್ತಿರುವುದು ಕಂಡುಬರುತ್ತದೆ.

ಇದನ್ನೂ ಓದಿ:ಶಿವಸೇನೆಯವರು ಕನ್ನಡಿಗರಿಗೆ ಕಿರುಕುಳ ನೀಡುತ್ತಿರುವುದು ಖಂಡನೀಯ: ಡಾ.ವಿ.ಸೋಮಶೇಖರ

ನಟನ ಈ ವರ್ತನೆಯನ್ನು ಕಂಡು ಪ್ರತಿಕ್ರಿಯೆ ನೀಡಿರುವ ವ್ಯಕ್ತಿಯೊಬ್ಬ, ನೀವು  ಈ ರೀತಿ ಮಾಡುವುದರಿಂದ ಕುದುರೆಗೆ ತೊಂದರೆಯಾಗುತ್ತದೆ. ವಿಕಿ ನೀವು ಈ ರೀತಿ ಮಾಡುವ ಬದಲು ಬೇರೆ ಏನನ್ನಾದರೂ ಮಾಡಬಹುದಿತ್ತು ಎಂದಿದ್ದಾರೆ. ಇನ್ನೊಬ್ಬ ವ್ಯಕ್ತಿ ಕುದುರೆ ಈಗ ಆರಾಮವಾಗಿದೆ ತಾನೆ ಎಂದು ನಟನನ್ನು ಪ್ರಶ್ನಿಸಿದ್ದಾರೆ.

ನಟ ಈ ಪೋಟೋವನ್ನು ಪೋಸ್ಟ್ ಮಾಡುವ ಮೊದಲು ಕುದುರೆ ಮೇಲೆ ಕುಳಿತು ಸವಾರಿ ಮಾಡುವ ದೃಶ್ಯವೊಂದನ್ನು ಕೂಡಾ ಪೋಸ್ಟ್ ಮಾಡಿದ್ದು , ‘ವಾಕ್ ಎಂಡ್ ಟ್ರೋಟ್, ಬ್ಯಾಕ್ ಟು ಬೆಸಿಕ್ಸ್’ ಎಂದು ಬರೆದುಕೊಂಡಿದ್ದರು.

ಸದ್ಯ ವಿಕಿ ತನ್ನ ಮುಂದಿನ ಸಿನಿಮಾವಾದ ಇಮ್ಮೋರ್ಟಲ್ ಅಶ್ವತ್ಥಾಮಗಾಗಿ ತಯಾರಿ ನಡೆಸುತ್ತಿದ್ದು, ಜೊತೆಗೆ ಇನ್ನೂ ಹಲವಾರು ಸಿನಿಮಾಗಳಲ್ಲಿ ನಟಿಸಲು ತಯಾರಾಗಿದ್ದಾರೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.