ನಿಮ್ಮನ್ನೇ ಮದುವೆಯಾಗುತ್ತೇನೆ: ʼಮೈನಾʼ ಬೆಡಗಿಗೆ ಮಾನಸಿಕ ಕಿರುಕುಳ ನೀಡಿದ ಯೂಟ್ಯೂಬರ್!

ದೂರು ನೀಡಲು ಹಲವರು ನನಗೆ ಹೇಳಿದ್ದರೂ ಆತನ ಭವಿಷ್ಯದ ದೃಷ್ಟಿಯಿಂದ ನಾನು ದೂರು ಕೊಟ್ಟಿರಲಿಲ್ಲ

Team Udayavani, Aug 6, 2022, 5:49 PM IST

ನಿಮ್ಮನ್ನೇ ಮದುವೆಯಾಗುತ್ತೇನೆ: ʼಮೈನಾʼ ಬೆಡಗಿಗೆ ಮಾನಸಿಕ ಕಿರುಕುಳ ನೀಡಿದ ಯೂಟ್ಯೂಬರ್ ಯಾರು?

ಬೆಂಗಳೂರು : ʼಮೈನಾʼ ಬೆಡಗಿ ನಿತ್ಯಾ ಮೆನನ್‌ ಕೆಲ ದಿನಗಳ ಹಿಂದೆ ಮದುವೆ ಸುದ್ದಿಯಿಂದ ಚರ್ಚೆಯಲ್ಲಿದ್ದರು. ಈ ಕುರಿತು ಸ್ಪಷ್ಟನೆ ಕೊಟ್ಟಿದ್ದ ಅವರು, ಈಗ ವದಂತಿ ಹಿಂದಿನ ವಿಷಯದ ಬಗ್ಗೆ ಮಾತಾನಾಡಿದ್ದಾರೆ.

ನಿತ್ಯಾ ಮದುವೆಯ ಸುದ್ದಿ ಎಲ್ಲೆಡೆ ವೈರಲ್‌ ಆಗಿತ್ತು. ಆದರೆ ಈ ಸುದ್ದಿ ಸತ್ಯಕ್ಕೆ ದೂರವಾಗಿದ್ದು, ಸದ್ಯಕ್ಕೆ ತಾನು ಮದುವೆ ಆಗುತ್ತಿಲ್ಲ. ಆ ಬಗ್ಗೆ ಯಾವ ಯೋಚನೆಯೂ ಇಲ್ಲ ಎಂದು ಹೇಳಿ ಸುಳ್ಳು ಸುದ್ದಿಗೆ ಅಂತ್ಯ ಹಾಡಿದ್ದರು.

ಬಹುಭಾಷಾ ನಟಿ ನಿತ್ಯಾ ಮೆನನ್‌ ಅವರ ಮದುವೆಯ ವದಂತಿಯನ್ನು ಯಾರು ಹಬ್ಬಿಸಿದ್ದಾರೆ ಎನ್ನವುದನ್ನು ನಟಿ ಸ್ವತಃ ತಾವೇ ರಿವೀಲ್‌ ಮಾಡಿದ್ದಾರೆ. ಅವರು 19(1) ಚಿತ್ರದ ಕಾರ್ಯಕ್ರಮದ ವೇಳೆ ಈ ಬಗ್ಗೆ ಮಾತಾನಾಡಿದ್ದಾರೆ.

ಕೇರಳದ ಯೂಟ್ಯೂಬ್‌ ಚಾನೆಲ್‌ ವೊಂದರ ಸಿನಿಮಾ ವಿಮರ್ಶಕ ಸಂತೋಷ್‌ ವರ್ಕಿ ಎಂಬಾತ  ಮದುವೆಯ ವಿಷಯದ ಬಗ್ಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ ಎಂದು ನಿತ್ಯಾ ಹೇಳಿದ್ದಾರೆ.

ಇದನ್ನೂ ಓದಿ: ಟೀಸರ್‌ ನಲ್ಲಿ ‘ಸೈರನ್‌’ ಸೌಂಡ್‌: ಬೆಳ್ಳಿತೆರೆಗೆ ನವನಟ ಪ್ರವೀರ್‌ ಶೆಟ್ಟಿ ಎಂಟ್ರಿ

ಯೂಟ್ಯೂಬರ್‌ ಒಬ್ಬ ತನ್ನನ್ನು ಮದುವೆಯಾಗುವಂತೆ ಪ್ರತಿದಿನ ಹೇಳುತ್ತಿದ್ದ, ಮೊದಲಿಗೆ ಅಷ್ಟಾಗಿ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಆದರೆ ಆತ ನಿತ್ಯಾ ಹಾಗು ನಾನು ಪ್ರೀತಿಸುತ್ತಿದ್ದೇವೆ. ಮದುವೆಯಾಗುತ್ತೇವೆ ಎನ್ನುವುದನ್ನು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡು, ಬಹಿರಂಗವಾಗಿ ಹೇಳಿಕೊಂಡಿದ್ದ. ಈತನ ವರ್ತನೆ ಅತಿಯಾಯಿತೆಂದು ದೂರು ನೀಡಲು ಹಲವರು ನನಗೆ ಹೇಳಿದ್ದರೂ ಆತನ ಭವಿಷ್ಯದ ದೃಷ್ಟಿಯಿಂದ ನಾನು ದೂರು ಕೊಟ್ಟಿರಲಿಲ್ಲ ಎಂದು ನಟಿ ಹೇಳಿದ್ದಾರೆ.

ಕೆಲ ದಿನಗಳ ಬಳಿಕ ಆತ ಕರೆ ಮಾಡಿ ಮದುವೆಯಾಗುವಂತೆ ಪೀಡಿಸಲು ಶುರು ಮಾಡಿದ, ಈ ಕಿರುಕುಳದಿಂದ ಆತನ ನಂಬರ್‌ ಬ್ಲಾಕ್‌ ಮಾಡಿದೆ. ಆದರೆ ಆತ ಮತ್ತೆ ಬೇರೆ ನಂಬರ್‌ ನಿಂದ ಕಾಲ್‌ ಮಾಡುತ್ತಿದ್ದ. ಒಟ್ಟು 30 ನಂಬರ್‌ ಗಳಿಂದ ಆತ ಕಾಲ್‌ ಮಾಡುತ್ತಿದ್ದ. ಆತನ ಎಲ್ಲಾ ನಂಬರ್‌ ನ್ನು ಬ್ಲಾಕ್‌ ಮಾಡಿದ್ದು, ಈತನ ಟಾರ್ಚರ್‌ ನಿಂದ ಬೇಸತ್ತು ದೂರು ನೀಡಲು ನಿರ್ಧರಿಸಿದ್ದೇನೆ ಎಂದು ನಟಿ ಹೇಳಿದ್ದಾರೆ. ಕನ್ನಡದಲ್ಲಿ ʼಜೋಶ್‌, ʼಮೈನಾʼ,ʼಕೋಟಿಗೊಬ್ಬ-2ʼ, ಚಿತ್ರದಲ್ಲಿ ನಟಿಸಿದ್ದಾರೆ. ಸದ್ಯ ಅವರ ʼ 19(1)ʼ ಬಿಡುಗಡೆಯಾಗಿದೆ.

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

Mumbai: ಬೈಕ್‌ನಲ್ಲಿ ಬಂದು ಸಲ್ಮಾನ್‌ ಖಾನ್‌ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಅಪರಿಚಿತರು

Mumbai: ಬೈಕ್‌ನಲ್ಲಿ ಬಂದು ಸಲ್ಮಾನ್‌ ಖಾನ್‌ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಅಪರಿಚಿತರು

Movie: ʼಪುಷ್ಪ-2ʼ ಎದುರು ʼಸಿಂಗಂ ಅಗೇನುʼ ರಿಲೀಸ್‌ ಡೌಟು; ಕಾರಣವೇನು?

Movie: ʼಪುಷ್ಪ-2ʼ ಎದುರು ʼಸಿಂಗಂ ಅಗೇನುʼ ರಿಲೀಸ್‌ ಡೌಟು; ಕಾರಣವೇನು?

Bʼtown Box Office:‌ ಅಕ್ಷಯ್‌ – ಅಜಯ್‌ ಪೈಪೋಟಿ; ಮೊದಲ ದಿನ ಗೆದ್ದವರು ಯಾರು?

Bʼtown Box Office:‌ ಅಕ್ಷಯ್‌ – ಅಜಯ್‌ ಪೈಪೋಟಿ; ಮೊದಲ ದಿನ ಗೆದ್ದವರು ಯಾರು?

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.