“ಹರ್‌ ನೈಟ್ಸ್‌’ ಮಲಯಾಳಂ ಚಿತ್ರ ನಿರ್ದೇಶಕ ಐ ವಿ ಶಶಿ ವಿಧಿವಶ


Team Udayavani, Oct 24, 2017, 3:23 PM IST

I V Sasi-700.jpg

ಚೆನ್ನೈ : ಖ್ಯಾತ ಮಲಯಾಳಂ ಚಿತ್ರ ನಿರ್ದೇಶಕ ಐ ವಿ ಶಶಿ ಇಂದು ಮಂಗಳವಾರ ನಿಧನ ಹೊಂದಿದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. 

ಮಲಯಾಳಂ ಚಿತ್ರರಂಗದ ಸೂಪರ್‌ ಸ್ಟಾರ್‌ ಮಮ್ಮೂಟ್ಟಿ, ಮೋಹನ್‌ ಲಾಲ್‌ ಮತ್ತು ಜಯನ್‌ ಅವರ ಯಶಸ್ಸಿನಲ್ಲಿ ಐ ವಿ ಶಶಿ ಅವರ ಪಾಲು ಇದೆ. ಮಲಯಾಳಂ, ತಮಿಳ, ಹಿಂದಿ ಸೇರಿದಂತೆ ಸುಮಾರು 150 ಚಿತ್ರಗಳನ್ನು ನಿರ್ದೇಶಿಸಿದ್ದ ಶಶಿ ಅವರು ಈಚೆಗೆ ಕೆಲ ಸಮಯದಿಂದ ಅನಾರೋಗ್ಯ ಪೀಡಿತರಾಗಿದ್ದರು.  ಅವರು ಪತ್ನಿ ಸೀಮಾ (ಖ್ಯಾತ ಮಾಜಿ ನಟಿ), ಓರ್ವ ಪುತ್ರ ಮತ್ತು  ಪುತ್ರಿಯನ್ನು ಅಗಲಿದ್ದಾರೆ. 

ಆಸ್ಟ್ರೇಲಿಯದಲ್ಲಿರುವ ಪುತ್ರಿ ಇಲ್ಲಿಗೆ ತಲುಪಿದೊಡನೆಯೇ ಶಶಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರು ಕುಟುಂಬ ಮೂಲಗಳು ತಿಳಿಸಿವೆ. 

ಶಶಿ ಅವರು 1978ರಲ್ಲಿ ನಿರ್ದೇಶಿಸಿದ್ದ ಅವಳುಡೆ ರಾವುಗಳ್‌ (ಹರ್‌ ನೈಟ್ಸ್‌ ಅಥವಾ ಅವಳ ರಾತ್ರಿಗಳು)  ಚಿತ್ರ ಅಪಾರ ಯಶಸ್ಸು ಪಡೆದು ಶಶಿ ಅವರಿಗೆ ಹೆಸರು, ಹಣ, ಪ್ರಸಿದ್ಧಿಯನ್ನು ತಂದುಕೊಟ್ಟಿತ್ತು. ಈ ಚಿತ್ರದ ಹೀರೋಯಿನ್‌ ಆಗಿ ನಟಿಸಿದ್ದ ಸೀಮಾ, ಕೊನೆಗೆ ಶಶಿ ಅವರ ಪತ್ನಿಯಾದರು. ಶಶಿ ನಿರ್ದೇಶನದ ಸುಮಾರು ಮೂರು ಡಜನ್‌ಗೂ ಹೆಚ್ಚು ಚಿತ್ರಗಳಲ್ಲಿ ಮಮ್ಮೂಟ್ಟಿ ನಟಿಸಿದ್ದಾರೆ. 

ಮೋಹನ್‌ಲಾಲ್‌ ಅವರ ಸೂಪರ್‌ಹಿಟ್‌ ದೇವಸುರಮ್‌ ಚಿತ್ರವನ್ನು ಶಶಿ ನಿರ್ದೇಶಿಸಿದ್ದರು.  ಶಶಿ ಅವರ ಭಾರೀ ಯಶಸ್ಸು ಕಂಡ ಚಿತ್ರಗಳಲ್ಲಿ 1980ರಲ್ಲಿ ತೆರೆ ಕಂಡಿದ್ದ, ಜಯನ್‌ ನಟನೆಯ ಅಂಗಡಿ ಚಿತ್ರ ಕೂಡ ಮುಖ್ಯವಾದದ್ದು. ಶಶಿ ಮತ್ತು ಜಯನ್‌ ಜೋಡಿ ಆರು ಚಿತ್ರಗಳಲ್ಲಿ ಜತೆಗೂಡಿ ಕೆಲಸ ಮಾಡಿದೆ. ಕಮಲ ಹಾಸನ್‌ ಅವರು ಶಶಿ ಅವರ ಗಳಸ್ಯ ಕಂಠಸ್ಯ ಸ್ನೇಹಿತರಾಗಿದ್ದರು. 

2013ರಲ್ಲಿ ಸಾಧಾರಣ ಯಶಸ್ಸು ಕಂಡಿದ್ದ “ಬಲರಾಮ್‌ ವರ್ಸಸ್‌ ತಾರಾದಾಸ್‌’ ಚಿತ್ರದ ಬಳಿಕ ಶಶಿ ಕೇವಲ ಒಂದು ಸಿನೆಮಾ ಮಾತ್ರ ಮಾಡಿದ್ದರು. ಅನಂತರ ಅವರು ಚೆನ್ನೈನಲ್ಲಿ ವಿರಮಿಸಿದ್ದರು. ಅವರ ಪತ್ನಿ ಸೀಮಾ ಆಗ ಬೆಳ್ಳಿ ಪರದೆಗಿಂತಲೂ ಟಿವಿ ಪರದೆಯಲ್ಲಿ ಹೆಚ್ಚು ಮಿಂಚಿದ್ದರು. 

ಚಿತ್ರರಂಗದ ಅನೇಕ ದಿಗ್ಗಜರು, ನಟ, ನಿರ್ದೇಶಕರು ಶಶಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.