Actress: ಇಸ್ರೇಲ್ನಲ್ಲಿ ಸಿಲುಕಿಕೊಂಡಿದ್ದ ನಟಿ ನುಶ್ರತ್ ಕೊನೆಗೂ ಭಾರತದತ್ತ: ಆಗಿದ್ದೇನು?
Team Udayavani, Oct 8, 2023, 11:08 AM IST
ನವದೆಹಲಿ: ಯುದ್ಧಪೀಡಿತ ಇಸ್ರೇಲ್ ನಲ್ಲಿ ಸಿಲುಕಿಕೊಂಡಿದ್ದ ಬಾಲಿವುಡ್ ನಟಿ ನುಶ್ರತ್ ಭರುಚ್ಚಾ ಸುರಕ್ಷಿತವಾಗಿ ಭಾರತಕ್ಕೆ ಮರಳಲು ವಿಮಾನ ಹತ್ತಿದ್ದಾರೆ.
ಆಗಿದ್ದೇನು?: ಬಾಲಿವುಡ್ ನಟಿ ನುಶ್ರತ್ ಭರುಚ್ಚಾ ಅವರು ಇಸ್ರೇಲ್ನಲ್ಲಿ ಸಿಲುಕಿಕೊಂಡಿದ್ದರ ಬಗ್ಗೆ ನಟಿಯ ಸದಸ್ಯರ ಹೇಳಿದ್ದರು. ನಟಿ ನುಶ್ರತ್ ಹೈಫಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಲು ಇಸ್ರೇಲ್ ತೆರಳಿದ್ದರು. ದುರದೃಷ್ಟವಶಾತ್ ಇಸ್ರೇಲ್ನಲ್ಲಿ ನುಶ್ರತ್ ಸಿಲುಕಿಕೊಂಡಿದ್ದಾರೆ. ಇವತ್ತು ಮಧ್ಯಾಹ್ನ( ಶನಿವಾರ, ಅ.7 ರಂದು) 12:30ರ ವೇಳೆಗೆ ಅವಳ ಬಳಿ ಕೊನೆಯ ಬಾರಿ ಮಾತನಾಡಿದ್ದೆ. ಆ ಬಳಿಕ ಅವರ ಸಂಪರ್ಕ ಸಾಧ್ಯವಾಗಿಲ್ಲ. ನಾನು ಕರೆ ಮಾಡಿದ್ದ ವೇಳೆ ಅವರು ಸುರಕ್ಷಿತ ಸ್ಥಳದಲ್ಲಿದ್ದರು. ಆ ಬಳಿಕ ಸಂಪರ್ಕ ಸಾಧ್ಯವಾಗಿಲ್ಲ. ನಾವು ನುಶ್ರತ್ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರುವ ಪ್ರಯತ್ನ ಮಾಡುತ್ತಿದ್ದೇವೆ. ಯಾವುದೇ ಅಪಾಯಕ್ಕೆ ಸಿಲುಕದೆ ಅವರು ಹಿಂತಿರುಗುತ್ತಾರೆ ಎಂದು ಭಾವಿಸುತ್ತೇವೆ” ಎಂದು ನಟಿಯ ತಂಡದ ಸದಸ್ಯ ಹೇಳಿದ್ದರು.
ಇದೀಗ ನಟಿ ನುಶ್ರತ್ ಭರುಚ್ಚ ಅವರ ಸಂಪರ್ಕಿಸಿದ್ದು, ನಟಿ ಇಸ್ರೇಲ್ ವಿಮಾನ ನಿಲ್ದಾಣವನ್ನು ತಲುಪಿದ್ದಾರೆ ಎಂದು ತಿಳಿದುಬಂದಿದೆ. ಅವರು ಶೀಘ್ರದಲ್ಲೇ ಭಾರತಕ್ಕೆ ಮರಳಲಿದ್ದಾರೆ
ಹಬ್ಬದ ಸಂದರ್ಭದಲ್ಲಿ ಹಮಾಸ್ ಬಂಡುಕೋರರು 5,000ಕ್ಕೂ ಅಧಿಕ ರಾಕೆಟ್ ದಾಳಿಯನ್ನು ಇಸ್ರೇಲ್ ಮೇಲೆ ನಡೆಸಿದ ಪರಿಣಾಮ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಪ್ರತಿಕಾರವಾಗಿ ಇಸ್ರೇಲ್ ಕೂಡ ಪ್ಯಾಲೆಸ್ತೇನ್ ಮೇಲೆ ದಾಳಿ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ