ನುಸ್ರತ್ ಜಹಾನ್ ಗೆ ಮದುವೆ ಆಗಿದೆಯೇ? ಪ್ರಶ್ನೆ ಹುಟ್ಟು ಹಾಕಿದ ಫೋಟೋ


Team Udayavani, Oct 16, 2021, 3:07 PM IST

18

ಕೋಲ್ಕತಾ: ಬಂಗಾಳಿ ನಟಿ, ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಒಂದಲ್ಲೊಂದು ವಿಚಾರದಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಅಭಿಮಾನಿಗಳಲ್ಲಿ ತಮ್ಮ ವೈವಾಹಿಕ ಜೀವನದ ಕುರಿತಾಗಿ ಮತ್ತೊಂದು ಪ್ರಶ್ನೆ ಹುಟ್ಟು ಹಾಕಿದ್ದಾರೆ.

ನುಸ್ರತ್ ಅವರು ವಿಜಯದಶಮಿಯಂದು ಇನ್ಟಾ‍ಗ್ರಾಮ್ ನಲ್ಲಿ ಫೋಟೋ ಒಂದನ್ನೂ ಹಾಕಿ ತಮ್ಮ ಅಭಿಮಾನಿಗಳಿಗೆ ಶುಭಾಶಯ ಕೋರಿದ್ದು, ಅದರಲ್ಲಿ ಅವರು ಬಂಗಾಳಿ ವಿವಾಹಿತ ಮಹಿಳೆಯರು ಧರಿಸುವ ಶಾಖಾ ಫೋಲ (ಬಿಳಿ, ಕೆಂಪು ಬಳೆ) ಧರಿಸಿದ್ದು, ಎದ್ದು ಕಂಡಿದೆ. ಈಗ ಆ ಫೋಟೋ ಭಾರಿ ಚರ್ಚೆಗೆ ಕಾರಣವಾಗಿದೆ.

ಬಿಳಿ, ಕೆಂಪು ಬಣ್ಣದ ಬಳೆ ಹಾಗೂ ಬಿಳಿ ಕೆಂಪು ಬಣ್ಣದ ಸೀರೆ ಧರಿಸಿ, ಹಣೆಗೆ ಬಿಂದಿ ಇಟ್ಟು ಫೋಟೋದಲ್ಲಿ ಕಾಣಿಸಿಕೊಂಡಿದ್ದರು.

ನುಸ್ರತ್ ಹಾಗೂ ಯಶ್ ದಾಸ್ ಗುಪ್ತಾ ಅವರು ಈ ಹಿಂದೆ ದುರ್ಗಾ ಪೂಜೆ ಪೆಂಡಾಲ್ ಒಂದಕ್ಕೆ ಭೇಟಿ ನೀಡಿ ಅಲ್ಲಿನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದರು. ಆ ಫೋಟೋದಲ್ಲಿ ನುಸ್ರತ್, ಯಶ್ ತೊಡೆಯಲ್ಲಿ ಕುಳಿತುಕೊಂಡಿದ್ದರು.

ಇದನ್ನೂ ಓದಿ: ಜಿಲ್ಲೆಯಲ್ಲಿ ಆಯುಧ ಪೂಜೆ ಸರಳ ಆಚರಣೆ

ಈ ಫೋಟೋಗಳು ಕಂಡ ಅಭಿಮಾನಿಗಳಲ್ಲಿ ಯಶ್ ಹಾಗೂ ನುಸ್ರತ್ ವಿವಾಹವಾಗಿದ್ದಾರೆಯೆ? ಎನ್ನುವ ಪ್ರಶ್ನೆಗಳು ಮೂಡಿವೆ. ನುಸ್ರತ್ ಆಗಸ್ಟ್ ತಿಂಗಳಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗುವಿಗೆ ಇಶಾನ್ ಎಂದು ನಾಮಕರಣ ಮಾಡಿದ್ದರು. ಇತ್ತೀಚೆಗೆ ಕೇಕ್ ಕಟ್ ಮಾಡುವ ಮೂಲಕ ತಮ್ಮ ಮಗುವಿನ ಹುಟ್ಟುಹಬ್ಬ ಆಚರಣೆಯ ತುಣುಕನ್ನು ಶೇರ್ ಮಾಡಿದ್ದರು. ಅದರಲ್ಲಿ ಅಪ್ಪ ಮತ್ತು ಮಗ ಎಂದು ಬರೆದಿದ್ದರು.

ವಿವಾಹವಾಗದೆ ಮಗುವನ್ನು ಹೊಂದಿರುವ ಕುರಿತಾಗಿನ ಪ್ರಶ್ನೆಗೆ ದಿನಪತ್ರಿಕೆಯೊಂದಕ್ಕೆ ನೀಡಿದ  ಸಂದರ್ಶನದಲ್ಲಿ, ಜನ ಹೇಳಿದ್ದೆಲ್ಲವೂ ಸತ್ಯ ಎನ್ನುವ ಹಾಗಿಲ್ಲ. ನಮಗೆ ಮದುವೆಯಾಗಿಯೋ, ಆಗದೆಯೋ ಮಗು ಜನಿಸಿದೆ ಎನ್ನುವುದು ಟೀಕಾಕಾರರಿಗೆ ತಿಳಿದಿಲ್ಲ. ನಾವು ಸತ್ಯವನ್ನು ಹೇಳದಿರುವ ಕಾರಣ ಅವರು ಈ ರೀತಿ ಮಾತನಾಡುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದ್ದರು.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

13

“ದೊಡ್ಡ ಸೌತ್‌ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್‌ ಜೊತೆ ಬೇಬೋ ನಟಿಸೋದು ಪಕ್ಕಾ?

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಆಸ್ಪತ್ರೆ ವರದಿ ಹೇಳಿದ್ದನು

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.