OMG 2: 12 ವರ್ಷದ ಬಳಿಕ ಅಕ್ಷಯ್‌ ಸಿನಿಮಾಕ್ಕೆ ʼಎʼ ಸರ್ಟಿಫಿಕೇಟ್ ಕೊಟ್ಟ ಸೆನ್ಸಾರ್‌ ಬೋರ್ಡ್


Team Udayavani, Aug 1, 2023, 2:08 PM IST

OMG 2: 12 ವರ್ಷದ ಬಳಿಕ ಅಕ್ಷಯ್‌ ಸಿನಿಮಾಕ್ಕೆ ʼಎʼ ಸರ್ಟಿಫಿಕೇಟ್ ಕೊಟ್ಟ ಸೆನ್ಸಾರ್‌ ಬೋರ್ಡ್

ಮುಂಬಯಿ: ಕಳೆದ ಕೆಲ ದಿನಗಳಿಂದ ಚರ್ಚೆಯಲ್ಲಿರುವ ಅಕ್ಷಯ್‌ ಕುಮಾರ್‌ ಅಭಿನಯಯದ ʼಓ ಮೈ ಗಾಡ್-2”‌ ಸಿನಿಮಾ ಕೊನೆಗೂ ಸೆನ್ಸಾರ್‌ ನಲ್ಲಿ ಪಾಸ್‌ ಆಗಿದೆ.

ಅಮಿತ್ ರೈ ನಿರ್ದೇಶನದ ಸಿನಿಮಾದಲ್ಲಿ ಅಕ್ಷಯ್‌ ಕುಮಾರ್‌ ʼಶಿವʼನ ಪಾತ್ರದಲ್ಲಿ ನಟಿಸಿರುವುದು ಒಂದಷ್ಟು ಸಮಸ್ಯೆಗೆ ಕಾರಣವಾಗಿತ್ತು. ಸಿನಿಮಾದ ಟೀಸರ್‌ ಸದ್ದು ಮಾಡಿದ ಬಳಿಕ ಸಿನಿಮಾಕ್ಕೆ ಪ್ರಮಾಣಪತ್ರ ಸಿಗಲು ವಿಳಂಬವಾದ ವಿಚಾರದಿಂದ ರಿಲೀಸ್‌ ಗೂ ವಿವಾದಕ್ಕೆ ಸಿಲುಕುವ ಸಾಧ್ಯತೆಗಳಿತ್ತು.

ಲೈಂಗಿಕ ಶಿಕ್ಷಣದ ಕಥಾಹಂದರವನ್ನು ಹೊಂದಿದ ಸಿನಿಮಾ ಇದಾಗಿದ್ದು, ಕೆಲ ದೃಶ್ಯಗಳಿಗೆ ಕತ್ತರಿ ಹಾಕಬೇಕೆಂದು ಸಲಹೆಗಳನ್ನು ಚಿತ್ರತಂಡಕ್ಕೆ ಮಂಡಳಿ ನೀಡಿತ್ತು. ಅದರಂತೆ ಇದೀಗ ಸೆನ್ಸಾರ್‌ ಬೋರ್ಡ್‌ ಸಿನಿಮಾಕ್ಕೆ ʼಎʼ ಸರ್ಟಿಫಿಕೇಟ್‌ ನೀಡಿದೆ. ಅಂದರೆ ಸಿನಿಮಾವನ್ನು ವಯಸ್ಕರು ಮಾತ್ರ ನೋಡಬೇಕೆನ್ನುವ ಪ್ರಮಾಣ ಪತ್ರ.

ʼಓ ಮೈಗಾಡ್-2‌ʼ ಸಿನಿಮಾಕ್ಕೆ ಸೆನ್ಸಾರ್‌ ಮಂಡಳಿ ʼಎʼ ಸರ್ಟಿಫಿಕೇಟ್‌ ನೀಡಿದೆ. ಸಿನಿಮಾ 2:36 ನಿಮಿಷ 10 ಸೆಕಂಡ್‌ ಇರಲಿದೆ ಎಂದು ಸಿನಿಮಾ ವ್ಯಾಪಾರ ವಿಶ್ಲೇಷಕ ತರಣ್ ಆದರ್ಶ್‌ ಅವರು ಟ್ವೀಟ್‌ ಮಾಡಿದ್ದಾರೆ.

ಸಿನಿಮಾದಲ್ಲಿ ಯಾವುದೇ ದೃಶ್ಯಕ್ಕೆ ಕತ್ತರಿ ಹಾಕಿಲ್ಲ. ಆದರೆ ಚಿತ್ರವು ಲೈಂಗಿಕ ಶಿಕ್ಷಣದ ಸೂಕ್ಷ್ಮ ವಿಷಯದೊಂದಿಗೆ ವ್ಯವಹರಿಸುವ ಕಾರಣದಿಂದ  ಕೆಲ ಡೈಲಾಗ್ಸ್‌ ಗಳಿಗೆ ಕತ್ತರಿ ಹಾಕಲಾಗಿದೆ ಎಂದು ಸೆನ್ಸಾರ್‌ ಮಂಡಳಿ ಮೂಲಗಳು ತಿಳಿಸಿರುವುದಾಗಿ ʼಇಂಡಿಯಾ ಟುಡೇʼ ವರದಿ ಹೇಳಿದೆ.

ಈ ಹಿಂದೆ ಅಕ್ಷಯ್‌ ಕುಮಾರ್‌ ಅವರ 2011 ರಲ್ಲಿ ಬಂದ ʼದೇಸಿ ಬಾಯ್ಸ್‌ʼ ಸಿನಿಮಾಕ್ಕೆ ಸೆನ್ಸಾರ್ ಬೋರ್ಡ್‌ ʼಎʼ ಸರ್ಟಿಫಿಕೇಟ್‌ ನೀಡಿತ್ತು.

ಸೆನ್ಸಾರ್‌ ನಲ್ಲಿನ ಬದಲಾವಣೆಯನ್ನು ಚಿತ್ರತಂಡ ಒಪ್ಪಿಕೊಂಡಿದೆ ಎಂದು ವರದಿ ತಿಳಿಸಿದೆ. ಸಿನಿಮಾದಲ್ಲಿ ಅಕ್ಷಯ್‌ ಕುಮಾರ್‌ ಅವರೊಂದಿಗೆ ಯಾಮಿ ಗೌತಮ್, ಪಂಕಜ್ ತ್ರಿಪಾಠಿ ಮತ್ತು ಅರುಣ್ ಗೋವಿಲ್ ಮುಂತಾದವರು ನಟಿಸಿದ್ದಾರೆ. ಸಿನಿಮಾ ಆಗಸ್ಟ್ 11 ರಂದು ಬಿಡುಗಡೆಯಾಗಲಿದೆ.

 

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.