ಪಡ್ಡೆಹುಲಿ: ಸಾಹಸಸಿಂಹ ಹೇಳಿದ್ದ ಸೊಗಸಾದ ಕಥೆ!


Team Udayavani, Apr 8, 2019, 11:00 AM IST

01

ಎಂ. ರಮೇಶ್ ರೆಡ್ಡಿ ತೇಜಸ್ವಿನಿ ಎಂಟರ್ ಪ್ರೈಸಸ್ ಲಾಂಛನದಡಿಯಲ್ಲಿ ನಿರ್ಮಾಣ ಮಾಡಿರುವ ಚಿತ್ರ ಪಡ್ಡೆಹುಲಿ. ಇದೀಗ ಪ್ರೇಕ್ಷಕರೆಲ್ಲರ ಗಮನ ಸೆಳೆದುಕೊಂಡಿರೋ ಈ ಚಿತ್ರ ಇದೇ ಏಪ್ರಿಲ್ ಹತ್ತೊಂಬತ್ತರಂದು ರಾಜ್ಯಾಧ್ಯಂತ ತೆರೆಕಾಣುತ್ತಿದೆ. ಈ ಸಿನಿಮಾ ಮೂಲಕವೇ ಶ್ರೇಯಸ್ ಎಂಬ ಮಾಸ್ ಹೀರೋ ಆಗಮನವಾಗುತ್ತಿದೆ.

ಗುರುದೇಶಪಾಂಡೆ ನಿರ್ದೇಶನ ಮಾಡಿರೋ ಈ ಚಿತ್ರ ಎಲ್ಲೆಡೆ ಸಕಾರಾತ್ಮಕವಾದ ಮಾತುಗಳಿಗೆ ಕಾರಣವಾಗಿದೆ. ಗುರುದೇಶಪಾಂಡೆ ಅವರ ಚಿತ್ರಗಳೆಂದ ಮೇಲೆ ಅಲ್ಲಿ ಚೆಂದದ ಕಥೆ ಇದ್ದೇ ಇರುತ್ತೆ. ಆದರೆ ಪಡ್ಡೆಹುಲಿಯ ಕಥೆಯ ವಿಚಾರದಲ್ಲಿರೋದು ಯಾರಿಗಾದರೂ ಮುದ ನೀಡುವಂಥಾ ವಿಶೇಷ.

ಪಡ್ಡೆಹುಲಿ ಚಿತ್ರದ ಕಥೆ ಏನು ಅನ್ನೋ ಕುತೂಹಲ ಎಲ್ಲರನ್ನೂ ಕಾಡುತ್ತಿದೆ. ಈ ಬಗೆಗಿನ ಎಲ್ಲ ವಿಚಾರಗಳನ್ನು ಸಹಜವಾಗಿಯೇ ಚಿತ್ರತಂಡ ಗೌಪ್ಯವಾಗಿಟ್ಟಿದೆ. ಆದರೆ ಈ ಕಥೆಯ ಹಿಂದೆ ಸಾಹಸ ಸಿಂಹ ವಿಷ್ಣುವರ್ಧನ್ ಅವರ ನೆರಳಿದೆ. ಈ ಚಿತ್ರದಲ್ಲಿ ಶ್ರೇಯಸ್ ಪಡ್ಡೆಹುಲಿಯಾಗಿ, ಸಾಹಸ ಸಿಂಹನ ಅಭಿಮಾನಿಯಾಗಿ ನಟಿಸಿದ್ದಾರೆ. ಅಸಲಿಗೆ ಈ ಚಿತ್ರದ ಕಥಾ ಎಳೆಯನ್ನು ಹೇಳಿದ್ದದ್ದು ಕೂಡಾ ವಿಷ್ಣು ಅವರೇ!

ನಾಯಕ ಶ್ರೇಯಸ್ ಅವರ ತಂದೆ ಕೆ ಮಂಜು ಅವರು ಸಾಹಸ ಸಿಂಹನ ಆಪ್ತ ವಲಯದಲ್ಲಿದ್ದವರು. ಅವರು ವಿಷ್ಣು ಅಭಿಮಾನಿಯೂ ಹೌದು. ಹೀಗೇ ಒಂದು ದಿನ ಸಿನಿಮಾ ಬಗ್ಗೆ ಚರ್ಚೆ ನಡೆಸುತ್ತಿರುವಾಗ ಕೆ. ಮಂಜು ಅವರಿಗೆ ಕಾಲೇಜು ಬೇಸಿನ ಕಥಾ ಎಳೆಯೊಂದನ್ನು ಹೇಳಿದ್ದರಂತೆ. ಅದು ಆ ಕ್ಷಣವೇ ಇಷ್ಟವೂ ಆಗಿತ್ತಂತೆ. ಮಂಜು ತಮ್ಮ ಮಗನಿಗೆ ಗ್ರ್ಯಾಂಡದ್ ಎಂಟ್ರಿ ಕೊಡಿಸಲು ಕಥೆಯ ಹುಡುಕಾಟದಲ್ಲಿದ್ದಾಗ ನೆನಪಾದದ್ದು ವಿಷ್ಣು ಒಂದು ಕಾಲದಲ್ಲಿ ಹೇಳಿದ್ದ ಕಥೆ!

ಆ ಎಳೆಯನ್ನು ಮಂಜು ಅವರಿಂದ ತಿಳಿದುಕೊಂಡ ನಿರ್ದೇಶಕ ಗುರುದೇಶಪಾಂಡೆ ಅದನ್ನು ಅದ್ಭುತವಾಗಿ ವಿಸ್ತರಿಸಿದ್ದಾರಂತೆ. ಬಹುಶಃ ಬದುಕಿದ್ದಿದ್ದರೆ ವಿಷ್ಣುವರ್ಧನ್ ಕೂಡಾ ಈ ಸಿನಿಮಾ ನೋಡಿ ಥ್ರಿಲ್ ಆಗುತ್ತಿದ್ದರೆಂಬುದು ಚಿತ್ರತಂಡದ ಅಭಿಪ್ರಾಯ.

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.