Jailer: ಮೊದಲ ದಿನವೇ ದಾಖಲೆ ಬರೆಯುತ್ತಾ ʼಜೈಲರ್‌ʼ?; 1stಡೇ ಎಷ್ಟು ಕೆಲಕ್ಷನ್‌ ಮಾಡಬಹುದು?

ನಾರ್ತ್‌ ಇಂಡಿಯಾದಲ್ಲೂ ʼಜೈಲರ್‌ʼಗೆ ಜೈಕಾರ

Team Udayavani, Aug 10, 2023, 3:20 PM IST

Jailer: ಮೊದಲ ದಿನವೇ ದಾಖಲೆ ಬರೆಯುತ್ತಾ ʼಜೈಲರ್‌ʼ?: 1stಡೇ ಎಷ್ಟು ಕೆಲಕ್ಷನ್‌ ಮಾಡಬಹುದು?

ಚೆನ್ನೈ: ಬಹು ನಿರೀಕ್ಷಿತ ʼಜೈಲರ್‌ʼ ಇಂದು ವಿಶ್ವದೆಲ್ಲೆಡೆ ತೆರೆಕಂಡಿದೆ. ಸಾವಿರಾರು ಸ್ಕ್ರೀನ್‌ ಗಳಲ್ಲಿ ರಜಿನಿಕಾಂತ್‌ ಅವರನ್ನು ನೋಡಿ ಅಭಿಮಾನಿಗಳು ಶಿಳ್ಳೆ, ಚಪ್ಪಾಳೆಯಿಂದ ಜೈಕಾರ ಹಾಕಿದ್ದಾರೆ. ಥಿಯೇಟರ್‌ ಹೊರಗೆ ಪಟಾಕಿಗಳನ್ನು ಸಿಡಿಸಿ ʼತಲೈವಾʼ ಅವರ ʼಜೈಲರ್‌ʼಗೆ ಅದ್ಧೂರಿ ಸ್ವಾಗತ ಕೋರಿದ್ದಾರೆ.

ʼಜೈಲರ್‌ʼ ಫಸ್ಟ್‌ ಡೇ ಫಸ್ಟ್‌ ಶೋನಿಂದಲೇ ಹೌಸ್‌ ಫುಲ್‌ ಪ್ರದರ್ಶನ ಕಾಣುತ್ತಿದೆ. ರಿಲೀಸ್‌ ಗೂ ಮುನ್ನ ಇದ್ದ ಸಿನಿಮಾ ಬಗೆಗಿನ ಹೈಪ್‌ ರಿಲೀಸ್‌ ಬಳಿಕ ಮತ್ತಷ್ಟು ಹೆಚ್ಚಾಗಿದೆ. ಆರಂಭಿಕವಾಗಿ ಸಿನಿಮಾಕ್ಕೆ ಪಾಸಿಟಿವ್‌ ರೆಸ್ಪಾನ್ಸ್‌ ಕೇಳಿ ಬರುತ್ತಿದೆ.

ಫೈಟ್‌ ಸೀನ್ಸ್‌, ರಜಿನಿ ಮಾಸ್‌ ಲುಕ್‌, ಅನಿರುದ್ಧ್‌ ಮ್ಯೂಸಿಕ್‌, ಡಾರ್ಕ್‌ ಕಾಮಿಡಿಯಿಂದ ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ ಮೊದಲ ದಿನವೇ ದೊಡ್ಡಮಟ್ಟದ ಕಮಾಯಿ ಮಾಡುವ ಸೂಚನೆಯನ್ನು ನೀಡಿದೆ. ನಾಳೆ (ಆ.11 ರಂದು) ಬಾಲಿವುಡ್‌ ನ ʼಗದರ್‌ -2ʼ, ʼಓ ಮೈ ಗಾಡ್-‌2ʼ ಸಿನಿಮಾಗಳು ತೆರೆಗೆ ಬರಲಿದೆ. ಈ ಎರಡು ಬಿಗ್‌ ಸಿನಿಮಾಗಳು ಉತ್ತರ ಭಾರತದಲ್ಲಿ ದೊಡ್ಡ ಓಪನಿಂಗ್‌ ಪಡೆಯುವ ಸಾಧ್ಯತೆಯಿದೆ. ಇತ್ತ ಸೌತ್‌ ನಲ್ಲಿ ʼಜೈಲರ್‌ʼ ತನ್ನ ನಾಗಾಲೋಟವನ್ನು ಮುಂದುವರೆಸಲಿದೆ.

ಇದನ್ನೂ ಓದಿ: Shruti Haasan: ಪ್ರಿಯಕರನ ಹೂಸು ನನ್ನಗಿಷ್ಟ ಎಂದ ನಟಿ ಶ್ರುತಿ ಹಾಸನ್.!‌

ʼಸ್ಯಾಕ್ನಿಲ್ಕ್ʼ ವರದಿಯ ಪ್ರಕಾರ ʼಜೈಲರ್‌ʼ ಮೊದಲ ದಿನ 50 ಕೋಟಿ ರೂಪಾಯಿಯ ಕಮಾಯಿ ಮಾಡುವ ಮೂಲಕ ಕಾಲಿವುಡ್‌ ನಲ್ಲಿ ಬಿಗೆಸ್ಟ್‌ ಓಪನಿಂಗ್‌ ಪಡೆದುಕೊಳ್ಳುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.

ದಕ್ಷಿಣದ ಪ್ರೇಕ್ಷಕರು ‘ಗದರ್ 2’ ಮತ್ತು ‘ಓ ಮೈ ಗಾಡ್‌ – 2’ ಗಿಂತ ‘ಜೈಲರ್’ ಅನ್ನು ವೀಕ್ಷಿಸಲು ಬಯಸುತ್ತಾರೆ. ಹಿಂದಿಗಿಂತ ತಮಿಳು ಹಾಗೂ ತೆಲುಗಿನಲ್ಲಿ ಸಿನಿಮಾ ಹೆಚ್ಚಾಗಿ ರಿಲೀಸ್‌ ಆಗಿದೆ. ಈ ಕಾರಣದಿಂದ ಬೇರೆ ರಾಜ್ಯಗಳಲ್ಲಿ ವಾಸಿಸುತ್ತಿರುವ ತಮಿಳು – ತೆಲುಗು ಪ್ರೇಕ್ಷಕು ಈ ಸಿನಿಮಾವನ್ನೇ ಹೆಚ್ಚಾಗಿ ನೋಡುತ್ತಾರೆ. ‘ಗದರ್ ‘2 ಮತ್ತು ‘ಓ ಮೈ ಗಾಡ್- 2’ ಚಿತ್ರಗಳ ಗುರಿ ಉತ್ತರ ಭಾರತ, ಮಹಾರಾಷ್ಟ್ರ ಕಡೆಯ ಪ್ರೇಕ್ಷಕರಾಗಿರುತ್ತಾರೆ ಎಂದು ಸಿನಿಮಾ ವ್ಯಾಪಾರ ತಜ್ಞ ರಮೇಶ್ ಬಾಲಾ “ಇಂಡಿಯಾ ಟುಡೇʼಗೆ ಹೇಳಿದ್ದಾರೆ.

ʼಜೈಲರ್‌ʼ ನಲ್ಲಿ ರಜಿನಿಕಾಂತ್‌ ಜೊತೆ ಜಾಕಿ ಶ್ರಾಫ್, ರಮ್ಯಾ ಕೃಷ್ಣನ್, ತಮನ್ನಾ ,ವಿನಾಯಕನ್ ಮುಂತಾದವರು ನಟಿಸಿದ್ದಾರೆ. ಮೋಹನ್‌ಲಾಲ್, ಶಿವ ರಾಜ್‌ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

 

ಟಾಪ್ ನ್ಯೂಸ್

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.