Pankaj Tripathi’s father: ನಟ ಪಂಕಜ್‌ ತ್ರಿಪಾಠಿಗೆ ಪಿತೃ ವಿಯೋಗ


Team Udayavani, Aug 21, 2023, 3:27 PM IST

Pankaj Tripathi’s father: ನಟ ಪಂಕಜ್‌ ತ್ರಿಪಾಠಿಗೆ ಪಿತೃ ವಿಯೋಗ

ಪಾಟ್ನಾ: ಬಾಲಿವುಡ್‌ ನ ಜನಪ್ರಿಯ ನಟ ಪಂಕಜ್‌ ತ್ರಿಪಾಠಿ ಅವರ ತಂದೆ ಪಂಡಿತ್ ಬನಾರಸ್ ತಿವಾರಿ(98) ಸೋಮವಾರ(ಆ.21 ರಂದು) ನಿಧನರಾಗಿದ್ದಾರೆ. ತಂದೆ ನಿಧನದ ಸುದ್ದಿಯನ್ನು ಕೇಳಿದ ಬಳಿಕ ನಟ ಪಂಕಜ್‌ ತ್ರಿಪಾಠಿ ಬಿಹಾರದ ಬೆಲ್‌ಸಂಡ್‌ನಲ್ಲಿರುವ ತಮ್ಮ ಗ್ರಾಮಕ್ಕೆ ಧಾವಿಸಿದ್ದಾರೆ.

ಬನಾರಸ್ ತಿವಾರಿ ಅವರು ಆರಂಭದಲ್ಲಿ ಒಬ್ಬ ಕೃಷಿಕ ಹಾಗೂ ಪೂಜಾರಿಯಾಗಿದ್ದರು. ಬೆಲ್‌ಸಂಡ್‌ ನಲ್ಲಿ ಪತ್ನಿಯೊಂದಿಗೆ ಬನಾರಸ್‌ ಅವರು ವಾಸಿಸುತ್ತಿದ್ದರು.

ಪಂಕಜ್‌ ತ್ರಿಪಾಠಿ ಅವರ ತಂದೆ ನಿಧನದ ಸುದ್ದಿಯನ್ನು ಅವರ ಕುಟುಂಬಸ್ಥರು ಅಧಿಕೃತಗೊಳಿಸಿದ್ದು, ಸೋಮವಾರ (ಆ.21 ರಂದು) ಅವರ ಅವರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ಹೇಳಿದ್ದಾರೆ.

“ನನ್ನ ತಂದೆಗೆ ನಾನು ವೈದ್ಯನಾಗಬೇಕೆಂದು ಕನಸಿತ್ತು. ನನ್ನ ಗ್ರಾಮದಲ್ಲಿ (ಉತ್ತರ ಬಿಹಾರದ ಗೋಪಾಲಗಂಜ್) ಜನರಿಗೆ ಡಾಕ್ಟರ್‌ ಹಾಗೂ ಇಂಜಿನಿಯರ್ ಎರಡೂ ವೃತ್ತಿ ಮಾತ್ರ ಗೊತ್ತಿದೆ. ನಾನೊಬ್ಬ ರೈತನ ಮಗ. ನನ್ನ ಗ್ರಾಮದಲ್ಲಿ ಇಂದಿಗೂ ಉತ್ತಮವಾಗಿ ನಿರ್ಮಿಸಲಾದ ರಸ್ತೆಗಳಿಲ್ಲ” ಎಂದು ಸಂದರ್ಶನವೊಂದರಲ್ಲಿ ಪಂಕಜ್‌ ತ್ರಿಪಾಠಿ ಹೇಳಿದ್ದರು.

“ನನ್ನ ತಂದೆಗೆ ನಟನಾ ವೃತ್ತಿ ಬಗ್ಗೆ ತಿಳಿದಿರಲಿಲ್ಲ. ನನ್ನ ಸಾಧನೆ ಬಗ್ಗೆ ಅವರಿಗೆ ತುಂಬಾ ಹೆಮ್ಮೆಯೇನಿಲ್ಲ.ನಾನು ಸಿನಿಮಾದಲ್ಲಿ ಏನು ಮಾಡುತ್ತೇನೆ ಮತ್ತು ಹೇಗೆ ಮಾಡುತ್ತೇನೆ ಎಂಬುದು ನನ್ನ ತಂದೆಗೆ ಗೊತ್ತಿಲ್ಲ. ಇಲ್ಲಿಯವರೆಗೆ, ಚಿತ್ರಮಂದಿರವು ಒಳಗಿನಿಂದ ಹೇಗೆ ಕಾಣುತ್ತದೆ ಎಂಬುದನ್ನು ಅವರು ನೋಡಿಲ್ಲ. ಯಾರಾದರೂ ತಮ್ಮ ಕಂಪ್ಯೂಟರ್‌ನಲ್ಲಿ ಅಥವಾ ಇತ್ತೀಚೆಗೆ ನನ್ನ ಮನೆಯಲ್ಲಿ ಸ್ಥಾಪಿಸಲಾದ ದೂರದರ್ಶನದಲ್ಲಿ ತೋರಿಸಿದರೆ ಮಾತ್ರ ಅವರು ನನ್ನ ಕೆಲಸವನ್ನು ನೋಡುತ್ತಾರೆ” ಎಂದು ಇತ್ತೀಚೆಗೆ ಪಂಕಜ್‌ ತ್ರಿಪಾಠಿ ಹೇಳಿದ್ದರು.

 

ಟಾಪ್ ನ್ಯೂಸ್

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.