1000 ಕೋಟಿ ರೂ.ಗೂ ಅಧಿಕ ಕಲೆಕ್ಷನ್:‌ ಥಿಯೇಟರ್‌ ಬಳಿಕ ಓಟಿಟಿ ರಿಲೀಸ್‌ ಗೆ ʼಪಠಾಣ್‌ʼ ರೆಡಿ


Team Udayavani, Mar 21, 2023, 9:52 AM IST

1000 ಕೋಟಿ ರೂ.ಗೂ ಅಧಿಕ ಕಲೆಕ್ಷನ್:‌ ಥಿಯೇಟರ್‌ ಬಳಿಕ ಓಟಿಟಿ ರಿಲೀಸ್‌ ಗೆ ʼಪಠಾಣ್‌ʼ ರೆಡಿ

ಮುಂಬಯಿ: ಕಿಂಗ್‌ ಖಾನ್‌ ಶಾರುಖ್‌ ಖಾನ್‌ ಬಹು ಸಮಯದ ಬಳಿಕ ಕಂಬ್ಯಾಕ್‌ ಮಾಡಿದ ʼಪಠಾಣ್‌ʼ ಸಿನಿಮಾ ಓಟಿಟಿ ರಿಲೀಸ್‌ ಗೆ ರೆಡಿಯಾಗಿದೆ.

ಸ್ಪೈ ಕಥಾಹಂದರ ಒಳಗೊಂಡ ʼಪಠಾಣ್‌ʼ ಸಿನಿಮಾದಲ್ಲಿ ಶಾರುಖ್‌ ಖಾನ್‌, ದೀಪಿಕಾ, ಜಾನ್‌ ಅಬ್ರಹಾಂ ಅವರ ಆ್ಯಕ್ಷನ್‌ ಸೀನ್‌ ಗಳನ್ನು ನೋಡಿ ಪ್ರೇಕ್ಷಕರು ಥ್ರಿಲ್‌ ಆಗಿದ್ದರು. ಜನವರಿ 25 ರಂದು ವಿಶ್ವಾದ್ಯಂತ ರಿಲೀಸ್‌ ಆದ ʼಪಠಾಣ್‌ʼ 56 ದಿನಗಳ ಬಳಿಕ ಓಟಿಟಿಗೆ ಎಂಟ್ರಿಯಾಗುತ್ತಿದೆ.

ವರ್ಲ್ಡ್‌ ಬಾಕ್ಸ್‌ ಆಫೀಸ್‌ ನಲ್ಲಿ 1000 ಕೋಟಿ ರೂ.ಗೂ ( ಅಂದಾಜು 1,046 ಕೋಟಿ ರೂ.) ಅಧಿಕ ಕಲೆಕ್ಷನ್‌ ಮಾಡಿ ಬಹಳ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ ಶಾರುಖ್‌ ಖಾನ್‌, ಇದೀಗ ಓಟಿಟಿ ಪರದೆಯಲ್ಲಿ ಅಭಿಮಾನಿಗಳ ಮುಂದೆ ಬರಲಿದ್ದಾರೆ. ಅಮೇಜಾನ್‌ ಪ್ರೈಮ್‌ ವಿಡಿಯೋದಲ್ಲಿ ನಾಳೆಯಿಂದ ಅಂದರೆ ಮಾ. 22 ರಿಂದ ಸಿನಿಮಾ ಸ್ಟ್ರೀಮ್‌ ಆಗಲಿದೆ.

ಇದನ್ನೂ ಓದಿ: ಅಕ್ರಮವಾಗಿ ನೆಲೆಸಿದ್ದ ಐವರು ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಈ ಬಗ್ಗೆ ಪ್ರೈಮ್‌ ವಿಡಿಯೋ ಟ್ವೀಟ್‌ ಮಾಡಿದೆ. ಹಿಂದಿ, ತಮಿಳ ಹಾಗೂ ತೆಲುಗು ಭಾಷೆಯಲ್ಲಿ ʼಪಠಾಣ್‌ʼ ಸಿನಿಮಾ ಸ್ಟ್ರೀಮ್‌ ಆಗಲಿದೆ ಎಂದು ಟ್ವೀಟಿಸಿದೆ.

ಯುಎಸ್, ಕೆನಡಾ, ಯುಎಇ, ಈಜಿಪ್ಟ್, ಯುಕೆ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಲ್ಲಿ ಸಿದ್ದಾರ್ಥ್‌ ಆನಂದ್‌ ಅವರ ಸಿನಿಮಾ ಬಿಡುಗಡೆ ಆಗಿತ್ತು.

ಭಾರತದಲ್ಲಿ ʼಪಠಾಣ್‌ʼ ಸಿನಿಮಾ ರಿಲೀಸ್‌ ವೇಳೆ ಭಾರೀ ವಿವಾದಕ್ಕೆ ಸಿನಿಮಾದ ʼಬೇಷರಂ ರಂಗ್‌ʼ ಹಾಡು ಕಾರಣವಾಗಿತ್ತು. ಅದೆಲ್ಲವನ್ನು ದಾಟಿ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್‌ ಆಗಿತ್ತು.

ಶಾರುಖ್ ಖಾನ್, ಜಾನ್ ಅಬ್ರಹಾಂ, ದೀಪಿಕಾ ಪಡುಕೋಣೆ ಡಿಂಪಲ್ ಕಪಾಡಿಯಾ, ಅಶುತೋಷ್ ರಾಣಾ ಮತ್ತು ವಿಶೇಷ ಪಾತ್ರದಲ್ಲಿ ಸಲ್ಮಾನ್ ಖಾನ್ ಕಾಣಿಸಿಕೊಂಡಿದ್ದರು.

ಟಾಪ್ ನ್ಯೂಸ್

lok adalat

ನ್ಯಾಯಾಧೀಶರ ಘನತೆ, ಗೌರವಕ್ಕೆ ಧಕ್ಕೆ ಸರಿಯಲ್ಲ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ

smi irani

Missing: ಕಾಂಗ್ರೆಸ್ ಟ್ವೀಟ್ ಗೆ ಕಟುವಾಗಿ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

ನಟಿ Akanksha Dubey Case: ನಟಿಯ ಒಳ ಉಡುಪಿನಲ್ಲಿ ವೀರ್ಯ ಪತ್ತೆ; ತನಿಖೆ ಚುರುಕು

ನಟಿ Akanksha Dubey Case: ನಟಿಯ ಒಳ ಉಡುಪಿನಲ್ಲಿ ವೀರ್ಯ ಪತ್ತೆ; ತನಿಖೆ ಚುರುಕು

tdy-4

Ira Khan: ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ಆಮಿರ್‌ ಪುತ್ರಿ; ಫ್ಯಾನ್ಸ್‌ ಖುಷ್

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

lok adalat

ನ್ಯಾಯಾಧೀಶರ ಘನತೆ, ಗೌರವಕ್ಕೆ ಧಕ್ಕೆ ಸರಿಯಲ್ಲ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

1-sad-dsa

Bhimanna T Naik ದುಃಖ ತಪ್ತ ಕುಟುಂಬಕ್ಕೆ‌ ಸಕಾಲಿಕ ನೆರವಾದ ಶಾಸಕ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್