ದೇಶಕ್ಕಾಗಿ ಕಾದಾಡುವ ʼಪಠಾಣ್‌ʼ: ಟ್ರೇಲರ್‌ ನಲ್ಲಿ ಶಾರುಖ್‌, ಜಾನ್‌ ಅಬ್ರಹಾಂ ಫೈಟೇ ಹೈಲೈಟ್


Team Udayavani, Jan 10, 2023, 11:31 AM IST

ದೇಶಕ್ಕಾಗಿ ಕಾದಾಡುವ ʼಪಠಾಣ್‌ʼ: ಟ್ರೇಲರ್‌ ನಲ್ಲಿ ಶಾರುಖ್‌, ಜಾನ್‌ ಅಬ್ರಹಾಂ ಫೈಟೇ ಹೈಲೈಟ್

ಮುಂಬಯಿ: ಬಾಲಿವುಡ್‌ ಕಿಂಗ್‌ ಖಾನ್‌ ಶಾರುಖ್‌ ಖಾನ್‌ ಅಭಿನಯದ ಬಹು ನಿರೀಕ್ಷಿತ ʼಪಠಾಣ್‌ʼ ಸಿನಿಮಾದ ಟ್ರೇಲರ್‌ ಮಂಗಳವಾರ( ಜ.10) ರಂದು ರಿಲೀಸ್‌ ಆಗಿದೆ.

ಒಂದಷ್ಟು ವಿಚಾರಗಳಿಗೆ ಸುದ್ದಿಯಾಗಿದ್ದ ʼಪಠಾಣ್‌ʼ ಶಾರುಖ್‌ ಖಾನ್‌ ಬಹು ಸಮಯದ ಬಳಿಕ ಕಮ್‌ ಬ್ಯಾಕ್‌ ಮಾಡುತ್ತಿರುವ ಸಿನಿಮಾ. ದೀಪಿಕಾ -ಶಾರುಖ್‌ ಹಿಟ್‌ ಜೋಡಿ ಮತ್ತೆ ಜೊತೆಯಾಗಿ ನಟಿಸುತ್ತಿರುವ ಸಿನಿಮಾ. ಹಾಡುಗಳಿಂದ ಗಮನ ಸೆಳದಿದ್ದ ಸಿನಿಮಾ ಇದೀಗ ಟ್ರೇಲರ್‌ ರಿಲೀಸ್‌ ಮಾಡಿ ಅಬ್ಬರಿಸಿದೆ.

ಭಾರತದ ಮೇಲೆ ದಾಳಿ ಮಾಡಲು ಸಂಚು ಹಾಕುವ ಒಬ್ಬ ವ್ಯಕ್ತಿ‌ ( ಜಾನ್‌ ಅಬ್ರಹಾಂ). ದೇಶದಲ್ಲಿ ಅನಾಹುತ ಮಾಡಲು ಹೊರಟವನಿಗೆ ಪಾಠ ಕಲಿಸಲು ಬರುವ ʼಪಠಾಣ್‌ʼ (ಶಾರುಖ್ ಖಾನ್) ಟ್ರೇಲರ್‌ ನಲ್ಲಿ ಮಿಂಚಿದ್ದಾರೆ. ದೇಶವನ್ನು ದಾಳಿಕೋರನಿಂದ ರಕ್ಷಿಸಬೇಕೆನ್ನುವ ನಿಟ್ಟಿನಲ್ಲಿ ಸರ್ಕಾರದ ಒಬ್ಬ ಬಲಿಷ್ಠ ಅಸ್ತ್ರವಾಗಿ ʼಪಠಾಣ್‌ʼ ಕಾಣಿಸಿಕೊಂಡಿದ್ದಾನೆ. ಶಾರುಖ್‌ ಖಾನ್‌ ಅವರೊಂದಿಗೆ ದೀಪಿಕಾ ಪಡುಕೋಣೆ ಕೂಡ ಆ್ಯಕ್ಷನ್‌ ಸೀನ್‌ ಗಳಲ್ಲಿ ಕಾಣಿಸಿಕೊಂಡಿದ್ದಾರೆ.‌

ಇದನ್ನೂ ಓದಿ:ಆಸ್ಕರ್‌ ಗೆ ಅರ್ಹತೆ ಪಡೆದ ದಂತಕಥೆ ʼಕಾಂತಾರʼ: ಸಂತಸ ಹಂಚಿಕೊಂಡ ಹೊಂಬಾಳೆ

ಖಡಕ್‌ ಡೈಲಾಗ್ಸ್‌, ಉದ್ದ ಕೂದಲಿನಲ್ಲಿ, ಸ್ಟೈಲಿಸ್ಟ್‌ ಆಗಿ ಕಾಣಿಸಿಕೊಂಡಿರುವ ಶಾರುಖ್‌ ಖಾನ್‌ ಬಹು ಸಮಯದ ಆ್ಯಕ್ಷನ್‌ ಸೀನ್‌ ಗಳಲ್ಲಿ ಧೂಳು ಎಬ್ಬಿಸಿದ್ದಾರೆ. ಟ್ರೇಲರ್‌ ನಲ್ಲಿ ಬರುವ  ಸಾಹಸ ದೃಶ್ಯಗಳು ನೋಡುಗರ ಕುತೂಹಲವನ್ನು ಹೆಚ್ಚಿಸುತ್ತದೆ.

ಟೇಲರ್‌ ಕೊನೆಗೆ ಬರುವ ಜೈಹಿಂದ್ ಡೈಲಾಗ್‌ ಸಿನಿಮಾ ದೇಶದ ಕುರಿತಾಗಿ ಸಾಗುವ ಕಥಾಹಂದರವನ್ನೆವುದನ್ನು ತೋರಿಸುತ್ತದೆ.

ಬಾಲಿವುಡ್‌ ನಲ್ಲ ಈ ಹಿಂದೆ ಸಲ್ಮಾನ್‌ ಖಾನ್‌ ಅವರ ʼಟೈಗರ್‌ʼ ಸರಣಿಯ ಚಿತ್ರಗಳು ಹೀಗೆಯೇ ಆ್ಯಕ್ಷನ್‌ ಮಾದರಿಯಲ್ಲಿ ದೇಶ ಭಕ್ತಿಯನ್ನು ಹುಟ್ಟಿಸುವ ಚಿತ್ರಗಳೇ ಆಗಿತ್ತು. ಮೇಲ್ನೋಟಕ್ಕೆ ʼಪಠಾಣ್‌ʼ ಸಿನಿಮಾದ ಟ್ರೇಲರ್‌ ಕೂಡ ಹಾಗೆಯೇ ಕಾಣುತ್ತದೆ.

ಜ.25 ರಂದು ಹಿಂದಿ,ತಮಿಳು, ತೆಲುಗು ಭಾಷೆಯಲ್ಲಿ ಸಿನಿಮಾ ತೆರೆಗೆ ಬರಲಿದೆ.

ಟಾಪ್ ನ್ಯೂಸ್

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.