ಇದೇ ವರ್ಷ ನಡೆಯಲಿದೆಯಂತೆ ಪ್ರಭಾಸ್ ವಿವಾಹ


Team Udayavani, Mar 8, 2022, 1:25 PM IST

ಇದೇ ವರ್ಷ ನಡೆಯಲಿದೆಯಂತೆ ಪ್ರಭಾಸ್ ವಿವಾಹ

ಬಹುನಿರೀಕ್ಷಿತ ‘ರಾಧೆ ಶ್ಯಾಮ್’ ಚಿತ್ರ ಇದೇ ವಾರದಲ್ಲಿ ತೆರೆಕಾಣುತ್ತಿದೆ. ನಟ ಪ್ರಭಾಸ್ ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. 42 ವರ್ಷ ಪ್ರಾಯದ, ಭಾರತದ ಅತ್ಯಂತ ಅರ್ಹ ಬ್ಯಾಚುಲರ್‌ ಗಳಲ್ಲಿ ಒಬ್ಬರಾದ ಪ್ರಭಾಸ್ ಅವರ ಮದುವೆಯ ಕುರಿತಾಗಿ ಸುದ್ದಿಗಳು ಹರಿದಾಡುತ್ತಲೇ ಇರುತ್ತದೆ.

ಇದೀಗ ಆಚಾರ್ಯ ವಿನೋದ್ ಕುಮಾರ್ ಎಂಬ ಜ್ಯೋತಿಷಿಯೊಬ್ಬರು ಪ್ರಭಾಸ್ ಮದುವೆ ಯಾವಾಗ ಎಂದು ಭವಿಷ್ಯ ನುಡಿದಿದ್ದಾರೆ. ಒಂದು ವರ್ಷದೊಳಗೆ ಪ್ರಭಾಸ್ ಮದುವೆಯಾಗಲಿದ್ದಾರೆ ಎಂದು ಜ್ಯೋತಿಷಿ ಹೇಳಿಕೊಂಡಿದ್ದಾರೆ.

ಇತ್ತೀಚೆಗೆ ಸಂದರ್ಶನದಲ್ಲಿ, ಪ್ರಭಾಸ್ ಅವರು ಬಾಹುಬಲಿ ನಂತರ ಮದುವೆಯಾಗುವುದಾಗಿ ತಮ್ಮ ಕುಟುಂಬಕ್ಕೆ ತಿಳಿಸಿದ್ದರು ಎಂದು ಬಹಿರಂಗಪಡಿಸಿದರು. ಆದರೆ ಬಾಹುಬಲಿ ನಂತರ ಸಾಹೋ, ಇದೀಗ ರಾಧೆ ಶ್ಯಾಮ್ ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದರೂ, ಪ್ರಭಾಸ್ ಮದುವೆಯ ಸುದ್ದಿಯಲ್ಲಿಲ್ಲ. ಆದರೆ ಇದೀಗ ಆಚಾರ್ಯ ವಿನೋದ್ ಕುಮಾರ್ ಎಂಬ ಜ್ಯೋತಿಷಿ ಪ್ರಭಾಸ್ ಮದುವೆ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ:ಚೆನ್ನೈ ಸೂಪರ್ ಕಿಂಗ್ಸ್ ಗೆ ನೆಟ್ ಬೌಲರ್ ಆಗಿ ಸೇರಿದ ಐರ್ಲೆಂಡ್ ತಂಡದ ಪ್ರಮುಖ ಬೌಲರ್

ಇನ್ಸ್ಟಾಗ್ರಾಮ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಜ್ಯೋತಿಷಿ, 2022ನೇ ವರ್ಷ ಪ್ರಭಾಸ್ ಗೆ ಅತ್ಯಂತ ವಿಶೇಷ ವರ್ಷವಾಗಿರಲಿದೆ. ಬಾಹುಬಲಿ ಖ್ಯಾತಿಯ ನಟ ಪ್ರಭಾಸ್ 2022ರ ಅಕ್ಟೋಬರ್ ನಿಂದ 2023ರ ಅಕ್ಟೋಬರ್ ಒಳಗೆ ಮದುವೆಯಾಗಲಿದ್ದಾರೆ ಎಂದಿದ್ದಾರೆ.

ಈ ಹಿಂದೆ ಸಂದರ್ಶನವೊಂದರಲ್ಲಿ ಪ್ರಭಾಸ್ ಮದುವೆ ಬಗ್ಗೆ ಮಾತನಾಡಿದ್ದರು. ಪ್ರೀತಿಯ ಬಗೆಗಿನ ನನ್ನ ಅಂದಾಜು ತಪ್ಪಾಗಿದ್ದೇ ನಾನು ಮದುವೆಯಾಗದಿರಲು ಕಾರಣ. ಬಾಹುಬಲಿ ಚಿತ್ರದ ಬಳಿಕ ನಾನು ಮದುವೆಯಾಗುತ್ತೇನೆ ಎಂದು ಅಮ್ಮನ ಬಳಿ ಹೇಳಿಕೊಂಡಿದೆ. ಈ ಬಗ್ಗೆ ಯಾವಾಗಲೂ ಚರ್ಚೆ ನಡೆಯುತ್ತಿರುತ್ತದೆ. ಅದರಲ್ಲಿ ತಪ್ಪೇನಿದೆ. ಈಗ, ನನಗೆ ಆಯ್ಕೆಯಿಲ್ಲ, ನಾನು ಸರಿಯಾದ ಸಮಯದಲ್ಲಿ ಮದುವೆಯಾಗಿ ನೆಲೆಸಲು ಬಯಸುತ್ತೇನೆ ಎಂದು ಹೇಳಿದ್ದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.