ಪ್ರಭುದೇವ್-ಹಿಮಾನಿ ಮದುವೆ ಸುದ್ದಿ ಖಚಿತಪಡಿಸಿದ ರಾಜು ಸುಂದರಂ !


Team Udayavani, Nov 22, 2020, 8:16 PM IST

Prabhudeva

ನವದೆಹಲಿ: ಖ್ಯಾತ ನೃತ್ಯ ಸಂಯೋಜಕ, ತಮಿಳು ನಟ ಪ್ರಭುದೇವ್ ಮುಂಬೈ ಮೂಲದ ವೈದ್ಯೆ ಹಿಮಾನಿ ಅವರನ್ನು ಕಳೆದ ಮೇ ತಿಂಗಳಿನ ಲಾಕ್ ಡೌನ್ ವೇಳೆಯಲ್ಲಿ ಸರಳವಾಗಿ ವಿವಾಹವಾಗಿದ್ದಾರೆ ಎಂದು ವರದಿಯಾಗಿತ್ತು. ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗಿದ್ದು ಇದೀಗ ಮದುವೆಯ ಸುದ್ದಿಯನ್ನು ಪ್ರಭುದೇವ್  ಸಹೋದರ ರಾಜು ಸುಂದರಂ ಖಚಿತಪಡಿಸಿದ್ದಾರೆ.

ಈ ಕುರಿತು ವರದಿ ಮಾಡಿದ್ದ ಇ-ಟೈಮ್ಸ್ ನ ಸಂದರ್ಶನವೊಂದರಲ್ಲಿ ಸಹೋದರ ರಾಜು ಸುಂದರಂ ಮಾತನಾಡಿ. ನಿಮಗೆಲ್ಲಾ ಈಗಾಗಲೇ ತಿಳಿದಿರುವಂತೆ ಪ್ರಭುದೇವ್, ಹಿಮಾನಿ ಅವರನ್ನು ವಿವಾಹವಾಗಿದ್ದಾರೆ. ಇವರ ವಿವಾಹ ನಮಗೆಲ್ಲರಿಗೂ ಅತ್ಯಂತ ಸಂತೋಷವನ್ನು ಉಂಟುಮಾಡಿದೆ ಎಂದಿದ್ದಾರೆ.

ಲಾಕ್ ಡೌನ್ ಸಂದರ್ಭದಲ್ಲಿ ತನ್ನ ಬೆನ್ನು ಹಾಗೂ ಕಾಲಿಗೆ ಸಂಬಂಧಿಸಿದ ಚಿಕಿತ್ಸೆಗಾಗಿ ಮುಂಬೈಗೆ ತೆರಳಿದ್ದ ಪ್ರಭುದೇವ್ ಗೆ ತನ್ನ ಆರೈಕೆ ಮಾಡುತ್ತಿದ್ದ ವೈದ್ಯೆ ಹಿಮಾನಿ ಮೇಲೆ ಪ್ರೇಮಾಂಕುರವಾಗಿತ್ತು. ನಂತರ 2 ತಿಂಗಳುಗಳ ಕಾಲ  ಚೆನೈನಲ್ಲಿ ಜೊತೆಯಾಗಿ ಕಾಲ ಕಳೆದ ಇವರಿಬ್ಬರು, ಪರಸ್ಪರ ಒಪ್ಪಿಕೊಂಡು ಮದುವೆಯಾಗಿದ್ದಾರೆ ಎಂದು ವರದಿಯಾಗಿದೆ.

ಮೇ ತಿಂಗಳಲ್ಲಿ ಕೋವಿಡ್ -19 ಲಾಕ್ ಡೌನ್ ನಿಯಮದಂತೆ ಕೇವಲ ಮನೆಯ ಸದಸ್ಯರ ಸಮ್ಮುಖದಲ್ಲಿ ವಿವಾಹವಾಗಿದ್ದು, ಆ ಬಳಿಕ ಕೇವಲ 2 ಬಾರಿಯಷ್ಟೆ ಹಿಮಾನಿ, ಪ್ರಭುದೇವ್ ಕುಟುಂಬದವರನ್ನು ಭೇಟಿಯಾಗಲು  ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಟ್ರೆಂಡಿಂಗ್-#BoycottNetflix: ಟ್ವೀಟಿಗರ ಆಕ್ರೋಶಕ್ಕೆ ಕಾರಣವಾದ ವೆಬ್ ಸರಣಿಯ ಚುಂಬನ ದೃಶ್ಯ

ಇದು ಪ್ರಭುದೇವ್ ಅವರ ಎರಡನೇ ಮದುವೆಯಾಗಿದ್ದು, ಮೊದಲ ಪತ್ನಿ ರಾಮಲತಾ ಸೇರಿದಂತೆ ಎರಡು ಮಕ್ಕಳಿದ್ದಾರೆ. ಹಾಗೆಯೇ ಕೆಲಕಾಲ ನಟಿ ನಯನಾ ತಾರಾ ಜೊತೆಯಲ್ಲಿಯೂ ಅನ್ಯೊನ್ಯವಾಗಿದ್ದರು.

 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.