166 ಕೋಟಿ ಕೊಟ್ಟು ಖರೀದಿಸಿದ ಮನೆಯಲ್ಲಿ ನೀರು ಸೋರಿಕೆ; ಮನೆ ಖಾಲಿ ಮಾಡಿದ ಪ್ರಿಯಾಂಕ ದಂಪತಿ

ಮಾರಾಟಗಾರನ ವಿರುದ್ಧ ದೂರು ದಾಖಲಿಸಿದ ದಂಪತಿ

Team Udayavani, Feb 1, 2024, 2:05 PM IST

9

ಮುಂಬಯಿ: ಗ್ಲೋಬಲ್‌ ಐಕಾನ್‌ ಪ್ರಿಯಾಂಕ ಚೋಪ್ರಾ ಹಾಗೂ ಅವರ ಪತಿ ಗಾಯಕ ನಿಕ್‌ ಜೋನಾಸ್‌ ದಂಪತಿ ತಮ್ಮ ಲಾಸ್ ಎಂಜಲೀಸ್ ನ ದುಬಾರಿ ಮನೆಯನ್ನು ಖಾಲಿ ಮಾಡಿ ಬೇರೊಂದು ಮನೆಗೆ ಶಿಫ್ಟ್‌ ಆಗಿದ್ದು, ಮನೆ ಮಾರಾಟ ಮಾಡಿದವನ ವಿರುದ್ಧ ದೂರು ದಾಖಲಿಸಿರುವುದಾಗಿ ವರದಿಯಾಗಿದೆ.

ಅವರ ದುಬಾರಿ ಮನೆಯಲ್ಲಿ ನೀರು ಸೋರಿಕೆ ಸಮಸ್ಯೆ ಕಾಣಿಸಿಕೊಂಡಿದ್ದು,ಇದರಿಂದ ಅಲ್ಲಿ ವಾಸಿಸಲು ಸಾಧ್ಯವಾಗದ ಕಾರಣ ದಂಪತಿ ತಮ್ಮ ಮನೆ ಬದಲಾಯಿಸಿದ್ದಾರೆ ಎಂದು ʼಪೇಜ್‌ ಸಿಕ್ಸ್‌ʼ ವರದಿ ತಿಳಿಸಿದೆ.

ದಂಪತಿಗಳ ಮನೆಯ ಪೂಲ್ ಮತ್ತು ಸ್ಪಾ ಪ್ರದೇಶದಲ್ಲಿ ನೀರು ಸೋರಿಕೆಯ ಸಮಸ್ಯೆ ಕಾಣಿಸಿಕೊಂಡಿದೆ. ಇದಲ್ಲದೇ ಅಡುಗೆ ಮನೆ ಪ್ರದೇಶದಲ್ಲಿ ನೀರಿನ ಸೋರಿಕೆ ಕಾಣಿಸಿಕೊಂಡಿದೆ. ಲೀವಿಂಗ್‌ ಏರಿಯಾದಲ್ಲೂ ನೀರು ಸೋರಿಕೆ ಸಮಸ್ಯೆ ಕಾಣಿಸಿಕೊಂಡಿದೆ. ಇದರಿಂದ ಮನೆಯ ಹಲವು ಸಾಮಾಗ್ರಿಗಳಿಗೆ ಹಾನಿಯಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: Atif Aslam: 7 ವರ್ಷದ ಬಳಿಕ ಬಾಲಿವುಡ್‌ಗೆ ಮರಳಲಿದ್ದಾರೆ ಪಾಕ್‌ ಗಾಯಕ ಅತೀಫ್‌ ಅಸ್ಲಾಂ

ದಂಪತಿಗಳು ನೀರು ಸೋರಿಕೆಯಿಂದ ಅನುಭವಿಸಿದ ನಷ್ಟಕ್ಕೆ, ದುರಸ್ತಿ ವೆಚ್ಚಗಳಿಗೆ ಮರುಪಾವತಿ ಮಾಡಬೇಕು ಹಾಗೂ ಇತರ ಹಾನಿಗಳಿಗೆ ಪರಿಹಾರವನ್ನು ನೀಡಬೇಕೆಂದು ಮಾರಾಟಗಾರನ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ.

ನೀರಿನ ಸೋರಿಕೆಯಿಂದ $1.5 ಮಿಲಿಯನ್ (12 ಕೋಟಿ ರೂ.) ಸಾಮಾನ್ಯ ಹಾನಿಯಿಂದ ಸುಮಾರು $2.5 ಮಿಲಿಯನ್ (ರೂ. 20 ಕೋಟಿಗಿಂತ ಹೆಚ್ಚು) ನಷ್ಟ ಆಗಿದೆ ಎಂದು ವರದಿ ತಿಳಿಸಿದೆ.

ಪ್ರಿಯಾಂಕಾ ಮತ್ತು ನಿಕ್ ಸೆಪ್ಟೆಂಬರ್ 2019 ರಲ್ಲಿ $ 20 ಮಿಲಿಯನ್ (ರೂ. 166 ಕೋಟಿ) ಗೆ ಐಷಾರಾಮಿ ಮನೆಯನ್ನು ಖರೀದಿಸಿದ್ದರು. ಇದು ಏಳು ಬೆಡ್‌ ರೂಮ್, ಒಂಬತ್ತು ಬಾತ್‌ ರೂಮ್, ಅಡುಗೆಮನೆ, ತಾಪಮಾನ-ನಿಯಂತ್ರಿತ ವೈನ್ ಕೊಠಡಿ, ಒಳಾಂಗಣ ಬಾಸ್ಕೆಟ್‌ಬಾಲ್ ಅಂಕಣ, ಬೌಲಿಂಗ್ ಅಲ್ಲೆ, ಹೋಮ್ ಥಿಯೇಟರ್, ಮನರಂಜನಾ ಕೋಣೆ, ಸ್ಟೀಮ್ ಶವರ್‌ನೊಂದಿಗೆ ಸ್ಪಾ, ಪೂರ್ಣ ಸೇವಾ ಜಿಮ್ ಮತ್ತು ಬಿಲಿಯರ್ಡ್ಸ್ ಕೋಣೆಯನ್ನು ಹೊಂದಿದೆ.

ಸದ್ಯ ನಿಕ್ ಮತ್ತು ಪ್ರಿಯಾಂಕಾ ಯಾವಾಗ ಇಲ್ಲಿಗೆ ಮರಳುತ್ತಾರೆ ಎಂಬುದು ತಿಳಿದಿಲ್ಲ. ವರದಿಯ ಪ್ರಕಾರ, ಸದ್ಯಕ್ಕೆ ಐಷಾರಾಮಿ ಮನೆಯಲ್ಲಿ ಯಾರೂ ವಾಸಿಸುತ್ತಿಲ್ಲ ಮತ್ತು ಅದನ್ನು ಬಾಡಿಗೆಗೆ ನೀಡುತ್ತಿಲ್ಲ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.