166 ಕೋಟಿ ಕೊಟ್ಟು ಖರೀದಿಸಿದ ಮನೆಯಲ್ಲಿ ನೀರು ಸೋರಿಕೆ; ಮನೆ ಖಾಲಿ ಮಾಡಿದ ಪ್ರಿಯಾಂಕ ದಂಪತಿ

ಮಾರಾಟಗಾರನ ವಿರುದ್ಧ ದೂರು ದಾಖಲಿಸಿದ ದಂಪತಿ

Team Udayavani, Feb 1, 2024, 2:05 PM IST

9

ಮುಂಬಯಿ: ಗ್ಲೋಬಲ್‌ ಐಕಾನ್‌ ಪ್ರಿಯಾಂಕ ಚೋಪ್ರಾ ಹಾಗೂ ಅವರ ಪತಿ ಗಾಯಕ ನಿಕ್‌ ಜೋನಾಸ್‌ ದಂಪತಿ ತಮ್ಮ ಲಾಸ್ ಎಂಜಲೀಸ್ ನ ದುಬಾರಿ ಮನೆಯನ್ನು ಖಾಲಿ ಮಾಡಿ ಬೇರೊಂದು ಮನೆಗೆ ಶಿಫ್ಟ್‌ ಆಗಿದ್ದು, ಮನೆ ಮಾರಾಟ ಮಾಡಿದವನ ವಿರುದ್ಧ ದೂರು ದಾಖಲಿಸಿರುವುದಾಗಿ ವರದಿಯಾಗಿದೆ.

ಅವರ ದುಬಾರಿ ಮನೆಯಲ್ಲಿ ನೀರು ಸೋರಿಕೆ ಸಮಸ್ಯೆ ಕಾಣಿಸಿಕೊಂಡಿದ್ದು,ಇದರಿಂದ ಅಲ್ಲಿ ವಾಸಿಸಲು ಸಾಧ್ಯವಾಗದ ಕಾರಣ ದಂಪತಿ ತಮ್ಮ ಮನೆ ಬದಲಾಯಿಸಿದ್ದಾರೆ ಎಂದು ʼಪೇಜ್‌ ಸಿಕ್ಸ್‌ʼ ವರದಿ ತಿಳಿಸಿದೆ.

ದಂಪತಿಗಳ ಮನೆಯ ಪೂಲ್ ಮತ್ತು ಸ್ಪಾ ಪ್ರದೇಶದಲ್ಲಿ ನೀರು ಸೋರಿಕೆಯ ಸಮಸ್ಯೆ ಕಾಣಿಸಿಕೊಂಡಿದೆ. ಇದಲ್ಲದೇ ಅಡುಗೆ ಮನೆ ಪ್ರದೇಶದಲ್ಲಿ ನೀರಿನ ಸೋರಿಕೆ ಕಾಣಿಸಿಕೊಂಡಿದೆ. ಲೀವಿಂಗ್‌ ಏರಿಯಾದಲ್ಲೂ ನೀರು ಸೋರಿಕೆ ಸಮಸ್ಯೆ ಕಾಣಿಸಿಕೊಂಡಿದೆ. ಇದರಿಂದ ಮನೆಯ ಹಲವು ಸಾಮಾಗ್ರಿಗಳಿಗೆ ಹಾನಿಯಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: Atif Aslam: 7 ವರ್ಷದ ಬಳಿಕ ಬಾಲಿವುಡ್‌ಗೆ ಮರಳಲಿದ್ದಾರೆ ಪಾಕ್‌ ಗಾಯಕ ಅತೀಫ್‌ ಅಸ್ಲಾಂ

ದಂಪತಿಗಳು ನೀರು ಸೋರಿಕೆಯಿಂದ ಅನುಭವಿಸಿದ ನಷ್ಟಕ್ಕೆ, ದುರಸ್ತಿ ವೆಚ್ಚಗಳಿಗೆ ಮರುಪಾವತಿ ಮಾಡಬೇಕು ಹಾಗೂ ಇತರ ಹಾನಿಗಳಿಗೆ ಪರಿಹಾರವನ್ನು ನೀಡಬೇಕೆಂದು ಮಾರಾಟಗಾರನ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ.

ನೀರಿನ ಸೋರಿಕೆಯಿಂದ $1.5 ಮಿಲಿಯನ್ (12 ಕೋಟಿ ರೂ.) ಸಾಮಾನ್ಯ ಹಾನಿಯಿಂದ ಸುಮಾರು $2.5 ಮಿಲಿಯನ್ (ರೂ. 20 ಕೋಟಿಗಿಂತ ಹೆಚ್ಚು) ನಷ್ಟ ಆಗಿದೆ ಎಂದು ವರದಿ ತಿಳಿಸಿದೆ.

ಪ್ರಿಯಾಂಕಾ ಮತ್ತು ನಿಕ್ ಸೆಪ್ಟೆಂಬರ್ 2019 ರಲ್ಲಿ $ 20 ಮಿಲಿಯನ್ (ರೂ. 166 ಕೋಟಿ) ಗೆ ಐಷಾರಾಮಿ ಮನೆಯನ್ನು ಖರೀದಿಸಿದ್ದರು. ಇದು ಏಳು ಬೆಡ್‌ ರೂಮ್, ಒಂಬತ್ತು ಬಾತ್‌ ರೂಮ್, ಅಡುಗೆಮನೆ, ತಾಪಮಾನ-ನಿಯಂತ್ರಿತ ವೈನ್ ಕೊಠಡಿ, ಒಳಾಂಗಣ ಬಾಸ್ಕೆಟ್‌ಬಾಲ್ ಅಂಕಣ, ಬೌಲಿಂಗ್ ಅಲ್ಲೆ, ಹೋಮ್ ಥಿಯೇಟರ್, ಮನರಂಜನಾ ಕೋಣೆ, ಸ್ಟೀಮ್ ಶವರ್‌ನೊಂದಿಗೆ ಸ್ಪಾ, ಪೂರ್ಣ ಸೇವಾ ಜಿಮ್ ಮತ್ತು ಬಿಲಿಯರ್ಡ್ಸ್ ಕೋಣೆಯನ್ನು ಹೊಂದಿದೆ.

ಸದ್ಯ ನಿಕ್ ಮತ್ತು ಪ್ರಿಯಾಂಕಾ ಯಾವಾಗ ಇಲ್ಲಿಗೆ ಮರಳುತ್ತಾರೆ ಎಂಬುದು ತಿಳಿದಿಲ್ಲ. ವರದಿಯ ಪ್ರಕಾರ, ಸದ್ಯಕ್ಕೆ ಐಷಾರಾಮಿ ಮನೆಯಲ್ಲಿ ಯಾರೂ ವಾಸಿಸುತ್ತಿಲ್ಲ ಮತ್ತು ಅದನ್ನು ಬಾಡಿಗೆಗೆ ನೀಡುತ್ತಿಲ್ಲ.

ಟಾಪ್ ನ್ಯೂಸ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwe

Cannes 2024 : ಐಶ್ವರ್ಯಾ ರೈ ಹೊಸ ಲುಕ್‌ಗೆ ನೆಟ್ಟಿಗರ ಪರ, ವಿರೋಧ ಕಮೆಂಟ್‌

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.