ಬೆಂಗಳೂರಿನಲ್ಲಿ ‘ಪುಷ್ಪ’ ಪ್ರಚಾರ: ಪುನೀತ್ ಮನೆಗೆ ಭೇಟಿ ನೀಡುತ್ತೇನೆಂದ ಅಲ್ಲು ಅರ್ಜುನ್‌


Team Udayavani, Dec 16, 2021, 9:49 AM IST

ಬೆಂಗಳೂರಿನಲ್ಲಿ ‘ಪುಷ್ಪ’ ಪ್ರಚಾರ: ಪುನೀತ್ ಮನೆಗೆ ಭೇಟಿ ನೀಡುತ್ತೇನೆಂದ ಅಲ್ಲು

ಮೊನ್ನೆಯಷ್ಟೇ ತೆಲುಗಿನ “ಆರ್‌ಆರ್‌ಆರ್‌’ ತಂಡ ಬೆಂಗಳೂರಿಗೆ ಬಂದು ಚಿತ್ರದ ಪ್ರಚಾರ ಕಾರ್ಯಕೈಗೊಂಡಿತ್ತು. ಈಗ “ಪುಷ್ಪ’ ಸರದಿ. ಅಲ್ಲು ಅರ್ಜುನ್‌ ನಟನೆಯ ತೆಲುಗು ಚಿತ್ರ “ಪುಷ್ಪ’ ಡಿ.17ರಂದು ತೆರೆಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಬುಧವಾರ “ಪುಷ್ಪ” ಚಿತ್ರತಂಡ ಬೆಂಗಳೂರಿಗೆ ಆಗಮಿಸಿತ್ತು. ನಟ ಅಲ್ಲು ಅರ್ಜುನ್‌, ನಟಿ ರಶ್ಮಿಕಾ ಮಂದಣ್ಣ ಹಾಗೂ ಧನಂಜಯ್‌ ಚಿತ್ರದ ಬಗ್ಗೆ ಮಾತನಾಡಿದರು.

ಅಲ್ಲು ಅರ್ಜುನ್‌ ಅವರು ಕರ್ನಾಟಕ, ಅದರಲ್ಲೂ ಬೆಂಗಳೂರಿನ ಜನ ತೋರುತ್ತಿರುವ ಪ್ರೀತಿ ಬಗ್ಗೆ ಹೇಳಿಕೊಂಡರು. “ನಾನು ಸಿನಿಮಾ ರಂಗಕ್ಕೆ ಬರುವ ಮುನ್ನ ಸಾಕಷ್ಟು ಬಾರಿ ಬೆಂಗಳೂರಿಗೆ ಬಂದು ಹೋಗುತ್ತಿದ್ದೆ. ಆಗ ನನಗೆ ಬೆಂಗಳೂರಿನಲ್ಲಿ ನನ್ನ ಸಿನಿಮಾ ರಿಲೀಸ್‌ ಆಗುತ್ತೆ, ಇಲ್ಲಿ ನನಗೆ ಅಭಿಮಾನಿಗಳಿರುತ್ತಾರೆ ಎಂದು ಅಂದುಕೊಂಡಿರಲಿಲ್ಲ. ಇಲ್ಲಿನ ಜನರ ಪ್ರೀತಿಯನ್ನು ನಾನು ಮರೆಯುವುದಿಲ್ಲ’ ಎಂದ ಅಲ್ಲು ಅರ್ಜುನ್‌, “ಪುಷ್ಪ ಒಂದು ಕಾಲ್ಪನಿಕ ಕಥೆಯುಳ್ಳ ಸಿನಿಮಾ. ಹೆಚ್ಚಿನ ಭಾಗ ಕಾಡಿನಲ್ಲೇ ಚಿತ್ರೀಕರಿಸಿದ್ದು, ಇದಕ್ಕೆ ತಂಡದ ಶ್ರಮವೇಕಾರಣ’ಎಂದರು. ಜೊತೆಗೆ ನಟ ಧನಂಜಯ್‌, ನಟಿ ರಶ್ಮಿಕಾ ಬಗ್ಗೆಯೂ ಮೆಚ್ಚುಗೆಯ ಮಾತುಗಳನ್ನಾಡಿದರು.

ಇದನ್ನೂ ಓದಿ:ವನಿತಾ ಏಕದಿನ ವಿಶ್ವಕಪ್‌ -2022: ಭಾರತದ ಮೊದಲ ಎದುರಾಳಿ ಪಾಕಿಸ್ಥಾನ

ಇದೇ ವೇಳೆ ಪುನೀತ್‌ ರಾಜ್‌ಕುಮಾರ್‌ ಅವರನ್ನು ನೆನಪಿಸಿಕೊಂಡ ಅಲ್ಲು, “ಸಿನಿಮಾ ಕೆಲಸಗಳಲ್ಲಿ ತೊಡಗಿದ್ದರಿಂದ ಪುನೀತ್‌ ಅವರ ಮನೆಗೆ ಭೇಟಿ ನೀಡಲು ಆಗಿಲ್ಲ. ಈಗ ನಾನು”ಪುಷ್ಪ’ ಸಿನಿಮಾದ ಪ್ರಚಾರಕ್ಕೆ ಬಂದಿರೋದು. ಈ ಸಂದರ್ಭದಲ್ಲಿ ನಾನು ಅಲ್ಲಿಗೆ ಹೋಗಲು ಇಷ್ಟಪಡುವುದಿಲ್ಲ. ಸಿನಿಮಾ ಬಿಡುಗಡೆಯಾದ ನಂತರ ಪುನೀತ್‌ ಅವರ ಕುಟುಂಬದ ಭೇಟಿಗೆಂದೇ ಬೆಂಗಳೂರಿಗೆ ಬರುತ್ತೇನೆ’ ಎಂದರು.

ಈ ವೇಳೆ “ಸೂಪರ್‌’ ಎಂದುಕೂಗಿದ ಅಭಿಮಾನಿಗೆ, “ಇದು ಸೂಪರ್‌ ಎನ್ನುವ ವಿಚಾರವಲ್ಲ, ಇದು ನನ್ನ ಕರ್ತವ್ಯ’ ಎಂದರು.

ಟಾಪ್ ನ್ಯೂಸ್

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.