ಅವಳೇ ಆಶ್ಲೀಲ ಚಿತ್ರವನ್ನು ನಿರ್ಮಿಸಿದ್ದು… “ಆ ನಟಿಯ” ವಿರುದ್ಧ ರಾಜ್‌ ಕುಂದ್ರಾ ಆಕ್ರೋಶ


Team Udayavani, Nov 9, 2022, 3:51 PM IST

ಅವಳೇ ಆಶ್ಲೀಲ ಚಿತ್ರವನ್ನು ನಿರ್ಮಿಸಿ… ಆ ನಟಿಯ ವಿರುದ್ಧ ರಾಜ್‌ ಕುಂದ್ರಾ ಆಕ್ರೋಶ

ಮುಂಬಯಿ: ಆಶ್ಲೀಲ ಚಿತ್ರ ನಿರ್ಮಾಣ ಹಾಗೂ ಪ್ರಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ ಟ್ವೀಟ್‌ ಮೂಲಕ ನಟಿಯೊಬ್ಬರ ಮೇಲೆ ಆರೋಪ ಮಾಡಿದ್ದಾರೆ.

ಪೊಲೀಸರು ಬಂಧಿಸಿದ ಬಳಿಕ ಜಾಮೀನು ಪಡೆದು ಹೊರಬಂದ ರಾಜ್‌ ಕುಂದ್ರಾ ಇತ್ತೀಚೆಗೆ ಸತ್ಯ ಹೊರ ಬರುತ್ತದೆ ಎನ್ನುವ ಟ್ವೀಟ್‌ ವೊಂದನ್ನು ಮಾಡಿದ್ದರು. ರಾಜ್‌ ಕುಂದ್ರಾ ಮಾಧ್ಯಮದ ಮುಂದೆ ಈಗಲೂ ಮುಖ ಮುಚ್ಚಿಕೊಂಡು ಮಾಸ್ಕ್‌ ಹಾಕಿಕೊಂಡು ಓಡಾಡುತ್ತಿದ್ದಾರೆ.

ಶೆರ್ಲಿನ್ ಚೋಪ್ರಾ ರಾಜ್‌ ಕುಂದ್ರಾ ವಿರುದ್ಧ ಆಶ್ಲೀಲ ಚಿತ್ರ ನಿರ್ಮಾಣ, ಪ್ರಚಾರ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ದೂರು ದಾಖಲಿಸಿದ್ದರು.

ಇತ್ತೀಚೆಗೆ ನೆಟ್ಟಿಗನೊಬ್ಬ ಶೆರ್ಲಿನ್‌ ಅವರ ಆಶ್ಲೀಲ ಚಿತ್ರದ ಕುರಿತು ರಾಜ್‌ ಕುಂದ್ರಾ ಅವರಿಗೆ ಪ್ರಶ್ನೆಯೊಂದನ್ನು ಮಾಡಿದ್ದ. ಈ ಟ್ವೀಟ್‌ ಗೆ ರಾಜ್‌ ಕುಂದ್ರಾ ಅವರು ಪ್ರತಿಕ್ರಿಯಿಸಿ ಶೆರ್ಲಿನ್‌ ವಿರುದ್ಧ ಹರಿಹಾಯ್ದಿದ್ದಾರೆ.

“ಇದು ನನ್ನ ಬಲವಾದ ನಂಬಿಕೆ. ಶೆರ್ಲಿನ್‌ ಸಮಾಜಕ್ಕೆ ಅಪಾಯ. ಅವಳು ಓನ್ಲಿ ಫ್ಯಾನ್ಸ್‌ ಅಕೌಂಟ್‌ ನಲ್ಲಿ ತಾನೇ ನಿರ್ಮಿಸಿದ ಕೀಳು ಮಟ್ಟದ ವಿಡಿಯೋಗೆ ಇನ್ನೊಬ್ಬರನ್ನು ದೂಷಿಸುತ್ತಿದ್ದಾಳೆ. ಇದರಿಂದ ಅವಳು ಹಣ ಗಳಿಸಿದ್ದಾಳೆ. ಕೆಟ್ಟ ಕೆಲಸಗಳನ್ನು ಮಾಡಿ ಅವಳು ಅಸಭ್ಯತೆ ಮತ್ತು ಮಹಿಳಾ ಹಕ್ಕುಗಳ ಬಗ್ಗೆ ಮಾತನಾಡುತ್ತಿದ್ದಾಳೆ. ಅವಳು ಶೀಘ್ರದಲ್ಲಿ ಬಂಧನವಾಗುತ್ತಾಳೆ. ಇದು ಸಮಯದ ವಿಷಯ ಎಂದು ಟ್ವೀಟ್‌ ಮಾಡಿದ್ದಾರೆ. ಇದರ ಜೊತೆಗೆ ಮಹಾರಾಷ್ಟ್ರದ ಸೈಬರ್‌ ಪೊಲೀಸರಿಗೆ ಟ್ಯಾಗ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.