ಯಾವುದೇ ರಾಜಕೀಯ ಪಕ್ಷಕ್ಕೂ ಸೇರ್ಪಡೆಯಾಗಬಹುದು: ಸದಸ್ಯರಿಗೆ ರಜನಿ ಅಭಿಮಾನಿಗಳ ಸಂಘ!

ಕೆಲವು ಮುಖಂಡರು ಡಿಎಂಕೆಗೆ ಸೇರ್ಪಡೆಗೊಂಡ ನಂತರ ಈ ಪ್ರಕಟಣೆ ಹೊರಬಿದ್ದಿದೆ.  

Team Udayavani, Jan 18, 2021, 3:38 PM IST

ಯಾವುದೇ ರಾಜಕೀಯ ಪಕ್ಷಕ್ಕೂ ಸೇರ್ಪಡೆಯಾಗಬಹುದು: ಸದಸ್ಯರಿಗೆ ರಜನಿ ಅಭಿಮಾನಿಗಳ ಸಂಘ

ಚೆನ್ನೈ: ನಟ ರಜನಿಕಾಂತ್ ಅಭಿಮಾನಿಗಳ ಸಂಘದ ಸದಸ್ಯರು  ಇತರ ಯಾವುದೇ ರಾಜಕೀಯ ಪಕ್ಷಗಳಿಗೆ ಸೇರ್ಪಡೆಗೊಳ್ಳಲು ಮುಕ್ತರಾಗಿದ್ದಾರೆ ಎಂದು ರಜನಿಕಾಂತ್ ಅಭಿಮಾನಿಗಳ ಸಂಘ ಸೋಮವಾರ(ಜನವರಿ 18, 2021) ತಿಳಿಸಿದೆ.

ರಜಿನಿ ಮಕ್ಕಳ್ ಮಂಡ್ರಮ್(ಆರ್ ಎಂಎಂ) ಗೆ ತಮ್ಮ ರಾಜೀನಾಮೆ ಸಲ್ಲಿಸಿದ ನಂತರ ಸದಸ್ಯರು ತಮ್ಮ ಆಯ್ಕೆಯಂತೆ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಕೊಳ್ಳಬಹುದಾಗಿದೆ ಎಂದು ಸ್ಪಷ್ಟಪಡಿಸಿರುವುದಾಗಿ ವರದಿ ವಿವರಿಸಿದೆ.

ಇತ್ತೀಚೆಗೆ ರಜಿನಿ ಮಕ್ಕಳ್ ಮಂಡ್ರಮ್ ನ ಕೆಲವು ಮುಖಂಡರು ಡಿಎಂಕೆಗೆ ಸೇರ್ಪಡೆಗೊಂಡ ನಂತರ ಈ ಪ್ರಕಟಣೆ ಹೊರಬಿದ್ದಿದೆ.  “ಒಂದು ವೇಳೆ ಯಾವುದೇ ರಾಜಕೀಯ ಪಕ್ಷಕ್ಕೆ ಸೇರ್ಪಡೆಗೊಂಡರು ಕೂಡಾ ನಮ್ಮ ಸದಸ್ಯರು ಯಾವಾಗಲೂ ನಮ್ಮ ಪ್ರೀತಿಯ ನಾಯಕ, ನಟ ರಜನಿಕಾಂತ್ ಅವರ ಅಭಿಮಾನಿಗಳು ಎಂಬುದನ್ನು ಮನಸ್ಸಿನಲ್ಲಿ ಇರಲಿ ಎಂಬುದಾಗಿ ಆರ್ ಎಂಎಂ ಮುಖಂಡ ವಿಎಂ ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ:ಅಧಿಕಾರಿಗೆ ಸಡ್ಡು; ನಂದಿಗ್ರಾಮ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧೆ: ಮಮತಾ ಬ್ಯಾನರ್ಜಿ ಸವಾಲು

ಆರೋಗ್ಯದ ಹಿನ್ನೆಲೆಯಲ್ಲಿ ರಜನಿಕಾಂತ್ ಅವರು ಬಹು ನಿರೀಕ್ಷೆಯ ರಾಜಕೀಯ ಪಕ್ಷದ ಸ್ಥಾಪನೆ ಬಗ್ಗೆ 2020ರ ಡಿಸೆಂಬರ್ 31ರಂದು ಘೋಷಿಸುವುದಾಗಿ ತಿಳಿಸಿದ್ದು, ನಂತರ ಆ ನಿರ್ಧಾರದಿಂದ ಹಿಂದೆ ಸರಿದಿದ್ದರು.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.