ಚಿತ್ರ ನಿರ್ಮಾಪಕ ರಾಕೇಶ್‌ ರೋಶನ್‌ಗೆ ಆರಂಭಿಕ ಹಂತದ ಗಂಟಲು ಕ್ಯಾನ್ಸರ್‌


Team Udayavani, Jan 8, 2019, 5:26 AM IST

rakesh-hritik-700.jpg

ಹೊಸದಿಲ್ಲಿ : ಹಿರಿಯ ಚಿತ್ರ ನಿರ್ಮಾಪಕ ರಾಕೇಶ್‌ ರೋಶನ್‌ ಅವರಿಗೆ ಆರಂಭಿಕ ಹಂತದ ಗಂಟಲು ಕ್ಯಾನ್ಸರ್‌ ಇರುವುದು ಪತ್ತೆಯಾಗಿದ್ದು ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. 

ಈ ವಿಷಯವನ್ನು ರಾಕೇಶ್‌ ಅವರ ಪುತ್ರ, ಬಾಲಿವುಡ್‌ ಸೂಪರ್‌ ಹಿಟ್‌ ನಟ ಹೃತಿಕ್‌ ರೋಶನ್‌ ಅವರು ಸಾಮಾಜಿಕ ಮಾಧ್ಯಮದಲ್ಲಿ  ಸುದೀರ್ಘ‌ ಪೋಸ್ಟ್‌ ಜತೆಗೆ ತಂದೆಯೊಂದಿಗಿನ ತನ್ನ ಚಿತ್ರವೊಂದರ ಮೂಲಕ ಹಂಚಿಕೊಂಡಿದ್ದಾರೆ.

ಹೃತಿಕ್‌ ಅವರು ತಮ್ಮ ಪೋಸ್ಟ್‌ನಲ್ಲಿ ಹೀಗೆ ಬರೆದಿದ್ದಾರೆ : ಜತೆಯಾಗಿ ಒಂದು ಫೋಟೋ ತೆಗೆದುಕೊಳ್ಳೋಣ ಎಂದು ತಂದೆಯನ್ನು ಕೇಳಿಕೊಂಡೆ. ”ಸರ್ಜರಿ ದಿನ ಅವರಿಗೆ ಜಿಮ್‌ ಮಿಸ್‌ ಆಗುತ್ತೆ ಅಂತ ಗೊತ್ತಿತ್ತು. ತಂದೆ ನಿಜಕ್ಕೂ ಓರ್ವ ಬಲಿಷ್ಠ ಮನುಷ್ಯ. ಕೆಲ ವಾರಗಳ ಹಿಂದೆ ಅವರಿಗೆ ಆರಂಭಿಕ ಹಂತದ ಗಂಟಲು ಕ್ಯಾನ್ಸರ್‌ ಇರುವುದು ಪತ್ತೆಯಾಗಿತ್ತು. ಆದರೂ ಆತ ಫ‌ುಲ್‌ ಜೋಶ್‌ ನಲ್ಲಿದ್ದಾರೆ – ಕ್ಯಾನ್ಸರ್‌ ವಿರುದ್ಧ ಹೋರಾಡಲು ! ಅವರಂತಹ ಓರ್ವ ಲೀಡರ್‌ ನಮಗೆ ಸಿಕ್ಕಿರುವುದು ನಿಜಕ್ಕೂ ನಮ್ಮ ಕುಟುಂಬದ ಅದೃಷ್ಟ. ಲವ್‌ ಯೂ ಡ್ಯಾಡ್‌ ”.

ಇಡಿಯ ರೋಶನ್‌ ಕುಟುಂಬವೇ ಫಿಟ್‌ನೆಸ್‌ ಗೀಳು ಹೊಂದಿದ್ದು ಅವರೆಂದೂ ಜಿಮ್‌ ತಪ್ಪಿಸಿಕೊಳ್ಳುವುದಿಲ್ಲ; ಹಾಗೆಯೇ ಸಂಪೂರ್ಣ ಆರೋಗ್ಯಕರ ಜೀವನಶೈಲಿ ಅವರದ್ದಾಗಿದೆ. 

ಅಂದ ಹಾಗೆ ಬಾಲಿವುಡ್‌ನ‌ಲ್ಲಿ ಕ್ಯಾನ್ಸರ್‌ ಪೀಡಿತ ತಾರೆಯರ ಸಂಖ್ಯೆ ಕಳವಳಕಾರಿಯಾಗಿ ಹೆಚ್ಚುತ್ತಿದೆ. ಇರ್ಫಾನ್‌ ಖಾನ್‌, ಸೋನಾಲಿ ಬೇಂದ್ರೆ, ನಫೀಸಾ ಅಲಿ, ತಾಹಿರಾ ಕಶ್ಯಪ್‌ ಬಳಿಕ ಈಚೆಗೆ ರಿಷಿ ಕಪೂರ್‌ ಕೂಡ ಅಧಿಕೃತವಾಗಿ ಬಹಿರಂಗಪಡಿಸದ ಕ್ಯಾನ್ಸರ್‌ ಪೀಡಿತರೆಂಬುದು ಗೊತ್ತಾಗಿದೆ. ರಿಷಿ ಪ್ರಕೃತ ನ್ಯೂಯಾರ್ಕ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.