ರೆಬೆಲ್ ಸ್ಟಾರ್ ಅಭಿಮಾನಿಯ ಕಥೆ ಹೇಳಲಿದ್ದಾರೆ ರಾಕೇಶ್!


Team Udayavani, Mar 13, 2019, 12:01 PM IST

14-march-17.jpg

ಕಲಿಯುಗದ ಕರ್ಣ ಅಂತಲೇ ಹೆಸರಾಗಿ ಮರೆಯಾದ ನಂತರವೂ ಜೊತೆಗೇ ಇದ್ದಂತೆ ಭಾಸವಾಗುವ ವ್ಯಕ್ತಿತ್ವ ಹೊಂದಿದ್ದವರು ಅಂಬರೀಶ್. ಅವರು ಬದುಕಿದ್ದಾಗಲೇ ದಂತಕಥೆಯಾಗಿದ್ದವರು. ಇದೀಗ ಪತಿಬೇಕು ಡಾಟ್ ಕಾಮ್ ಚಿತ್ರದ ನಿರ್ದೇಶಕ  ತಮ್ಮ ಹೊಸಾ ಚಿತ್ರದಲ್ಲಿ ಅಂಬಿ ಅಭಿಮಾನಿಯೊಬ್ಬನ ರೋಚಕ ಕಥೆ ಹೇಳಲು ತಯಾರಾಗಿದ್ದಾರೆ!

ಪತಿಬೇಕು ಡಾಟ್ ಕಾಮ್ ಚಿತ್ರದ ಮೂಲಕವೇ ರಾಕೇಶ್ ಹೆಸರಾಗಿದ್ದಾರೆ. ಈ ಸಿನಿಮಾ ತೆರೆ ಕಾಣುತ್ತಲೇ ಮುಂದಿನ ಚಿತ್ರಕ್ಕಾಗಿ ತಯಾರಿ ಆರಂಭಿಸಿದ್ದ ರಾಕೇಶ್ ಹೊಸಾ ಚಿತ್ರಕ್ಕೆ ಫ್ಯಾನ್ ಆಫ್ ರೆಬೆಲ್ ಸ್ಟಾರ್ ಎಂಬ ವಿಶಿಷ್ಟವಾದ ಶೀರ್ಷಿಕೆ ಫೈನಲ್ ಮಾಡಿದ್ದಾರೆ.

ಇದು ರೆಬೆಲ್ ಸ್ಟಾರ್ ಅಭಿಮಾನಿಯೊಬ್ಬನ ಕಥೆ. ಮಂಡ್ಯ ಜಿಲ್ಲೆಯ ಗ್ಯಾಮ್ಯ ಶೈಲಿಯಲ್ಲಿ ಇಡೀ ಚಿತ್ರ ಮೂಡಿ ಬರಲಿದೆಯಂತೆ. ಹಾಗಾದ್ರೆ ಇದರ ಹೀರೋ ಯಾರೆಂಬ ಪ್ರಶ್ನೆ ಸಹಜ. ಅದರಲ್ಲಿಯೇ ರಾಕೇಶ್ ಬ್ರಹ್ಮಾಂಡ ಕುತೂಹಲವಿಟ್ಟಿದ್ದಾರೆ. ಅದನ್ನ ಎಲ್ಲರೂ ತಲೆಕೆಡಿಸಿಕೊಳ್ಳುವಂಥಾ ಒಗಟಾಗಿಸಿಬಿಟ್ಟಿದ್ದಾರೆ. ಯಾಕೆಂದರೆ ಈ ಚಿತ್ರದ ಹೀರೋ ರೆಬೆಲ್ ಸ್ಟಾರ್ ಅಂಬರೀಶ್ ಆಪ್ತ ವಲಯದಲ್ಲಿದ್ದವರೇ ಎನ್ನೋದರ ಹೊರತಾಗಿ ಬೇರ್ಯಾವ ಸುಳಿವನ್ನೂ ರಾಕೇಶ್ ಬಿಟ್ಟು ಕೊಟ್ಟಿಲ್ಲ.

ಪ್ರೇಕ್ಷಕರೀಗ ಆ ಹೀರೋ ಯಾರೆಂಬ ಬಗ್ಗೆ ತಲೆ ಕೆಡಿಸಿಕೊಂಡಿದ್ದಾರೆ. ಈಗಾಗಲೇ ಟೈಟಲ್ ಕೂಡಾ ರಿಜಿಸ್ಟರ್ ಆಗಿದೆ. ಶೀಘ್ರದಲ್ಲಿಯೇ ಅಂಬರೀಶ್ ಅಂತಿಮ ದರ್ಶನ ನಡೆದಿದ್ದ ಮಂಡ್ಯದ ಮೈದಾನದಲ್ಲಿ ಈ ಚಿತ್ರ ಆರಂಭವಾಗಲಿದೆಯಂತೆ. ಹೀರೋ ಯಾರೆಂದು ಯಾರೂ ಪತ್ತೆ ಹಚ್ಚದಿದ್ದರೆ ಸದ್ಯದಲ್ಲಿಯೇ ರಾಕೇಶ್ ಅದನ್ನು ಬಯಲು ಮಾಡಲಿದ್ದಾರೆ!

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

Mumbai: ಬೈಕ್‌ನಲ್ಲಿ ಬಂದು ಸಲ್ಮಾನ್‌ ಖಾನ್‌ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಅಪರಿಚಿತರು

Mumbai: ಬೈಕ್‌ನಲ್ಲಿ ಬಂದು ಸಲ್ಮಾನ್‌ ಖಾನ್‌ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಅಪರಿಚಿತರು

Movie: ʼಪುಷ್ಪ-2ʼ ಎದುರು ʼಸಿಂಗಂ ಅಗೇನುʼ ರಿಲೀಸ್‌ ಡೌಟು; ಕಾರಣವೇನು?

Movie: ʼಪುಷ್ಪ-2ʼ ಎದುರು ʼಸಿಂಗಂ ಅಗೇನುʼ ರಿಲೀಸ್‌ ಡೌಟು; ಕಾರಣವೇನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.