Bollywood: ಸಲ್ಮಾನ್‌ ಖಾನ್‌ ಪರ ಮಾತನಾಡಿದ ರಾಖಿ ಸಾವಂತ್‌ಗೆ ಜೀವ ಬೆದರಿಕೆ


Team Udayavani, Apr 20, 2023, 10:48 AM IST

TDY-5

ಮುಂಬಯಿ: ಬಾಲಿವುಡ್‌ ನಟಿ, ಬಿಗ್‌ ಬಾಸ್‌ ಸ್ಪರ್ಧಿ ರಾಖಿ ಸಾವಂತ್‌ ಮತ್ತೆ ಸುದ್ದಿಗೆ ಬಂದಿದ್ದಾರೆ. ಈ ಬಾರಿ ಅವರ ಗಂಡನ ವಿಚಾರವಾಗಿ ಅಲ್ಲ. ನಟಿ ರಾಖಿಗೆ ಬೆದರಿಕೆ ಇಮೇಲ್‌ ವೊಂದು ಬಂದಿರುವ ಕಾರಣಕ್ಕಾಗಿ.

ಇತ್ತೀಚೆಗೆ ಬಾಲಿವುಡ್‌ ಭಾಯಿ ಸಲ್ಮಾನ್‌ ಖಾನ್‌ ಅವರಿಗೆ ಜೀವ ಬೆದರಿಕೆಗಳು ಹೆಚ್ಚಾಗಿ ಬರುತ್ತಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ನಿಂದ ಅವರಿಗೆ ಹಲವು ಬಾರಿ ಬೆದರಿಕೆ ಬಂದಿದೆ. ಇದೀಗ ನಟಿ ರಾಖಿ ಸಾವಂತ್‌ ಅವರಿಗೆ ಸಲ್ಮಾನ್‌ ಖಾನ್‌ ಅವರ ಬಗ್ಗೆ ಮಾತನಾಡಿದಕ್ಕೆ ಬೆದರಿಕೆ ಬಂದಿದೆ.

ಲಾರೆನ್ಸ್ ಬಿಷ್ಣೋಯ್ ಅವರ ಗ್ಯಾಂಗ್‌ ನಿಂದ ನನಗೆ ಇಮೇಲ್‌ ಬಂದಿದೆ ಎಂದು ಬಂದ ಇಮೇಲ್‌ ನ್ನು ಮಾಧ್ಯಮಗಳ ಮುಂದೆ ಅವರು ಓದಿ ಹೇಳಿದ್ದಾರೆ. ಮುಂದಿನ ಸಲಿ ಆತನನ್ನು ( ಸಲ್ಮಾನ್‌ ಖಾನ್)‌ ಸೆಕ್ಯೂರಿಟಿಯ ಮಧ್ಯದಲ್ಲಿ ನುಗ್ಗಿ ಹೊಡೆಯುತ್ತೇವೆ. ನಿನಗೆ ಇದು ಕೊನೆಯ ಎಚ್ಚರಿಕೆ, ಇಲ್ಲದಿದ್ರೆ ನೀನೂ ತಯಾರಿಯಲ್ಲಿ ಇರು ಎನ್ನುವ ಮೇಲ್‌ ಬಂದಿದೆ ಎಂದು ನಟಿ ಹೇಳಿದ್ದಾರೆ.

ಇದನ್ನೂ ಓದಿ: “ಹಿಂದಿ ಸಿನಿಮಾ ಬಾಲಿವುಡ್‌ ಎಂದು ಕರೆಸಿಕೊಳ್ಳುವುದು ನಿಲ್ಲಬೇಕು..”: ನಿರ್ದೇಶಕ ಮಣಿರತ್ನಂ

ಇದು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ನಿಂದ ಇಮೇಲ್.‌ ನಾನು ಈ ಬಗ್ಗೆ ದೂರು ನೀಡುವುದಿಲ್ಲ ಎಂದಿದ್ದಾರೆ.

ಅವರು ಸಲ್ಮಾನ್‌ ಖಾನ್‌ ಬಗ್ಗೆ ಮಾತನಾಡಿದರೆ ನನ್ನನು ಕೊಲ್ಲುತ್ತಾರೆ ಎನ್ನುತ್ತಾರೆ. ನನ್ಯಾಕೆ ಸಲ್ಮಾನ್‌ ಅವರ ಬಗ್ಗೆ ಮಾತನಾಡಬಾರದು. ನನ್ನ ತಾಯಿಗೆ ಕ್ಯಾನ್ಸರ್‌ ಇದ್ದಾಗ, ಅವರನ್ನು ಉಳಿಸಲು ಸಲ್ಮಾನ್‌  50 ಲ.ರೂ.ಕೊಟ್ಟಿದ್ದಾರೆ. ನನ್ಯಾಕೆ ಅವರ ಬಗ್ಗೆ ಮಾತನಾಡಬಾರದು ಎಂದಿದ್ದಾರೆ.

ಟಾಪ್ ನ್ಯೂಸ್

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.