“RRR-2” ಸಿನಿಮಾಕ್ಕೆ ರಾಜಮೌಳಿ ನಿರ್ದೇಶನ ಇರಲ್ಲ.. ವಿಜಯೇಂದ್ರ ಪ್ರಸಾದ್ ಹೇಳಿದ್ದೇನು?

ಹಾಲಿವುಡ್ ನಿರ್ಮಾಪಕರಿಂದ ಸಿನಿಮಾ ನಿರ್ಮಾಣ?

Team Udayavani, Jul 10, 2023, 12:21 PM IST

“RRR-2” ಸಿನಿಮಾಕ್ಕೆ ರಾಜಮೌಳಿ ನಿರ್ದೇಶನ ಇರಲ್ಲ.. ವಿಜಯೇಂದ್ರ ಪ್ರಸಾದ್ ಹೇಳಿದ್ದೇನು?

ಹೈದರಾಬಾದ್: ʼಆರ್‌ ಆರ್‌ ಆರ್‌ʼ ಸಿನಿಮಾ ಭಾರತೀಯ ಸಿನಿಮಾ ಲೋಕದಲ್ಲಿ ದಾಖಲೆ ಬರೆದು, ಆಸ್ಕರ್‌ ಗೆದ್ದು ಇತಿಹಾಸ ಬರೆದಿರುವುದು ಗೊತ್ತೇ ಇದೆ. ʼಆರ್ ಆರ್‌ ಆರ್‌ʼ ಸಿನಿಮಾದ ಎರಡನೇ ಭಾಗ ತೆರೆಗ ಬರಲಿದೆ ಎನ್ನುವ ಸುದ್ದಿ ಹಬ್ಬಿದ ದಿನದಿಂದಲೇ ಪ್ರೇಕ್ಷಕರ ಕುತೂಹಲ ಹೆಚ್ಚಾಗಿದೆ.

ಎಸ್‌.ಎಸ್.ರಾಜಮೌಳಿ ಅವರ ತಂದೆ, ಬರಹಗಾರ ವಿಜಯೇಂದ್ರ ಪ್ರಸಾದ್ ಇತ್ತೀಚೆಗೆ ತೆಲುಗು ಟಿವಿ ವಾಹಿನಿಯೊಂದಕ್ಕೆ ಸಂದರ್ಶನ ಕೊಟ್ಟಿದ್ದು, ಅದರಲ್ಲಿ ʼಆರ್‌ ಆರ್‌ ಆರ್-2”‌ ಬಗ್ಗೆ ಮಾತನಾಡಿದ್ದಾರೆ.

“ನಾವು ರಾಮ್ ಚರಣ್ ಮತ್ತು ಜೂನಿಯರ್ ಎನ್‌ಟಿಆರ್ ಅವರ ʼಆರ್‌ ಆರ್‌ ಆರ್‌ʼ ಸೀಕ್ವೆಲ್ ಮಾಡಲು ಯೋಜಿಸುತ್ತಿದ್ದೇವೆ. ಈ ಚಿತ್ರವು ಇಬ್ಬರು ತಾರೆಯರನ್ನು ಒಳಗೊಂಡಿದ್ದು ಹಾಲಿವುಡ್ ಗುಣಮಟ್ಟದಲ್ಲಿ ತಯಾರಾಗಲಿದೆ. ಹಾಲಿವುಡ್ ನಿರ್ಮಾಪಕರೊಬ್ಬರು ಈ ಸಿನಿಮಾವನ್ನು ನಿರ್ಮಾಣ ಮಾಡುವ ಸಾಧ್ಯತೆಯಿದೆ. ಈ ಚಿತ್ರವನ್ನು ಎಸ್‌ಎಸ್ ರಾಜಮೌಳಿ ಅಥವಾ ಅವರ ಮೇಲ್ವಿಚಾರಣೆಯಲ್ಲಿ ಯಾರಾದರೂ ನಿರ್ದೇಶಿಸಬಹುದು” ಎಂದಿದ್ದಾರೆ.

ಇದನ್ನೂ ಓದಿ: Jawan Prevue out: ನಾನು ಪಾಪವೋ ಪುಣ್ಯವೋ.. ʼಜವಾನ್ʼ ಪ್ರಿವ್ಯೂನಲ್ಲಿ ಜಬರ್ದಸ್ತ್ ಆ್ಯಕ್ಷನ್

ರಾಜಮೌಳಿ ಸದ್ಯ ಮಹೇಶ್‌ ಬಾಬು ಅವರ ಎಸ್‌ ಎಸ್ ಎಂಬಿ29 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದು ಇಂಡಿಯಾನಾ ಜೋನ್ಸ್ ಮಾದರಿಯ ಭಾರತೀಯ ಸಿನಿಮಾ ಆಗಿರುವುದರಿಂದ ಈ ಸಿನಿಮಾಕ್ಕಾಗಿ ಸಾಕಷ್ಟು ಸಮಯದೊಂದಿಗೆ ತಯಾರಿಯೂ ಬೇಕಾಗುತ್ತದೆ. ಈ ಸಿನಿಮಾ ʼಆರ್‌ ಆರ್‌ ಆರ್‌ʼ ಗಿಂತ ದೊಡ್ಡಮಟ್ಟದ್ದಾಗಿರಲಿದೆ. ಇದಾದ ಬಳಿಕ ರಾಜಮೌಳಿ ʼಮಹಾಭಾರತʼ ಸಿನಿಮಾದ ತಯಾರಿಯಲ್ಲಿ ನಿರತರಾಗಿರಲಿದ್ದಾರೆ ಎಂದು ವಿಜಯೇಂದ್ರ ಪ್ರಸಾದ್ ಹೇಳಿದ್ದಾರೆ.

95ನೇ ಅಕಾಡೆಮಿ ಆವಾರ್ಡ್‌ನಲ್ಲಿ ʼಆರ್‌ ಆರ್‌ ಆರ್‌ʼ ಸಿನಿಮಾದ ʼನಾಟು ನಾಟುʼ ಹಾಡು ಅತ್ಯುತ್ತಮ ಹಾಡಿನ ಕೆಟಗರಿಯಲ್ಲಿ ಪ್ರಶಸ್ತಿ ಗೆದ್ದಿತ್ತು.

 

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.