‘ಆಚಾರ್ಯ’ದಲ್ಲಿ ರಾಮ್ ಚರಣ್ ಪಾತ್ರವೇನು ?
Team Udayavani, Jul 11, 2021, 12:35 PM IST
ತೆಲಂಗಾಣ : ಮೆಗಾ ಸ್ಟಾರ್ ಚಿರಂಜೀವಿ ನಟಿಸುತ್ತಿರುವ ಆಚಾರ್ಯ ಸಿನಿಮಾದಲ್ಲಿ ರಾಮ ಚರಣ್ ನಟಿಸುತ್ತಿರುವುದು ಸಿನಿ ರಸಿಕರಿಗೆ ಗೊತ್ತಿರುವ ವಿಚಾರ.ಇದೀಗ ಈ ಸಿನಿಮಾದಲ್ಲಿ ಅವರ ಪಾತ್ರವೇನೂ ಎಂಬುದು ರಿವೀಲ್ ಆಗಿದೆ.
ಹೌದು, ರಾಮ್ ಚರಣ ನಟಿಸುತ್ತಿರುವ , ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾದ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆಗಳಿವೆ. ಅದರ ಜೊತೆಗೆ ಚಿರಂಜೀವಿ ಜೊತೆಗೆ ನಟಿಸುತ್ತಿರೋ ಆಚಾರ್ಯ ಸಿನಿಮಾದ ಬಗ್ಗೆಯೂ ಭಾರೀ ನಿರೀಕ್ಷೆಗಳಿವೆ. ಈ ಮಧ್ಯೆ ಆಚಾರ್ಯ ಸಿನಿಮಾದಲ್ಲಿ ರಾಮ್ ಚರಣ್ ಅವರದು ಯಾವ ಪಾತ್ರ ಇರಬಹುದು ಎಂಬ ಕುತೂಹಲ ಎಲ್ಲರಲ್ಲಿಯೂ ಇತ್ತು. ಇದೀಗ ಅದಕ್ಕೆ ಉತ್ತರ ಸಿಕ್ಕಿದ್ದು, ರಾಮ್ ಚರಣ್ ಲುಕ್ ರಿವೀಲ್ ಆಗಿದೆ.
ಮೆಗಾ ಸ್ಟಾರ್ ಚಿರಂಜೀವಿಯದ್ದು ಈ ಸಿನಿಮಾದಲ್ಲಿ ಮುಖ್ಯ ಪಾತ್ರ. ತಂದೆ ಜೊತೆಗೆ ಮಗ ರಾಮ್ ಚರಣ್ ಕೂಡ ಒಂದು ರೋಲ್ ಮಾಡಿದ್ದಾರೆ. ರಾಮ್ ಚರಣ್ ಈ ಸಿನಿಮಾದಲ್ಲಿ ಹೆಚ್ಚು ಸಮಯದವರೆಗೂ ಬರೋದಿಲ್ಲವಂತೆ. ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಆಚಾರ್ಯ ಸಿನಿಮಾವನ್ನ ಕೊರಟಾಲ ಶಿವ ನಿರ್ದೇಶನ ಮಾಡುತ್ತಿದ್ದಾರೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಇಷ್ಟೋತ್ತಿಗೆ ಸಿನಿಮಾ ತೆರೆಗೆ ಬರಬೇಕಾಗಿತ್ತು. ಆದ್ರೆ ಈ ಕೋವಿಡ್ ಮಹಾಮಾರಿ ಎಲ್ಲವನ್ನ ಹಾಳುಗೆಡವಿದೆ. ರಿಲೀಸ್ ಆಗ್ಬೇಕಿದ್ದ ಸ್ಟಾರ್ ಸಿನಿಮಾಗಳೆಲ್ಲಾ ಹಾಗೆ ನಿಂತು ಬಿಟ್ಟಿವೆ. ಇದೀಗ ಎಲ್ಲಾ ಒಂದು ತಹಬದಿಗೆ ಬರುತ್ತಿದ್ದು, ಅಭಿಮಾನಿಗಳ ನಿರೀಕ್ಷೆ ಕೂಡ ಹೆಚ್ಚಾಗಿದೆ.
Shoot resumes for #Acharya !@KChiruTweets @sivakoratala @MsKajalAggarwal @hegdepooja #ManiSharma @DOP_Tirru @NavinNooli @sureshsrajan #NiranjanReddy @KonidelaPro pic.twitter.com/sDS7BGzzJz
— Ram Charan (@AlwaysRamCharan) July 10, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
@62ನೇ ಹುಟ್ಟುಹಬ್ಬ: ಸ್ಟಾರ್ ನಟನಾಗುವ ಮುನ್ನ ಲಾಲೆಟ್ಟನ್ ಖ್ಯಾತ ಕುಸ್ತಿಪಟುವಾಗಿದ್ದರು!
ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?
ಅಭಿಮಾನಿಗಳಿಗೆ ಸಿಹಿ ಸುದ್ದಿ: ಜ್ಯೂ.NTR 31 ಫಸ್ಟ್ ಲುಕ್…ಪ್ರಶಾಂತ್ ನೀಲ್ ಹೊಸ ಚಿತ್ರ
ಹಿಂದಿ ಕಿಚ್ಚಿಗೆ ಅರ್ಜುನ್ ರಾಮ್ಪಾಲ್ ತುಪ್ಪ
ಕೆಜಿಎಫ್ 2 ಚಿತ್ರ 1,200 ಕೋಟಿ ರೂ. ಕ್ಲಬ್ ಗೆ: ಅಮೆಜಾನ್ ಪ್ರೈಮ್ ನಲ್ಲೂ ಸಿನಿಮಾ ವೀಕ್ಷಿಸಿ
MUST WATCH
ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ
IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್
Wheel Chair Romeo actor exclusive interview | RELEASING ON MAY 27TH
ಶಿರಸಿ : ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ
ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್ : ಬಿಎಸ್ ವೈ ಹೇಳಿದ್ದೇನು?
ಹೊಸ ಸೇರ್ಪಡೆ
ಕುಷ್ಟಗಿ ಮಾಜಿ ಶಾಸಕ ಹಸನಸಾಬ್ ದೋಟಿಹಾಳ ಕಾಂಗ್ರೆಸ್ ನಲ್ಲಿ ಇರ್ತಾರ? ಜೆಡಿಎಸ್ ಸೇರ್ತಾರ!
ಉಸಿರಾಟದ ಸಮಸ್ಯೆ: ಕೇದಾರನಾಥ ನಾಲ್ವರು ಯಾತ್ರಾರ್ಥಿಗಳ ಸಾವು, ಮೃತರ ಸಂಖ್ಯೆ 38ಕ್ಕೆ ಏರಿಕೆ
ಮಳಲಿ ಮಸೀದಿಯ ಸರ್ವೇ ನಡೆಯಬೇಕು, ಜನರು ಸತ್ಯ ತಿಳಿಯಲಿ: ಡಾ ಸುರೇಂದ್ರ ಕುಮಾರ್ ಜೈನ್
ಕುಂದಾಪುರದ ಉದ್ಯಮಿ ಕಟ್ಟೆ ಭೋಜಣ್ಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಪೆರ್ಮುದೆಯಲ್ಲಿ ಜಿಲ್ಲೆಯ ಪ್ರಥಮ ಬೀಕನ್ ಲೈಬ್ರೆರಿ