ವರ್ಮಾ ಫ‌ಸ್ಟ್‌ ಲವ್‌ ‘ರಂಗೀಲಾ’ ಸಿನಿಮಾ ಆಯ್ತು!


Team Udayavani, Aug 30, 2021, 2:47 PM IST

ram gopal varma

ನಿರ್ದೇಶಕ ರಾಮ್‌ ಗೋಪಾಲ್‌ ವರ್ಮಾ ಇತ್ತೀಚೆಗಂತೂ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟಿವ್‌ ಆಗಿರುತ್ತಾರೆ. ಒಂದಷ್ಟು ಕಾಂಟ್ರಾವರ್ಸಿ ವಿಷಯ, ವಿಡಿಯೋಗಳನ್ನು ಹಂಚಿಕೊಳ್ಳುತ್ತಾ, ಅರಗಿಸಿಕೊಳ್ಳುತ್ತಾ ಮುಂದೆ ಸಾಗುತ್ತಿದ್ದಾರೆ. ಈಗ ರಾಮ್‌ ಗೋಪಾಲ್‌ ವರ್ಮಾ ಹೊಸ ಟ್ವೀಟ್‌ವೊಂದನ್ನು ಮಾಡಿದ್ದಾರೆ. ಅದು ಅವರ ಮೊದಲ ಕಾಲೇಜು ದಿನಗಳ ಮೊದಲ ಲವ್‌ ಹಾಗೂ ಮುಂದೆ ಅದು “ರಂಗೀಲಾ’ ಸಿನಿಮಾದಕಥೆಗೆ ಪ್ರೇರಣೆಯಾಗಿದ್ದು ಮತ್ತು “ಸತ್ಯ’ ಹಾಗೂ “ಕ್ಷಣ ಕ್ಷಣಂ’ ಸಿನಿಮಾದ ಟೈಟಲ್‌ನವರೆಗೆ ಸಾಗಿಬಂದ ಬಗ್ಗೆ.

ರಾಮ್‌ ಗೋಪಾಲ್‌ ವರ್ಮಾ ವಿಜಯವಾಡದಲ್ಲಿ ಇಂಜಿನಿಯರಿಂಗ್‌ ಓದುವ ಸಮಯದಲ್ಲಿ ಸತ್ಯ ಎನ್ನುವ ಹುಡುಗಿಯನ್ನು ಪ್ರೀತಿಸುತ್ತಿದ್ದರಂತೆ. ಆದರೆ, ಅದು ಒನ್‌ಸೈಡ್‌ ಲವ್‌ಸ್ಟೋರಿ. ವರ್ಮಾ ಪ್ರೀತಿಸುತ್ತಿದ್ದ ಸತ್ಯ, ಇವರ ಪ್ರೀತಿಯನ್ನು ಗಣನೆಗೆ ತೆಗೆದುಕೊಳ್ಳಲಿಲ್ಲವಂತೆ. ಅದಕ್ಕೆ ಕಾರಣ ಆ ಸಮಯದಲ್ಲಿ ಆಕೆ ಸುತ್ತ ಸುತ್ತುತ್ತಿದ್ದ ಮತ್ತೂಬ್ಬ ಶ್ರೀಮಂತ ಹುಡುಗ. ಮುಂದೆ ರಾಮ್‌ ಗೋಪಾಲ್‌ ವರ್ಮಾ “ರಂಗೀಲಾ’ ಸಿನಿಮಾಕ್ಕೆಕಥೆ ಬರೆಯಲು ಇದೇ ಅಂಶ ಸ್ಫೂರ್ತಿಯಾಯಿತಂತೆ.

ವರ್ಮಾ ಅವರ ಒನ್‌ಸೈಡ್‌ ಲವ್‌ನ ಪ್ರೇರಣೆ ಇಷ್ಟಕ್ಕೆ ಮುಗಿಯಲ್ಲ. ಮುಂದೆ ಅವರು ಮಾಡಿದ “ಸತ್ಯ’ ಚಿತ್ರಕ್ಕೆ ಟೈಟಲ್‌ನ್ನಾಗಿಸಿದ್ದು ಕೂಡಾ ಅದೇ ಹುಡುಗಿಯ ಹೆಸರು. ಜೊತೆ “ಕ್ಷಣ ಕ್ಷಣಂ’ ಚಿತ್ರದಲ್ಲಿ ಶ್ರೀದೇವಿ ಪಾತ್ರಕ್ಕೆ ಹೆಸರು ಇಡುವಾಗಲು ಇವರ ಫ‌ಸ್ಟ್‌ಲವ್‌ ನೆನಪಾಗಿ ನಾಯಕಿಯ ಪಾತ್ರಕ್ಕೆ “ಸತ್ಯ’ ಎಂದೇ ಹೆಸರಿಟ್ಟರಂತೆ.

ಅಂದಹಾಗೆ, ಸದ್ಯ ಅವರು ಪ್ರೀತಿಸಿದ ಸತ್ಯ ಅಮೆರಿಕಾದಲ್ಲಿ ವೈದ್ಯೆಯಾಗಿದ್ದಾರೆ. ಅವರು ಬೀಚ್‌ನಲ್ಲಿರುವ ಒಂದಷ್ಟು ಫೋಟೋಗಳನ್ನು ಟ್ವೀಟರ್‌ನಲ್ಲಿ ಶೇರ್‌ ಮಾಡಿರುವ ವರ್ಮಾ, ತಮ್ಮ “ಪ್ರೇರಣಾ’ ಕಥೆಯನ್ನು ಬಿಚ್ಚಿಟ್ಟಿದ್ದಾರೆ.

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.