ಬಾಲಿವುಡ್ ಲವ್ ಬರ್ಡ್ಸ್: ಆಲಿಯಾ ಜೊತೆಗಿನ ಪ್ರೀತಿ ವಿಚಾರ ಬಿಚ್ಚಿಟ್ಟ ರಣಬೀರ್ ಕಪೂರ್


Team Udayavani, Dec 25, 2020, 12:33 PM IST

ಪ್ರೀತಿ ವಿಚಾರ ಬಿಚ್ಚಿಟ್ಟ ರಣ್ ಬೀರ್

ಮುಂಬೈ: ಹಲವು ದಿನಗಳಿಂದ ಬಾಲಿವುಡ್ ಅಂಗಳದಲ್ಲಿ ನಟ ರಣ್ ಬೀರ್ ಕಪೂರ್ ಹಾಗೂ ನಟಿ ಆಲಿಯಾ ಭಟ್ ಜೋಡಿ ಪರಸ್ಪರ ಪ್ರೀತಿಸುತ್ತಿದ್ದಾರೆ ಎಂಬ ಕುರಿತಾಗಿ ಗುಸು ಗುಸು ಸುದ್ದಿ ಹರಿದಾಡುತ್ತಿತ್ತು. ಆದರೆ ಇದೀಗ ಆ ಗಾಸಿಪ್ ಗಳಿಗೆ ನಟ ರಣ್ ಬೀರ್ ಕಪೂರ್ ತೆರೆ ಎಳೆದಿದ್ದಾರೆ.

ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಮಾತನಾಡಿದ ನಟ ರಣ್ ಬೀರ್,  “ಆಲಿಯಾ ಭಟ್ ನನ್ನ ಗರ್ಲ್ ಫ್ರೆಂಡ್” ಎಂದು ಒಪ್ಪಿಕೊಂಡಿದ್ದಾರೆ. ಅಲ್ಲದೇ ಸದ್ಯದಲ್ಲಿಯೇ ನಾವಿಬ್ಬರೂ ವಿವಾಹವಾಗಲಿದ್ದೇವೆ ಎಂದಿದ್ದಾರೆ.

ಲಾಕ್ ಡೌನ್ ನಲ್ಲಿ ಒಟ್ಟಿಗೆ ಕಾಲ ಕಳೆದ ಜೋಡಿ

ಕೋವಿಡ್ ಆರಂಭಗೊಂಡ ನಂತರದ ಲಾಕ್ ಡೌನ್ ಸಮಯದಲ್ಲಿ ಒಟ್ಟಿಗೆ ಕಾಲ ಕಳೆದಿರುವುದಾಗಿ ಹೇಳಿಕೊಂಡಿರುವ ರಣ್ ಬೀರ್, ‘ನಾವು ಲಾಕ್ ಡೌನ್ ನಲ್ಲಿ ಒಟ್ಟಿಗೆ ಸಿನಿಮಾ ಮತ್ತು ಟಿವಿ ಶೋಗಳನ್ನು ವೀಕ್ಷಿಸುತ್ತಿದ್ದೆವು. ಈ ಸಮಯದಲ್ಲಿ ನನ್ನ ಗರ್ಲ್ ಫ್ರೆಂಡ್ ಆಲಿಯಾ,  ಗಿಟಾರ್, ಚಿತ್ರ ಕಥೆ ಬರೆಯುವುದು ಸೇರಿದಂತೆ ಹಲವು ವಿಚಾರಗಳನ್ನು ಆನ್ ಲೈನ್ ಮೂಲಕ ಕಲಿತಿದ್ದಾಳೆ. ಅವಳ ಎದುರು ನಾನು ಏನೂ ಸಾಧನೆ ಮಾಡದ ವ್ಯಕ್ತಿಯಾಗಿ ಕಾಣುತ್ತಿದ್ದೇನೆ ಎಂದು ಗುಣಗಾನ ಮಾಡಿದ್ದಾರೆ.

ಕೋವಿಡ್ ಕಾರಣದಿಂದಾಗಿ ನಮ್ಮ ವಿವಾಹ ಸ್ವಲ್ಪ ತಡವಾಗಿದೆ. ಲಾಕ್ ಡೌನ್ ಇಲ್ಲದೆ ಇದ್ದಿದ್ದರೆ ಈ ವರ್ಷವೇ ನಾವು ಹಸೆಮಣೆ ಏರುತ್ತಿದ್ದೆವು ಎಂದಿದ್ದಾರೆ. ಈ ಹಿಂದೆ ಹಲವಾರು ಕಾರ್ಯಕ್ರಮಗಳಲ್ಲಿ ರಣ್ ಬೀರ್ – ಆಲಿಯಾ ಜೋಡಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ ಇತ್ತೀಚಿಗಷ್ಟೇ ವಿದೇಶ ಪ್ರವಾಸದ ಜೊತೆಗೆ ಗೋವಾದಲ್ಲಿ ಕೂಡ ಸಮಯ ಕಳೆದು ವಾಪಾಸಾಗಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:2020ರ ಅತ್ಯುತ್ತಮ ವೆಬ್ ಸರಣಿಗಳು

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.