ಆಲಿಯಾ ಪಕ್ಕದಲ್ಲಿ ಮಲಗುವಾಗ ನಿಜಕ್ಕೂ ಕಷ್ಟವಾಗುತ್ತದೆ..! ತನ್ನ‌ ಕಷ್ಟ ಹೇಳಿದ ಪತಿ ರಣ್ಬೀರ್

ಕಪೂರ್‌ ರಲ್ಲಿ ನನಗೆ ಇಷ್ಟವಾಗುವುದು ಏನೆಂದರೆ, ಅವರು ಶಾಂತ ಸ್ವಭಾವವರು, ಒಳ್ಳೆಯ ಕೇಳುಗ ಕೂಡ

Team Udayavani, Sep 27, 2022, 5:39 PM IST

ಆಲಿಯಾ ಜೊತೆ ಮಲಗುವಾಗ ನಿಜಕ್ಕೂ ಕಷ್ಟವಾಗುತ್ತದೆ..! ತನ್ನ‌ ಕಷ್ಟ ಹೇಳಿದ ಪತಿ ರಣ್ಬೀರ್

ಮುಂಬಯಿ: ಬಾಲಿವುಡ್‌ ನ ಕ್ಯೂಟ್‌ ಕಪಲ್ಸ್‌ ರಣ್ಭೀರ್‌ ಕಪೂರ್‌ – ಆಲಿಯಾ ಭಟ್ ಮದುವೆಯ ಬಳಿಕ ಮೊದಲ ಬಾರಿ ಒಂದೇ ಸ್ಕ್ರೀನ್‌ ನಲ್ಲಿ “ಬ್ರಹ್ಮಾಸ್ತ್ರ” ದಲ್ಲಿ ಕಾಣಿಸಿಕೊಂಡಿದ್ದರು.  ಅಯಾನ್‌ ಮುಖರ್ಜಿ ನಿರ್ದೇಶನದ “ಬ್ರಹ್ಮಾಸ್ತ್ರ” ಬಾಲಿವುಡ್‌ ನಲ್ಲಿ ದೊಡ್ಡ ಹಿಟ್‌ ಆಗಿದೆ. ಸೋಲುಗಳಿಂದ ಕೆಂಗಟ್ಟಿದ್ದ ಬಾಲಿವುಡ್‌ ಗೆ ಬ್ರಹ್ಮಾಸ್ತ್ರದ ಗೆಲುವು ಬೂಸ್ಟರ್‌ ಆಗಿದೆ. ಸಿನಿಮಾದಲ್ಲಿ ಶಾರುಖ್‌ ಖಾನ್‌ ಒಂದು ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

2022 ರ ಏ.14 ರಂದು ಆಲಿಯಾ – ರಣ್ಭೀರ್‌ ದಾಂಪತ್ಯಕ್ಕೆ ಕಾಲಿಟ್ಟಿದ್ದರು. ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ ಇದ್ದಾರೆ. ಇತ್ತೀಚೆಗೆ ಆಲಿಯಾ – ರಣ್ಬೀರ್‌ ನೀಡಿದ ಸಂದರ್ಶನವೊಂದರಲ್ಲಿ ಇಬ್ಬರು ಮನೆಯಲ್ಲಿ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಹೇಗೆ ಇರುತ್ತಾರೆ ಎನ್ನುವುದನ್ನು ಮೊದಲ ಬಾರಿಗೆ ಹೇಳಿದ್ದಾರೆ.

ರಣ್ಬೀರ್‌ ಕಪೂರ್‌ ಅವರು ಆಲಿಯಾ ಅವರ ಬಗ್ಗೆ ಮಾತಾನಾಡಿ, ನಾನು ಆಲಿಯಾ ಅವರ ಒಂದು ಹವ್ಯಾಸವನ್ನು ಸಹಿಸಿಕೊಳ್ಳುತ್ತೇನೆ. ಆಲಿಯಾ ಮಲಗುವಾಗ ಅತ್ತಿತ್ತ ತಿರುಗುತ್ತಾರೆ. ಎಷ್ಟು ಎಂದರೆ ನನಗೆ ಮಲಗಲು ಜಾಗವೇ ಇರಲ್ಲ. ಆಲಿಯಾ ಒಂದು ಕಡೆಯೇ ಮಲಗಲ್ಲ, ಅವಳ ತಲೆ ಎಲ್ಲೋ, ಕಾಲು ಇನ್ನೆಲ್ಲೋ ಇರುತ್ತದೆ. ಅಂತಿಮವಾಗಿ ನಾನು ತುಂಬಾ ಕಷ್ಟಪಟ್ಟು ಸಿಕ್ಕ ಸಣ್ಣ ಜಾಗದಲ್ಲೇ ಮಲಗುತ್ತೇನೆ. ಇದರಿಂದ ನಾನು ಅವಳೊಂದಿಗೆ ಮಲಗಲು  ಕಷ್ಟವಾಗುತ್ತದೆ ಎಂದು ಹೇಳಿ ನಕ್ಕಿದ್ದಾರೆ.

ಇನ್ನು ಆಲಿಯಾ ಕೂಡ ಪತಿ  ರಣ್ಬೀರ್‌ ಕಪೂರ್‌ ರಲ್ಲಿ ನನಗೆ ಇಷ್ಟವಾಗುವುದು ಏನೆಂದರೆ, ಅವರು ಶಾಂತ ಸ್ವಭಾವವರು, ಒಳ್ಳೆಯ ಕೇಳುಗ ಕೂಡ. ಆದರೆ ಇದನ್ನು ನಾನು ತುಂಬಾ ಸಹಿಸಿಕೊಳ್ಳುತ್ತೇನೆ ಏಕೆಂದರೆ ಕೆಲವೊಮ್ಮೆ ಏನು ಹೇಳಿದ್ರು ಅವರು ಪ್ರತಿಕ್ರಿಯೆ ನೀಡದಿದ್ದಾಗ ಸಿಟ್ಟು ಬರುತ್ತದೆ ಎಂದು ಪತಿ ಬಗ್ಗೆ ಹೇಳಿದ್ದಾರೆ. ಆಲಿಯಾ ಭಟ್‌  ಮೊದಲ ಬಾರಿ ಹಾಲಿವುಡ್‌ ನಲ್ಲಿ ಕಾಣಿಸಿಕೊಳ್ಳಲಿದ್ದು, “ಹಾರ್ಟ್‌ ಆಫ್‌ ಸ್ಟೋನ್”  ಸಿನಿಮಾದ ಟೀಸರ್‌ ಇತ್ತೀಚಿಗೆ ಬಿಡುಗಡೆಯಾಗಿದೆ.

ಟಾಪ್ ನ್ಯೂಸ್

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.