ಸೆಲ್ಫಿ ತೆಗೆಯಲು ಪ್ರಯತ್ನಿಸಿದ ಅಭಿಮಾನಿಯ ಮೊಬೈಲ್ ಫೋನ್ ಎಸೆದ ರಣಬೀರ್ ಕಪೂರ್ ವಿಡಿಯೋ ವೈರಲ್!

ಇಂತಹ ವಿಡಿಯೋ ಅಂತರ್ಜಾಲದಲ್ಲಿ ಅಚ್ಚರಿ ಮೂಡಿಸುತ್ತಿರುವುದು ಇದೇ ಮೊದಲಲ್ಲ.

Team Udayavani, Jan 27, 2023, 6:37 PM IST

ಸೆಲ್ಫಿ ತೆಗೆಯಲು ಪ್ರಯತ್ನಿಸಿದ ಅಭಿಮಾನಿಯ ಮೊಬೈಲ್ ಫೋನ್ ಎಸೆದ ರಣಬೀರ್ ಕಪೂರ್ ವಿಡಿಯೋ ವೈರಲ್!

ಮುಂಬೈ: ಬಾಲಿವುಡ್ ನಟ ರಣಬೀರ್ ಕಪೂರ್ ಜತೆ ಸೆಲ್ಫಿ ತೆಗೆಯಲು ಪ್ರಯತ್ನಿಸಿದ್ದ ಅಭಿಮಾನಿಯ ಮೊಬೈಲ್ ಅನ್ನು ದೂರ ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ:ಬಿಬಿಸಿ ಡಾಕ್ಯುಮೆಂಟರಿ ಪ್ರದರ್ಶಿಸಲು ಮುಂದಾದ ಯೂನಿರ್ವಸಿಟಿಗಳ ವಿದ್ಯುತ್ ಸರಬರಾಜು ಸ್ಥಗಿತ…

“ವಿಡಿಯೋದಲ್ಲಿ ನಟ ರಣಬೀರ್ ಕಪೂರ್ ನಗುತ್ತಾ…ಯುವ ಅಭಿಮಾನಿಯ ಜೊತೆ ಸೆಲ್ಫಿ ತೆಗೆಯಲು ಪೋಸ್ ಕೊಟ್ಟಿದ್ದು, ಅಭಿಮಾನಿ ಹಲವು ಬಾರಿ ಸೆಲ್ಫಿ ತೆಗೆಯಲು ಪ್ರಯತ್ನಿಸುತ್ತಿದ್ದ, ಆದರೆ ಪ್ರತಿ ಬಾರಿಯೂ ಆತನ ಪ್ರಯತ್ನ ವಿಫಲವಾಗಿದ್ದು, ಈ ಸಂದರ್ಭದಲ್ಲಿ ರಣಬೀರ್ ಕಪೂರ್ ಸಿಟ್ಟಿನಿಂದ ಆತನ ಮೊಬೈಲ್ ತೆಗೆದುಕೊಂಡು ಎಸೆದಿರುವುದು” ಸೆರೆಯಾಗಿದೆ.

ಅಭಿಮಾನಿ ಸೆಲ್ಫಿಗಾಗಿ ಕಪೂರ್ ಬಳಿ ವಿನಂತಿಸಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಕೇಳಿಸುತ್ತಿದ್ದು, ಆದರೂ ರಣಬೀರ್ ಕಪೂರ್ ಆತನ ವಿನಂತಿ ಕೇಳಿಸಿಕೊಳ್ಳದೆ ಹೊರಟು ಬಿಟ್ಟಿರುವುದಾಗಿ ವರದಿ ತಿಳಿಸಿದೆ.

ಈ ವಿಡಿಯೋವನ್ನು ಸಾವಿರಾರು ಮಂದಿ ವೀಕ್ಷಿಸಿದ್ದಾರೆ. ಆದರೆ ಇದೊಂದು ಮೊಬೈಲ್ ಬ್ರ್ಯಾಂಡ್ ನ ಪ್ರಚಾರದಂತೆ ಕಾಣಿಸುತ್ತಿರುವುದಾಗಿ ಕೆಲವು ವೀಕ್ಷಕರು ಕಮೆಂಟ್ ಮಾಡಿದ್ದಾರೆ. ಅಭಿಮಾನಿ ಒಳ್ಳೆಯ ಮೊಬೈಲ್ ತೆಗೆದುಕೊಳ್ಳಲಿ ಎಂಬುದಾಗಿ ಕಪೂರ್ ಬಯಸಿರಬಹುದು ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.

ಇಂತಹ ವಿಡಿಯೋ ಅಂತರ್ಜಾಲದಲ್ಲಿ ಅಚ್ಚರಿ ಮೂಡಿಸುತ್ತಿರುವುದು ಇದೇ ಮೊದಲಲ್ಲ. ಕಳೆದ ತಿಂಗಳು ನಟಿ ಅನುಷ್ಕಾ ಶರ್ಮಾ ಅವರು ಅಥ್ಲೆಶ್ಯೂರ್ ಪುಮಾ ಬ್ರ್ಯಾಂಡ್ ತಮ್ಮ ಅನುಮತಿ ಇಲ್ಲದೇ ಫೋಟೊ ಬಳಸಿಕೊಂಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೋಸ್ಟ್ ಹಾಕಿದ್ದನ್ನು ನೆನಪಿಸಿಕೊಳ್ಳಬಹುದು.

ಟಾಪ್ ನ್ಯೂಸ್

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

1-errwrweewr

ತಮ್ಮಯ್ಯ ಬೇಡ ಬೇಡ..; ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಆರ್ಭಟ

Health Tips: ಏನಿದು ಪಿತ್ತಜನಕಾಂಗದ ಕೊಬ್ಬು? ಈ ಸಮಸ್ಯೆ ಎಷ್ಟು ಗಂಭೀರ

Health Tips: ಏನಿದು ಪಿತ್ತಜನಕಾಂಗದ ಕೊಬ್ಬು? ಈ ಸಮಸ್ಯೆ ಎಷ್ಟು ಗಂಭೀರ

1-sadsaa-sd

ಕಾರವಾರದಲ್ಲಿ ಗೋವಾದಿಂದ ತಂದಿದ್ದ ಭಾರಿ ಪ್ರಮಾಣದ ಮದ್ಯ ವಶ

1-aswqewqe

ವಿಮಾನಕ್ಕೆ ಹಕ್ಕಿ ಢಿಕ್ಕಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ

ರಾಜಕೀಯಕ್ಕೆ ರಿಷಬ್‌ ಎಂಟ್ರಿ..‌ ಒಂದು ಪಕ್ಷಕ್ಕೆ ಸೇರಿಸಿದ್ದಾರೆ ಎಂದ ಡಿವೈನ್‌ ಸ್ಟಾರ್

ರಾಜಕೀಯಕ್ಕೆ ರಿಷಬ್‌ ಎಂಟ್ರಿ..‌ ಒಂದು ಪಕ್ಷಕ್ಕೆ ಸೇರಿಸಿದ್ದಾರೆ ಎಂದ ಡಿವೈನ್‌ ಸ್ಟಾರ್

police crime

ಅಹಿತಕರ ಘಟನೆಗಳ ನಂತರ ಬಿಹಾರದ ಅಮಿತ್ ಶಾ ಅವರ ಕಾರ್ಯಕ್ರಮ ರದ್ದು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-3

ಬಾಲಿವುಡ್‌ ನಲ್ಲಿ ಈ ಅಂಶಗಳ ಕೊರತೆಯಿದೆ.. ಕಾಜಲ್‌ ಹೇಳಿಕೆಗೆ ಹಲವರ ಬೆಂಬಲ, ಟ್ರೋಲ್

TDY-2

“ಬಿಗ್‌ ಬಾಸ್‌ ಒಂದು ಸ್ಕ್ರಿಪ್ಟ್‌ ಕಾರ್ಯಕ್ರಮ..” ಮಾಜಿ ಸ್ಪರ್ಧಿಯ ವ್ಲಾಗ್‌ ವೈರಲ್

ಕಾಫಿ ವಿತ್ ಕರಣ್ ಸೀಸನ್ 8ರ ಶೋನಲ್ಲಿ ನಟ ಯಶ್, ರಿಷಬ್ ಶೆಟ್ಟಿ ಭಾಗಿ? ಕನ್ನಡಿಗರ ಹವಾ…

ಕಾಫಿ ವಿತ್ ಕರಣ್ ಸೀಸನ್ 8ರ ಶೋನಲ್ಲಿ ನಟ ಯಶ್, ರಿಷಬ್ ಶೆಟ್ಟಿ ಭಾಗಿ? ಕನ್ನಡಿಗರ ಹವಾ…

“ಹೂ ಅಂಟಾವಾ..’ ಹಾಡಿನಲ್ಲಿ ನಟಿಸದಂತೆ ಸಲಹೆ ಬಂದಿತ್ತಂತೆ ನಟಿ ಸಮಂತಾಗೆ

“ಹೂ ಅಂಟಾವಾ..’ ಹಾಡಿನಲ್ಲಿ ನಟಿಸದಂತೆ ಸಲಹೆ ಬಂದಿತ್ತಂತೆ ನಟಿ ಸಮಂತಾಗೆ

TDY-18

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

tdy-18

ರಾಮನವಮಿ ಮೆರವಣಿಗೆ ವೇಳೆ ಗುಂಪು ಘರ್ಷಣೆ

tdy-17

ಕಮಲ ಅಭ್ಯರ್ಥಿಯತ್ತ , ಕೈ-ದಳ ಅಭ್ಯರ್ಥಿಗಳ ಚಿತ್ತ

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

1-errwrweewr

ತಮ್ಮಯ್ಯ ಬೇಡ ಬೇಡ..; ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಆರ್ಭಟ

Health Tips: ಏನಿದು ಪಿತ್ತಜನಕಾಂಗದ ಕೊಬ್ಬು? ಈ ಸಮಸ್ಯೆ ಎಷ್ಟು ಗಂಭೀರ

Health Tips: ಏನಿದು ಪಿತ್ತಜನಕಾಂಗದ ಕೊಬ್ಬು? ಈ ಸಮಸ್ಯೆ ಎಷ್ಟು ಗಂಭೀರ