ಮುಸ್ಲಿಮರಿಗೆ ಭಾರತ ಸುರಕ್ಷಿತವಲ್ಲ ಎನಿಸುತ್ತದೆ…: ಹೂಡಾ ಪೋಸ್ಟ್‌


Team Udayavani, May 28, 2017, 4:15 PM IST

65548778.jpg

ಹೊಸದಿಲ್ಲಿ:  ಕೇಂದ್ರ ಸರ್ಕಾರ ಗೋಹತ್ಯೆಗೆ ಸಂಬಂಧಿಸಿದ ಕಾಯ್ದೆಯಲ್ಲಿ ಮಹತ್ವದ ತಿದ್ದುಪಡಿ ಮಾಡಿ ಆದೇಶಿಸಿರುವ ಕುರಿತಾಗಿ ದೇಶಾದ್ಯಂತ ವ್ಯಾಪಕ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಬಾಲಿವುಡ್‌ ನಟ ರಣ್‌ದೀಪ್‌ ಹೂಡಾ ಫೇಸ್‌ಬುಕ್‌ನಲ್ಲಿ ಅರ್ಥಪೂರ್ಣವೆನಿಸುವಂತಹ ಸಂದೇಶವೊಂದನ್ನು ಪೋಸ್ಟ್‌ ಮಾಡಿದ್ದಾರೆ. 

40 ರ ಹರೆಯದ ಹೂಡಾ ಮಾಡಿರುವ ಪೋಸ್ಟ್‌ನಲ್ಲಿ  ಜನರು ಸಾಮಾಜಿಕ ತಾಣಗಳಿಂದ ದೂರ ಇರುವಂತೆ ಕರೆ ನೀಡಿದ್ದಾರೆ. ಮಾತ್ರವಲ್ಲದೆ ಧಾರ್ಮಿಕ ವಿಚಾರಗಳ ಕುರಿತಾಗಿ ಚರ್ಚೆಗಳ ಸುದ್ದಿಗಳನ್ನು ವೀಕ್ಷಿಸದೇ ಇರುವಂತೆ  ಮನವಿ ಮಾಡಿದ್ದಾರೆ. 

 ಪೋಸ್ಟ್‌ನಲ್ಲೇನಿದೆ?

‘ನೀವು ಮುಸ್ಲಿಮರಾಗಿದ್ದರೆ ನೀವು ಸಾವಿರಾರು ವರ್ಷಗಳಿಂದ ಬದುಕಿರುವ ಈ ದೇಶ ಅಸುರಕ್ಷಿತ ಎನಿಸುತ್ತದೆ.ನೀವು ದಲಿತರೆ, ಪ್ರತೀ ಕ್ಷಣವೂ ಅವಮಾನ ಅನುಭವಿಸಬೇಕಾಗುತ್ತದೆ.ನೀವು ಹಿಂದೂಗಳೇ, ಪ್ರತೀ ಕ್ಷಣ ದೇಶದ ಎಲ್ಲೆಡೆ ಗೋವುಗಳನ್ನು ವಧಿಸಲಾಗುತ್ತಿದೆ ಎಂದು ಯೋಚಿಸಬೇಕಾಗುತ್ತದೆ.ನೀವು ಜೈನರೇ,ನಿಮ್ಮ ಧರ್ಮನಿಷ್ಠೆಯೊಂದಿಗೆ ರಾಜಿ ಮಾಡಿಕೊಂಡಿದ್ದೀರಿ ಎನಿಸುತ್ತದೆ.ನೀವು ಪಂಜಾಬಿಗಳೇ ಪ್ರತೀ ಯುವಕನೂ ಮಾದಕ ದೃವ್ಯ ವ್ಯಸನಿ ಎನಿಸುತ್ತದೆ.ಅದಕ್ಕಾಗಿ ನೀವು ಒಂದು ಕೆಲಸಮಾಡಿ,ಸಾಮಾಜಿಕ ತಾಣಗಳಿಂದ ದೂರವಿರಿ, ನ್ಯೂಸ್‌ ನೋಡಬೇಡಿ, ಧಾರ್ಮಿಕ ವಿಚಾರಗಳ ಚರ್ಚೆಗಳಿಂದ ದೂರವಿರಿ.ಆವಾಗ ನಿಮಗೆ ವಿಶ್ವದ ಅತ್ಯುತ್ತಮ ದೇಶದಲ್ಲಿ ವಾಸಿಸುತ್ತಿದ್ದೀರಿ ಎನ್ನುವುದು ಅರಿವಾಗುತ್ತದೆ’ ಎಂದು ಬರೆದಿದ್ದಾರೆ. 

ಹೂಡಾ ಮಾಡಿರುವ ಈ ಪೋಸ್ಟ್‌ ಭಾರೀ ಪ್ರಮಾಣದಲ್ಲಿ ಹಂಚಿಕೊಂಡಿದ್ದು ವ್ಯಾಪಕ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. 

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.