ರಣವೀರ್‌ ಸಿಂಗ್‌ಗೂ ಕೊಂಕಣಿ ಕಲಿಸಿದ ದೀಪಿಕಾ ಪಡುಕೋಣೆ


Team Udayavani, Jul 4, 2022, 9:27 PM IST

ರಣವೀರ್‌ ಸಿಂಗ್‌ಗೂ ಕೊಂಕಣಿ ಕಲಿಸಿದ ದೀಪಿಕಾ ಪಡುಕೋಣೆ

ವಾಷಿಂಗ್ಟನ್‌: ಮಂಗಳೂರಿನಲ್ಲಿ ಹುಟ್ಟಿ ಈಗ ಬಾಲಿವುಡ್‌ನ‌ಲ್ಲಿ ಮಿಂಚುತ್ತಿರುವ ದೀಪಿಕಾ ಪಡುಕೋಣೆ ಅವರು ಪತಿ ರಣವೀರ್‌ ಸಿಂಗ್‌ಗೂ ಕೊಂಕಣಿ ಕಲಿಸಿದ್ದಾರೆ. ಈ ವಿಚಾರವು ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಿಳಿದುಬಂದಿದೆ.

ಅಮೆರಿಕದಲ್ಲಿನ ಕೊಂಕಣಿ ಸಮುದಾಯವು ಕಾರ್ಯಕ್ರಮವನ್ನು ಆಯೋಜಿಸಿದ್ದು, ಅದಕ್ಕೆ ದೀಪಿಕಾ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದರು. ಅದರಲ್ಲಿ ರಣವೀರ್‌ ಕೂಡ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ರಣವೀರ್‌, ಕೊಂಕಣಿಯಲ್ಲಿ “ನಾನು ತುಂಬಾ ಖುಷಿಯಾಗಿದ್ದೇನೆ’ ಎಂದಿದ್ದಾರೆ.

ಹಾಗೆಯೇ “ದೇವರು ಎಲ್ಲರಿಗೂ ಒಳ್ಳೆಯದು ಮಾಡಲಿ’ ಎಂದಿದ್ದಾರೆ. ಅತ್ಯಂತ ಸುಲಲಿತವಾಗಿ ಕೊಂಕಣಿ ಮಾತನಾಡಿದ ರಣವೀರ್‌ಗೆ ಚಪ್ಪಾಳೆಯ ಸುರಿಮಳೆಯೇ ಸಿಕ್ಕಿದೆ. ದೀಪಿಕಾ ಕೂಡ ಚಪ್ಪಾಳೆ ಹೊಡೆದು ಪತಿಗೆ ಪ್ರೋತ್ಸಾಹಿಸಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಹಾಗೆಯೇ ಅಮೆರಿಕದಲ್ಲಿ ನಡೆದ ಶಂಕರ್‌ ಮಹದೇವನ್‌ ಕನ್ಸ್‌ರ್ಟ್‌ನಲ್ಲೂ ಜೋಡಿ ಭಾಗವಹಿಸಿ, ಹೆಜ್ಜೆ ಹಾಕಿದ್ದಾರೆ.

ಟಾಪ್ ನ್ಯೂಸ್

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

1-asdas

Art of Living ಸಾಂಸ್ಕೃತಿಕ ಉತ್ಸವಕ್ಕೆ ಭಾವೈಕ್ಯದ ಸಮಾರೋಪ

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

court

Bhagavad Gita ಮೇಲೆ ಯಾರದ್ದೂ ಹಕ್ಕು ಸ್ವಾಮ್ಯ ಇಲ್ಲ: ದಿಲ್ಲಿ ಹೈಕೋರ್ಟ್‌

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thalapathy Vijay: ʼಲಿಯೋʼ ಟ್ರೇಲರ್‌‌ ರಿಲೀಸ್‌ ಗೆ ಡೇಟ್‌ ಫಿಕ್ಸ್; ಫ್ಯಾನ್ಸ್‌ ಖುಷ್

Thalapathy Vijay: ʼಲಿಯೋʼ ಟ್ರೇಲರ್‌‌ ರಿಲೀಸ್‌ಗೆ ಡೇಟ್‌ ಫಿಕ್ಸ್; ಫ್ಯಾನ್ಸ್‌ ಖುಷ್

ʼThalaivar 170ʼ ಸಿನಿಮಾದ ಪ್ರಮುಖ ಪಾತ್ರಕ್ಕೆ ಆಯ್ಕೆಯಾದ ಖ್ಯಾತ ನಟಿ; ಇವರೇನಾ ನಾಯಕಿ?

ʼThalaivar 170ʼ ಸಿನಿಮಾದ ಪ್ರಮುಖ ಪಾತ್ರಕ್ಕೆ ಆಯ್ಕೆಯಾದ ಖ್ಯಾತ ನಟಿ; ಇವರೇನಾ ನಾಯಕಿ?

tdy-13

ʼSky Forceʼ ಮೂಲಕ ಭಾರತದ ಮೊದಲ ವೈಮಾನಿಕ ದಾಳಿಯ ಕಥೆ ಹೇಳಲು ಹೊರಟ ಅಕ್ಷಯ್‌ ಕುಮಾರ್

Thalapathy 68: ದಳಪತಿ – ವೆಂಕಟ್‌ ಪ್ರಭು ಚಿತ್ರಕ್ಕೆ ಟಾಲಿವುಡ್‌ ಬೆಡಗಿ ನಾಯಕಿ?

Thalapathy 68: ದಳಪತಿ – ವೆಂಕಟ್‌ ಪ್ರಭು ಚಿತ್ರಕ್ಕೆ ಟಾಲಿವುಡ್‌ ಬೆಡಗಿ ನಾಯಕಿ?

1-dasdas

CBFC ವಿರುದ್ಧ ನಟ ವಿಶಾಲ್ ಲಂಚ ಆರೋಪ: ತನಿಖೆಗೆ I&B ಸಚಿವಾಲಯ ಆದೇಶ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

army

China border : ಲಡಾಖ್‌ನಿಂದ ಅರುಣಾಚಲ ಪ್ರದೇಶದವರೆಗೆ ಕಣ್ಗಾವಲಿಗೆ ತಂಡ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.