ಮತ್ತೊಮ್ಮೆ ವಿಜಯ್‌ ಶರ್ಟ್‌ ಧರಿಸಿ ಕಾಣಿಸಿಕೊಂಡ ರಶ್ಮಿಕಾ..! ಫ್ಯಾನ್ಸ್‌ ಹೇಳಿದ್ದೇನು..?


Team Udayavani, Jul 26, 2023, 7:56 PM IST

VIJAY DEVR MANDANNA

ಬೆಂಗಳೂರು : ನ್ಯಾಷನಲ್‌ ಕ್ರಷ್‌ ರಶ್ಮಿಕಾ ಮಂದಣ್ಣ ಮತ್ತು ತೆಲುಗು ಸ್ಟಾರ್‌ ನಟ ವಿಜಯ್‌ ದೇವರಕೊಂಡ ನಡುವಿನ ಸಂಬಂಧ ಸೌತ್‌ ಸಿನೆಮಾದ ದೊಡ್ಡ ಗಾಸಿಪ್‌ಗಳಲ್ಲಿ ಒಂದು. ಇಬ್ಬರೂ ಬಹಳ ಕಾಲದಿಂದ ಡೇಟಿಂಗ್‌ ಮಾಡುತ್ತಿದ್ದಾರೆ ಎಂದು ಫ್ಯಾನ್ಸ್‌ ಮಾತನಾಡುತ್ತಲೇ ಇರುತ್ತಾರೆ. ಈ ಇಬ್ಬರು ಸೆಲೆಬ್ರಿಟಿಗಳು ರಜೆಯ ವೇಳೆಯಲ್ಲಿ, ಡಿನ್ನರ್‌ ಔಟಿಂಗ್‌ಗಳಲ್ಲಿ ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದು ಸೋಷಿಯಲ್‌ ಮೀಡಿಯಾಗಳಲ್ಲಿ ಸುದ್ದಿಯಾಗಿತ್ತು.

ಆದರೂ ʻಡಿಯರ್‌ ಕಾಮ್ರೆಡ್‌ʼ ಜೋಡಿ ತಮ್ಮ ನಡುವಿನ ಸಂಬಂಧದ ಬಗ್ಗೆ ಕೇಳಿ ಬರುತ್ತಿರುವ ಸುದ್ದಿಗಳನ್ನು ಅಲ್ಲಗಳೆಯುತ್ತಲೇ ಬಂದಿದ್ದಾರೆ.

ವಿಶೇಷವೇನೆಂದರೆ, ಇತ್ತೀಚೆಗೆ ರಶ್ಮಿಕಾ ಧರಿಸಿದ್ದ ಶರ್ಟ್‌ ಈ ಸುದ್ದಿಗೆ ಪುಷ್ಟಿ ನೀಡುವಂತಿದೆ. ರಶ್ಮಿಕಾ ಮಂದಣ್ಣ ವಿಜಯ್‌ ದೇವರಕೊಂಡ ಅವರದ್ದು ಎಂದು ಹೇಳಲಾದ ಶರ್ಟ್‌ ಒಂದನ್ನು ಧರಿಸಿ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡಿರುವ ಫೋಟೋಗಳು ವೈರಲ್‌ ಆಗಿವೆ. ಈ ಫೋಟೋಗಳನ್ನು ಪಾಪರಾಝಿಗಳು ಕ್ಲಿಕ್ಕಿಸಿದ್ದು ಅದರಲ್ಲಿ ರಶ್ಮಿಕಾ ಧರಿಸಿರುವ ಶರ್ಟ್‌ ದೇವರಕೊಂಡ ಅವರದ್ದು ಎಂದು ಫ್ಯಾನ್ಸ್‌ ಮಾತನಾಡುತ್ತಿದ್ದಾರೆ.

ಕಳೆದ ಕೆಲ ಸಮಯದ ಹಿಂದಷ್ಟೇ ವಿಜಯ್‌ ದೇವರಕೊಂಡ ಅವರು ಇದೇ ರೀತಿಯ ಅಂಗಿಯನ್ನು ಧರಿಸಿ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡಿದ್ದರು. ಈಗ ರಶ್ಮಿಕಾ ಅವರು ಧರಿಸಿರುವ ಅಂಗಿ ಅವರ ದೇಹ ಗಾತ್ರಕ್ಕಿಂತ ದೊಡ್ಡದಾಗಿದೆ. ಹಾಗಾಗಿ ಅದು ವಿಜಯ್‌ ದೇವರಕೊಂಡ ಅವರದ್ದೇ ಅಂಗಿ ಎಂಬುದು ಫ್ಯಾನ್ಸ್‌ ಅಭಿಪ್ರಾಯ.

ಸದ್ಯ ರಶ್ಮಿಕಾ ಮಂದಣ್ಣ ಮತ್ತು ವಿಜಯ್‌ ದೇವರಕೊಂಡ ಅವರ ಒಂದೇ ರೀತಿಯ ಫ್ಯಾಷನ್‌ ಆಯ್ಕೆಗಳು ಇವರಿಬ್ಬರ ಬಗ್ಗೆ ಕೇಳಿಬರುತ್ತಿರುವ ಗಾಸಿಪ್‌ಗೆ ಪುಷ್ಟಿ ನೀಡಿದೆ.

ಇದನ್ನೂ ಓದಿ: Parle G; ಇದು…2ನೇ ಮಹಾಯುದ್ಧದ ಸೈನಿಕರ ಅಚ್ಚುಮೆಚ್ಚಿನ ಪಾರ್ಲೆಜಿಯ ಯಶೋಗಾಥೆ

 

 

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.