ಸಾರ್ವಜನಿಕರೇ ಇಲ್ಲಿ ಕೇಳಿ.. ವಿಶೇಷ ಪೋಸ್ಟ್‌ ಹಾಕಿ ಕಾಳಜಿ ತೋರಿಸಿದ ರಶ್ಮಿಕಾ ಮಂದಣ್ಣ

ಆಗಾಗ ಟ್ವೀಟ್‌ ನಲ್ಲಿ ಏನಿದ್ದರೂ ತಮ್ಮ ಚಿತ್ರದ ಬಗ್ಗೆ ಹಂಚಿಕೊಳ್ಳುತ್ತಾರೆ.

Team Udayavani, Aug 8, 2022, 3:42 PM IST

tdy-7

ಬೆಂಗಳೂರು: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಸದ್ಯ ‘ಸೀತಾ ರಾಮಂʼ ಚಿತ್ರಕ್ಕೆ ಕೇಳಿ ಬರುತ್ತಿರುವ ಪಾಸಿಟಿವ್‌ ರೆಸ್ಪಾನ್ಸ್‌ ನಿಂದ ಖುಷಿಯಾಗಿದ್ದಾರೆ. ಕೊಡಗಿನ ಚೆಲುವೆ ಸೋಶಿಯಲ್‌ ಮೀಡಿಯಾದಲ್ಲಿ ಸದಾ ಸಕ್ರಿಯವಾಗಿದ್ದು,ಯಾವುದೇ ವಿಷಯದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರೂ ಅದು ಸುದ್ದಿಯಾಗುತ್ತದೆ. ಇದೀಗ ರಶ್ಮಿಕಾ ಅವರು ಸಾರ್ವಜನಿಕರ ಸುರಕ್ಷತೆಗೆ ಟ್ವೀಟ್‌ ವೊಂದನ್ನು ಮಾಡಿದ್ದು ಪ್ರಶಂಸೆಗೆ ಪಾತ್ರವಾಗಿದೆ.

ಸಾಮಾನ್ಯವಾಗಿ ಸೆಲೆಬ್ರಿಟಿಗಳು ಬ್ಯುಸಿಯಾಗಿರುತ್ತಾರೆ. ಆಗಾಗ ಟ್ವೀಟ್‌ ನಲ್ಲಿ ಏನಿದ್ದರೂ ತಮ್ಮ ಚಿತ್ರದ ಬಗ್ಗೆ ಹಂಚಿಕೊಳ್ಳುತ್ತಾರೆ. ಆದರೆ ನಟಿ ರಶ್ಮಿಕಾ ಸಾರ್ವಜನಿಕರಿಗಾಗಿ ಟ್ವೀಟ್‌ ಮಾಡಿ ಕಾಳಜಿ ತೋರಿಸಿದ್ದಾರೆ.

ಎಲ್ಲೆಡೆ ವಿಪರೀತ ಮಳೆಯಾಗುತ್ತಿದೆ. ಕೆಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಈ ನಿಟ್ಟಿನಲ್ಲಿ ಕಿರಿಕ್‌ ಪಾರ್ಟಿ ಸುಂದರಿ ರಶ್ಮಿಕಾ “ಎಲ್ಲರೂ ಕೇಳಿ ನಾನೀಗ ಹೇಳುತ್ತಿರುವುದು ಸಹಜ ವಿಷಯ ಅನ್ನಿಸಬಹುದು ಆದರೆ ಹೇಳಲೇ ಬೇಕು ಅನ್ನಿಸಿತು. ಕೆಲಸಕ್ಕೆ ಹೋಗುವವರು ರಾತ್ರಿ ಹೊತ್ತು ಮಳೆಯ ಸಮಯದಲ್ಲಿ ಮನೆಗೆ ವಾಪಾಸ್ ಬರುವಾಗ ಬಹಳ ಎಚ್ಚರವಹಿಸಿ” ಎಂದು ಮನವಿ ಮಾಡಿದ್ದಾರೆ.‌

ದುಲ್ಕರ್ ಸಲ್ಮಾನ್ ನಟನೆಯ ʼಸೀತಾ ರಾಮಂʼ ಚಿತ್ರದಲ್ಲಿ ನಟಿ ರಶ್ಮಿಕಾ ವಿಶೇಷವಾದ ಪಾತ್ರವನ್ನು ಮಾಡಿದ್ದಾರೆ. ಬಾಲಿವುಡ್‌ ನ ‘ಗುಡ್‌ ಬೈʼ ಸಿನಿಮಾದಲ್ಲೂ ಅವರು ಬ್ಯುಸಿಯಾಗಿದ್ದಾರೆ. ಅವರ ʼಪುಷ್ಪ-2ʼ ಚಿತ್ರ ಕೂಡ ನಿರೀಕ್ಷೆ ಹೆಚ್ಚಿಸಿದೆ.

 

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.