ಪವನ್ ಕಲ್ಯಾಣ್ ಸಿನಿಮಾದಿಂದ ಸಾಯಿ ಪಲ್ಲವಿಯನ್ನ ಕೈ ಬಿಟ್ಟಿದ್ದು ಯಾಕೆ ?


Team Udayavani, May 4, 2021, 3:41 PM IST

juyiyiuuy

ಹೈದರಾಬಾದ್ : ನ್ಯಾಚುರಲ್ ಬ್ಯೂಟಿ ಸಾಯಿ ಪಲ್ಲವಿ ಅವರು ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರ ಸಿನಿಮಾವೊಂದಕ್ಕೆ ನಾಯಕಿಯಾಗಿ ನಟಿಸಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಅವರ ಸ್ಥಾನಕ್ಕೆ ಬೆಂಗಳೂರಿನ ಬೆಡಗಿ ನಿತ್ಯಾ ಮೆನೆನ್ ಅವರನ್ನು ಆಯ್ಕೆ ಮಾಡಲಾಯಿತು.

ಹಾಗೆ ನೋಡಿದರೆ ತೆಲುಗು ಸಿನಿಮಾ ರಂಗದಲ್ಲಿ ಸಾಯಿ ಪಲ್ಲವಿಗೆ ಎಲ್ಲಿಲ್ಲದ ಬೇಡಿಕೆ ಇದೆ. ಫಿದಾ ಹಾಗೂ ಎಮ್‍ಸಿಎ ಸಿನಿಮಾಗಳ ಬಳಿಕ ಪ್ರೇಮಂ ಬೆಡಗಿಗೆ ಡಿಮ್ಯಾಂಡ್ ಕೂಡ ಜಾಸ್ತಿ ಆಯಿತು. ಆದರೆ, ಪವನ್ ಕಲ್ಯಾಣ್ ಚಿತ್ರಕ್ಕೆ ಅವರನ್ನು ಕೈ ಬಿಟ್ಟಿರುವುದು ಯಾಕೆ ಎನ್ನುವ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಕಾಡುತ್ತಿದೆ.

ಅಂದುಕೊಂಡಂತಾಗಿದ್ದರೆ ಈಗಾಗಲೇ ಈ ಚಿತ್ರದ ಶೂಟಿಂಗ್ ಶುರುವಾಗಬೇಕಿತ್ತು. ಸಾಯಿ ಪಲ್ಲವಿ ಅವರು ಪವನ್ ಕಲ್ಯಾಣ್ ಅವರ ಪತ್ನಿಯಾಗಿ ನಟಿಸಬೇಕಿತ್ತು. ಎಲ್ಲವೂ ಫೈನಲ್ ಆಯಿತು ಎನ್ನುವಷ್ಟರಲ್ಲಿ ಚಿತ್ರದ ತಾರಾಬಳಗದಿಂದ ಸಾಯಿ ಅವರನ್ನು ಕೈ ಬಿಡಲಾಯಿತು. ಅದಕ್ಕೆ ಕಾರಣ ಸಾಯಿ ಕೇಳಿದ ಸಂಭಾವನೆ.

ಹೌದು, ರಾಣಾ ದಗ್ಗುಬಾಟಿ ಹಾಗೂ ಪವನ್ ಕಲ್ಯಾಣ್ ಅಭಿನಯಿಸುತ್ತಿರುವ ಈ ಸಿನಿಮಾದಲ್ಲಿ ನಟಿಸಲು ಸಾಯಿ ಪಲ್ಲವಿ ಅವರಿಗೆ ಆಫರ್ ಮಾಡಲಾಗಿತ್ತು. ಇವರೇ ಈ ಚಿತ್ರದ ನಾಯಕಿ ಎನ್ನುವ ಗುಲ್ಲು ಕೇಳಿ ಬಂದಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಸಾಯಿ ಪಲ್ಲವಿಯ ಬದಲಾಗಿ ನಿತ್ಯಾ ಮೆನೆನ್ ಅವರು ಈ ಸಿನಿಮಾದ ನಾಯಕಿ ಎನ್ನುವ ಸುದ್ದಿ ಹೊರ ಬಿತ್ತು.

ಅಧಿಕ ಸಂಭಾವನೆ :

ಸಾಯಿ ಪಲ್ಲವಿಯವರು ಈ ಚಿತ್ರದಲ್ಲಿ ನಟಿಸಲು ಬರೋಬ್ಬರಿ 3 ಕೋಟಿ ರೂ. ಸಂಭಾವನೆ ಕೇಳಿದ್ದರಂತೆ. ಇದು ಚಿತ್ರತಂಡಕ್ಕೆ ಆಘಾತವನ್ನುಂಟು ಮಾಡಿದೆ. ಇಷ್ಟು ಸಂಭಾವನೆ ನೀಡಲು ಸಾಧ್ಯವಾಗದ ಕಾರಣ ಸಾಯಿ ಪಲ್ಲವಿಯ ಬದಲಾಗಿ ನಿತ್ಯಾ ಮೆನೆನ್ ಅವರನ್ನ ಫೈನಲ್ ಮಾಡಲಾಯಿತಂತೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.